• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಇದೆಂಥಾ ಅನ್ಯಾಯಾ..? ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರರನ್ನು ವೇತನವೇ ನೀಡದೆ ಕೆಲಸದಿಂದ ಕಿತ್ತು ಹಾಕಿದ್ರು..! ನಮ್ಮಲ್ಲೇ ಫಸ್ಟ್‌-ನ್ಯೂಸ್‌ ನಾಟೌಟ್ ವಿಶೇಷ ವರದಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 3, 2021
in ನಮ್ಮಲ್ಲೇ ಫಸ್ಟ್
0 0
0
ಇದೆಂಥಾ ಅನ್ಯಾಯಾ..? ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರರನ್ನು ವೇತನವೇ ನೀಡದೆ ಕೆಲಸದಿಂದ ಕಿತ್ತು ಹಾಕಿದ್ರು..! ನಮ್ಮಲ್ಲೇ ಫಸ್ಟ್‌-ನ್ಯೂಸ್‌ ನಾಟೌಟ್ ವಿಶೇಷ ವರದಿ
Share on FacebookShare on Twitter

ಮಡಿಕೇರಿ: ಕರೋನಾ ವಿರುದ್ಧ ಹೋರಾಟ ನಡೆಸುವ ಸಿಬ್ಬಂದಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೋನಾ ವಾರಿಯರ್ಸ್ ಅಂತ ಕರೆದ್ರು, ಇಡೀ ದೇಶವೇ ಸೋಂಕಿನ ವಿರುದ್ಧ ಹೋರಾಟ ನಡೆಸುತ್ತಿರುವ ಸಿಬ್ಬಂದಿಗೆ ಬಿಗ್‌ ಸೆಲ್ಯೂಟ್ ಮಾಡಿತ್ತು. ಆದರೆ ಇದೀಗ ಸರಕಾರವೇ ಒಟ್ಟು 16 ಮಂದಿ ಕೊರೊನಾ ವಾರಿಯರ್ಸ್ ಅನ್ನು ಒಪ್ಪಂದ ಅವಧಿ ಮುಗಿಯುವ ಮೊದಲೇ ಕೆಲಸದಿಂದ ಕಿತ್ತು ಹಾಕಿ ಅವಮಾನ ಮಾಡಿದ ಘಟನೆ ಕೊಡಗಿನ ಮಡಿಕೇರಿಯಲ್ಲಿ ನಡೆದಿದೆ.

ಏನಿದು ಪ್ರಕರಣ?




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಕರೋನಾ ಹೆಚ್ಚುತ್ತಿರುವುದರಿಂದ ರಾಜ್ಯಾದ್ಯಂತ ಸರಕಾರಿ ಆಸ್ಪತ್ರೆಗಳಿಗೆ ಸರಕಾರ ಗುತ್ತಿಗೆ ಆಧಾರದಲ್ಲಿ ಆರು ತಿಂಗಳ ಅವಧಿಗೆ ತಾತ್ಕಾಲಿಕ ನೇಮಕಾತಿ ಮಾಡಿತ್ತು. ಅಂತೆಯೇ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಆಸ್ಪತ್ರೆಯ ವಿವಿಧ ವಿಭಾಗಕ್ಕೂ ಒಟ್ಟು 16 ಮಂದಿ ಸಿಬ್ಬಂದಿ ನೇಮಕಾತಿ ಮಾಡಲಾಗಿತ್ತು. ಎರಡು ತಿಂಗಳ ಹಿಂದೆಯಷ್ಟೇ ಆಗಿದ್ದ ನೇಮಕಾತಿಯನ್ನು ಇದೀಗ ಹಠಾತ್‌ ರದ್ದುಗೊಳಿಸಲಾಗಿದೆ. ಜತೆಗೆ ನೌಕರರಿಗೆ ಎರಡು ತಿಂಗಳ ವೇತನವನ್ನೂ ನೀಡಿಲ್ಲ. ಇದರಿಂದ ಸಿಬ್ಬಂದಿ ತೊಂದರೆಗೆ ಸಿಲುಕಿದ್ದು ಯಾವುದೇ ಮಾಹಿತಿ ನೀಡದೆ ನಮಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮುನ್ಸೂಚನೆಯೇ ನೀಡಿಲ್ಲ..!

