• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಇಂದು ಭೀಮನ ಅಮಾವಾಸ್ಯೆ, ಪತಿ-ಪತ್ನಿಯರ ಬಾಂಧವ್ಯದ ದಿನ, ಆಟಿ ಅಮಾವಾಸ್ಯೆ ವಿಶೇಷತೆ ಏನು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 8, 2021
in ಭಕ್ತಿಭಾವ
0 0
0
ಇಂದು ಭೀಮನ ಅಮಾವಾಸ್ಯೆ, ಪತಿ-ಪತ್ನಿಯರ ಬಾಂಧವ್ಯದ ದಿನ, ಆಟಿ ಅಮಾವಾಸ್ಯೆ ವಿಶೇಷತೆ ಏನು?
Share on FacebookShare on Twitter

ಮಂಗಳೂರು: ತುಳು ನಾಡಿನ ಜನತೆ ಆಚರಿಸುವ ಮಹತ್ವದ ದಿನ ಆಟಿ ಅಮಾವಾಸ್ಯೆ ಬಂದೇ ಬಿಟ್ಟಿದೆ. ಆಟಿ ತಿಂಗಳಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯೋದಿಲ್ಲ. ಈ ತಿಂಗಳನ್ನು ಕನ್ನಡದಲ್ಲಿ ಆಷಾಡ ಮಾಸ ಎಂದು ಕರೆಯಲಾಗುತ್ತಿದ್ದು,  ಭಾರತೀಯ ಸಂಪ್ರದಾಯದಲ್ಲಿ ಯೂ ಆಷಾಢದ ಅಮಾವಾಸ್ಯೆಗೆ  ಅದರದ್ದೇ ಆದ ಮಹತ್ವವಿದೆ.

ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ನವದಂಪತಿಗಳು ಸಡಗರದಿಂದ ಆಚರಿಸುತ್ತಾರೆ. ಈ ವ್ರತಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕರೆಯುತ್ತಾರೆ. ಪತಿಗೆ ದೀರ್ಘಾಯುಷ್ಯವನ್ನು ಕರುಣಿಸುವಂತೆ, ತಮ್ಮನ್ನು ದೀರ್ಘ ಸುಮಂಗಲಿಯಾಗಿ ಹರಸುವಂತೆ ಕೋರಿ ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ ಆಗಿದೆ. ಆಷಾಢದಲ್ಲಿ ಗಂಡನ ಸಂಗ ತೊರೆದು ತವರಿನ ಗೂಡು ಸೇರಿಕೊಂಡ ಹೆಂಗಳೆಯರು ಗಂಡನ ಪಾದಕ್ಕೆರಗಿ ಮತ್ತೆ ಜೀವನದ ಬಂಡಿ ಹೂಡುವುದು ವಾಡಿಕೆ. ದಕ್ಷಿಣ ಕನ್ನಡದಲ್ಲಿ ಇದನ್ನು ಆಟಿ ಅಮಾವಾಸ್ಯೆ ಎಂದು ಕರೆಯುತ್ತಾರೆ. ಈ ದಿನದಂದು ಸಂಸ್ಕೃತಿ, ಆಚಾರ, ವಿಚಾರಗಳನ್ನು ಬಿಂಬಿಸುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಹಿನ್ನೆಲೆ ಏನು? 

ಶಿವನು ಪಾರ್ವತಿಯನ್ನು ಪತ್ನಿಯನ್ನಾಗಿ ಸ್ವೀಕರಿಸಿದ್ದು ಭೀಮನ ಅಮಾವಾಸ್ಯೆ ದಿನ. ಪಾರ್ವತಿ ಸಮೃದ್ಧಿ, ಸಂತಾನ, ಪತಿವ್ರತೆ, ಶಕ್ತಿಯ ಸಂಕೇತ. ಹೀಗಾಗಿ ಈ ದಿನದಂದು ಹೆಂಗಳೆಯರು ವ್ರತ ಕೈಗೊಂಡು ಶಿವ ಮತ್ತು ಪಾರ್ವತಿಯನ್ನು ಆರಾಧಿಸಿದರೆ ಅವರಿಗೆ ಉತ್ತಮನಾದ ಗಂಡ ಸಿಗುತ್ತಾನೆ. ಅದೇ ರೀತಿ ವಿವಾಹಿತ ಹೆಂಗಸರು ಗಂಡನಿಗೆ ದೀರ್ಘಾಯುಷ್ಯ, ಯಶಸ್ಸು ಹಾಗೂ ಸಂತೋಷವನ್ನು ಬಯಸಿ ಪೂಜೆ ಸಲ್ಲಿಸುತ್ತಾರೆ.ಈ ದಿನದಂದು ಜನರು ಹಾಲೆಯ ಮರದ ಕೆತ್ತೆಯ ಕಷಾಯ ಕುಡಿಯುತ್ತಾರೆ. ಇದರಿಂದ ಸರ್ವ ರೋಗ ರುಜಿನೆಗಳು ಮಾಯವಾಗುತ್ತದೆ ಎನ್ನುವ ನಂಬಿಕೆ ತುಳುನಾಡಿನಾದ್ಯಂತ ಇದೆ.

Tags: amavasye
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಒಲಿಂಪಿಕ್ಸ್ ಗೆಂದು ಹೋದ ಕ್ರೀಡಾಪಟುಗಳು ಕ್ರೀಡಾ ಗ್ರಾಮದ ಪಾರ್ಕ್‌ನಲ್ಲೇ ಎಣ್ಣೆ ಹೊಡೆದರು, ಸಿಕ್ಕಿಬಿದ್ದವರು ಯಾರು ಗೊತ್ತಾ?

ಒಲಿಂಪಿಕ್ಸ್ ಗೆಂದು ಹೋದ ಕ್ರೀಡಾಪಟುಗಳು ಕ್ರೀಡಾ ಗ್ರಾಮದ ಪಾರ್ಕ್‌ನಲ್ಲೇ ಎಣ್ಣೆ ಹೊಡೆದರು, ಸಿಕ್ಕಿಬಿದ್ದವರು ಯಾರು ಗೊತ್ತಾ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In