• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ನಕಲಿ ಆರ್ ಟಿಪಿಸಿಆರ್ ಕೋವಿಡ್ ವರದಿ ನೀಡಿ ಕೊಡಗು ಪ್ರವೇಶಿಸಿದ ಕೇರಳದ ದಂಪತಿ ಪೊಲೀಸ್ ವಶಕ್ಕೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 14, 2021
in ರಾಜ್ಯ
0 0
0
ಬೆಂಗಳೂರಿನಲ್ಲಿ ಮತ್ತೆ ಹೆಚ್ಚುತ್ತಿರುವ ಕರೋನಾ, ಲಾಕ್ ಡೌನ್, ನೈಟ್ ಕರ್ಫ್ಯೂ ಅಳವಡಿಕೆ ಸಾಧ್ಯತೆ
Share on FacebookShare on Twitter

ಮಡಿಕೇರಿ: ನಕಲಿ ಆರ್ ಟಿಪಿಸಿಆರ್ ವರದಿಯೊಂದಿಗೆ ಕೊಡಗು ಜಿಲ್ಲೆಗೆ ಆಗಮಿಸಿದ್ದ ಕೇರಳ ರಾಜ್ಯದ ದಂಪತಿಗಳನ್ನು ಕಾರು ಸಹಿತ ಪೊಲೀಸರು ವಶಕ್ಕೆ ಪಡೆದ ಪ್ರಕರಣ ವೀರಾಜಪೇಟೆ ಸಮೀಪದ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ.

ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕಿನ ಬಲ್ಲಂಗೋಡು ಗ್ರಾಮದ ನಿವಾಸಿ ಸೈಯದ್ ಮೊಹಮ್ಮದ್ (32) ಮತ್ತು ಪತ್ನಿ ಅಯಿಷತ್ ರೆಹಮಾನ್ ಬಿ.ಎಂ ವಿರುದ್ಧ ನಕಲಿ ದಾಖಲೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸೈಯದ್ ಮೊಹಮ್ಮದ್ ಕೊಡಗಿನ ಎಮ್ಮೆಮಾಡು ಗ್ರಾಮದಿಂದ ವಿವಾಹವಾಗಿದ್ದು, ಪತ್ನಿ ಅಯಿಷತ್ ರೆಹಮಾನ್ ಸಹಿತ ಅವರ ತವರು ಮನೆಗೆ ಆಗಮಿಸಿದ್ದಾರೆ. ಅಲ್ಲಿಂದ ಎಮ್ಮೆಮಾಡು ಅಮ್ಮತ್ತಿ ಮಾರ್ಗವಾಗಿ ಸಿದ್ದಾಪುರದ ಸ್ನೇಹಿತರ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅಮ್ಮತ್ತಿಯ ತಪಾಸಣೆ ಕೇಂದ್ರದಲ್ಲಿದ್ದ ಕಂದಾಯ ಇಲಾಖೆಯ ಅಮ್ಮತ್ತಿ ಗ್ರಾಮ ಲೆಕ್ಕಿಗರಾದ ಪ್ರವೀಣ್ ಮತ್ತು ಸಿದ್ದಾಪುರ ಗ್ರಾಮ ಲೆಕ್ಕಿಗರಾದ ಓಮಪ್ಪ ಬಣಗಾರ್ ಹಾಗೂ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳ ಕೋವಿಡ್ ನೆಗೆಟಿವ್ ವರದಿಯನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ವರದಿಯಲ್ಲಿ ಹೆಸರು ಸೈಯದ್ ಮೊಹಮ್ಮದ್, ಪತ್ನಿ ಅಯಿಷತ್ ರೆಹಮಾನ್ ಬಿ.ಎಂ ಎಂದು ನಮೂದಾಗಿದ್ದರೂ ಈ ವರದಿಯ ಕ್ಯುಆರ್ ಬಾರ್ ಕೋಡ್ ಸ್ಕ್ಯಾನ್ ಮಾಡಿದಾಗ ಸ್ಕಾನ್ ರಿಪೋರ್ಟ್ ನಲ್ಲಿ ಸರ್ಫುದ್ದೀನ್ ಎಂಬ ಹೆಸರು ನಮೂದಾಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ದಂಪತಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದಾಗ, ರಾಜ್ಯದ ಗಡಿಯಲ್ಲಿ ಕೋವಿಡ್ ನೆಗೆಟಿವ್ ವರದಿಯನ್ನು ತೋರಿಸಿದರೆ ಮಾತ್ರ ಪ್ರವೇಶಕ್ಕೆ ಅವಕಾಶವಿರುವುದು ತಿಳಿಯಿತು. ಪತ್ನಿಯ ತವರೂರು ಎಮ್ಮೆಮಾಡು ಗ್ರಾಮಕ್ಕೆ ಬರಬೇಕಿದ್ದ ಕಾರಣದಿಂದ ಮಂಜೇಶ್ವರದಲ್ಲಿ ನಕಲಿ ಆರ್.ಟಿ.ಪಿ.ಸಿ.ಆರ್ ಕೋವಿಡ್ ವರದಿಯನ್ನು ಸಿದ್ದಪಡಿಸಿಕೊಂಡು ಜಾಲ್ಸೂರು, ಸಂಪಾಜೆ, ಮಾರ್ಗವಾಗಿ ಎಮ್ಮೆಮಾಡುವಿಗೆ ಬಂದಿದ್ದೇನೆ. ನಂತರ ಸಿದ್ದಾಪುರದ ಸ್ನೇಹಿತರ ಮನೆಗೆ ತೆರಳುತ್ತಿದ್ದೆ ಎಂದು ಸೈಯದ್ ಮೊಹಮ್ಮದ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದಂಪತಿ ನೀಡಿರುವ ಆರ್.ಟಿ.ಪಿ.ಸಿ.ಆರ್ ವರದಿ ನಕಲಿ ಎಂದು ತಿಳಿದ ಹಿನ್ನೆಲೆಯಲ್ಲಿ ಅಮ್ಮತ್ತಿ ಗ್ರಾಮ ಲೆಕ್ಕಿಗರಾದ ಬಿ.ಕೆ.ಪ್ರವೀಣ್ ಅವರು ನೀಡಿರುವ ದೂರಿನ ಮೇರೆಗೆ ದಂಪತಿ ವಿರುದ್ದ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಅಧಿನಿಯಮ 2020 ರ ಅನ್ವಯ ಪ್ರಕರಣ ದಾಖಲಾಗಿದೆ. ಕೇರಳದಿಂದ ಕೊಡಗಿಗೆ ಆಗಮಿಸಲು ಉಪಯೋಗಿಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
Tags: rtpcr
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಡೆಪಾಲ : ಸ್ಕೂಟರ್- ಪಿಕಪ್ ಡಿಕ್ಕಿ, ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಕಡೆಪಾಲ : ಸ್ಕೂಟರ್- ಪಿಕಪ್ ಡಿಕ್ಕಿ, ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In