ಕೆಲಸದಿಂದ ಒಬ್ಬ ವ್ಯಕ್ತಿಯನ್ನು ತೆಗೆಯಬೇಕಾದರೆ ಸಾಮಾನ್ಯವಾಗಿ ಒಂದಷ್ಟು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಸೇವಾ ಅವಧಿ ಒಪ್ಪಂದ ಪ್ರಕಾರ ಮುಗಿದ ಕೂಡಲೇ ಮೊದಲು ವ್ಯಕ್ತಿಗೆ ನೋಟಿಸ್ ನೀಡಬೇಕು. ಅವರಿಗೆ ನೀಡಬೇಕಿರುವ ಫೈನಲ್‌ ಸೆಟಲ್ ಮೆಂಟ್‌ ಅನ್ನು ಕಂಪ್ಲೀಟ್ ಮಾಡಬೇಕು. ಹೀಗೆ ಹಲವು ನಿಯಮಗಳಿವೆ. ಆದರೆ ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಇದ್ಯಾವುದು ನಡೆದೇ ಇಲ್ಲ. ಈ ಬಗ್ಗೆ ನೊಂದ ಆಪರೇಷನ್‌ ಥಿಯೇಟರ್‌ ತಂತ್ರಜ್ಞ ಸಿಬ್ಬಂದಿಯೊಬ್ಬರು ಹೇಳಿದ್ದು ಹೀಗೆ, ಜಿಲ್ಲಾಧಿಕಾರಿಗಳ ಪ್ರಕಟಣೆಯಂತೆ ನಮ್ಮ ಆಯ್ಕೆ ನಡೆದಿದೆ. ಆರು ತಿಂಗಳ ಅವಧಿಗೆ ಒಪ್ಪಂದವಾಗಿತ್ತು. ತಿಂಗಳಿಗೆ ಇಪ್ಪತ್ತು ಸಾವಿರ ವೇತನ ಫಿಕ್ಸ್ ಆಗಿತ್ತು. ಎರಡು ತಿಂಗಳು ಕೆಲಸ ಮಾಡಿದ್ದೇವೆ. ಇದ್ದಕ್ಕಿದ್ದಂತೆ ನಿಮ್ಮ ಸೇವೆ ಸಾಕು. ಈಗ ಕರೋನಾ ಕಡಿಮೆ ಆಗಿದೆ. ಮುಂದೆ ಹೆಚ್ಚಾದರೆ ಹೇಳುತ್ತೇವೆ. ನಿಮಗೆ ಹಣ ನೀಡಲು ನಮ್ಮ ಬಳಿಯಲ್ಲಿ ಈಗ ಫಂಡ್ ಇಲ್ಲ. ಸರಕಾರ ಅದನ್ನು ನೀಡಿದಾಗ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಇದರಿಂದ ನಾವು ಇಕ್ಕಟ್ಟಿಗೆ ಸಿಲುಕಿದ್ದೇವೆ. ಹಣ ಸಿಗುತ್ತದೆ ಕಷ್ಟಗಳು ಸ್ವಲ್ಪ ಮಟ್ಟಿಗಾದರೂ ಪರಿಹಾರ ಆಗುತ್ತದೆ ಎಂದು ಬಂದಿದ್ದೆವು. ಆದರೆ ಈಗ ಎಲ್ಲವೂ ನುಚ್ಚುನೂರಾಗಿದೆ ಎಂದು ತಿಳಿಸಿದರು.

Tags: covid
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಜಾಲತಾಣದಲ್ಲಿ ನ್ಯೂಸ್‌ ನಾಟೌಟ್ ಪ್ರಕಟಿಸಿದ್ದ ಕಲ್ಲುಗುಂಡಿಯ ಕೊರಗಜ್ಜನ ಭಕ್ತೆಯ ವಿಡಿಯೋ ವೈರಲ್

ಜಾಲತಾಣದಲ್ಲಿ ನ್ಯೂಸ್‌ ನಾಟೌಟ್ ಪ್ರಕಟಿಸಿದ್ದ ಕಲ್ಲುಗುಂಡಿಯ ಕೊರಗಜ್ಜನ ಭಕ್ತೆಯ ವಿಡಿಯೋ ವೈರಲ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In