• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಪ್ರೊ ಕಬಡ್ಡಿ ಹರಾಜು: ದಾಖಲೆಯ 1.65 ಕೋಟಿ ರೂ.ವಿಗೆ ಪರ್‌ದೀಪ್ ನರ್ವಾಲ್ ಯುಪಿ ಯೋಧಾ ಪಾಲು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 31, 2021
in ಕ್ರೀಡೆ/ಸಿನಿಮಾ
0 0
0
ಪ್ರೊ ಕಬಡ್ಡಿ ಹರಾಜು: ದಾಖಲೆಯ 1.65  ಕೋಟಿ ರೂ.ವಿಗೆ ಪರ್‌ದೀಪ್ ನರ್ವಾಲ್ ಯುಪಿ ಯೋಧಾ ಪಾಲು
Share on FacebookShare on Twitter

ಮುಂಬೈ: ಪ್ರೊ ಕಬಡ್ಡಿ ಎಂಟನೇ ಆವೃತ್ತಿ ಹರಾಜಿನಲ್ಲಿ ತಾರಾ ಆಟಗಾರ ಪರ್‌ದೀಪ್ ನರ್ವಾಲ್ 1.65 ಕೋಟಿ ರೂ.ಗೆ ಯುಪಿ ಯೋಧಾಕ್ಕೆ ಮಾರಾಟಗೊಂಡಿದ್ದಾರೆ. ಪ್ರೊ ಕಬಡ್ಡಿ ಇತಿಹಾಸದಲ್ಲಿಯೇ ಆಟಗಾರನೊಬ್ಬ ಅತೀ ಹೆಚ್ಚು ಮೊತ್ತಕ್ಕೆ ಹರಾಜಾದ ನಿದರ್ಶನ ಇದಾಗಿದೆ. ಆರನೇ ಆವೃತ್ತಿಯ ಪ್ರೊ ಕಬಡ್ಡಿ ಹರಾಜಿನಲ್ಲಿ 1.51 ಕೋಟಿ ರೂ.ವಿಗೆ ಮೋನು ಗೋಯತ್ ಹರಾಜಾಗಿದ್ದು ಇದುವರೆಗಿನ ಅತೀ ಹೆಚ್ಚಿನ ದಾಖಲೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಸಿದ್ಧಾರ್ಥ್ ದೇಸಾಯಿಗೆ 1.30 ಕೋಟಿ ರೂ:

ತೆಲುಗು ಟೈಟಾನ್ಸ್ 1.30 ಕೋಟಿ ರೂ. ಗೆ ಸಿದ್ಧಾರ್ಥ್ ದೇಸಾಯಿ ಅವರನ್ನು ತಮ್ಮ ತಂಡದಲ್ಲಿಯೇ ಉಳಿಸಿಕೊಂಡಿದೆ. ಹಿಂದಿನ ಆವೃತ್ತಿಗಳಲ್ಲಿ ತೆಲುಗು ಪರ ಸಿದ್ಧಾರ್ಥ್ ಮಿಂಚಿನ ಆಟ ಪ್ರದರ್ಶಿಸಿದ್ದರು. ಹರಿಯಾಣ ಸ್ಟೀಲರ್ಸ್ ರೋಹಿತ್ ಗುಲಿಯಾ ಅವರನ್ನು 83 ಲಕ್ಷ ರೂ.ಗೆ ಖರೀದಿಸಿದೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಗರಿಷ್ಠ ಮೊತ್ತಕ್ಕೆ ಮಾರಾಟಗೊಂಡ ಅಗ್ರ 5 ಭಾರತೀಯರು

  • ಪರ್‌ದೀಪ್ ನರ್ವಾಲ್-ಯುಪಿ ಯೋಧಾ -1.65 ಕೋಟಿ ರೂ.
  • ಸಿದ್ಧಾಥ್ ದೇಸಾಯಿ-ತೆಲುಗು ಟೈಟಾನ್ಸ್ – 1.30 ಕೋಟಿ ರೂ.
  • ಮಂಜಿತ್ – ತಮಿಳ್ ತಲೈವಾಸ್ – 92 ಲಕ್ಷ ರೂ.
  • ಸಚಿನ್‌- ಪಾಟ್ನಾ ಪೈರೇಟ್ಸ್ – 84 ಲಕ್ಷ ರೂ.
  • ರೋಹಿತ್ ಗುಲಿಯಾ – ಹರಿಯಾಣ ಸ್ಟೀಲರ್ಸ್ – 83 ಲಕ್ಷ ರೂ.

ಗರಿಷ್ಠ ಮೊತ್ತಕ್ಕೆ ಮಾರಾಟಗೊಂಡ ಅಗ್ರ 5 ವಿದೇಶಿ ಆಟಗಾರರು

  • ಮೊಹಮ್ಮದ್ರಾಜ್ (ಇರಾನ್) -ಪಾಟ್ನಾ ಪೈರೇಟ್ಸ್-31 ಲಕ್ಷ ರೂ.
  • ಅಬೋಜರ್ (ಇರಾನ್) -ಬೆಂಗಾಲ್‌ ವಾರಿಯರ್ಸ್ – 30.5 ಲಕ್ಷ ರೂ.
  • ಜಾಂಗ್‌ ಕುನ್‌ ಲೀ (ರಿಪಬ್ಲಿಕ್‌ ಆಫ್‌ ಕೊರಿಯಾ)- ಪಾಟ್ನಾ ಪೈರೇಟ್ಸ್- 20.5 ಲಕ್ಷ ರೂ.
  • ಹಾಡಿಒಷ್ಟೊರಕ್ (ಇರಾನ್‌) -ಗುಜರಾತ್‌ – 20 ಲಕ್ಷ ರೂ.
  • ಮೊಹಮ್ಮದ್ ಇಸ್ಮಾಯಿಲ್ (ಇರಾನ್) -ಹರಿಯಾಣ ಸ್ಟೀಲರ್ಸ್ – 13.2 ಲಕ್ಷ ರೂ.
Tags: kabaddi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೋರಮಂಗಲದಲ್ಲಿ ಭೀಕರ ರಸ್ತೆ ಅಪಘಾತ: ಹೊಸೂರಿನ ಡಿಎಂಕೆ ಶಾಸಕ ಪುತ್ರ-ಭಾವಿ ಸೊಸೆ ಸೇರಿ 7 ಮಂದಿ ದುರ್ಮರಣ

ಕೋರಮಂಗಲದಲ್ಲಿ ಭೀಕರ ರಸ್ತೆ ಅಪಘಾತ: ಹೊಸೂರಿನ ಡಿಎಂಕೆ ಶಾಸಕ ಪುತ್ರ-ಭಾವಿ ಸೊಸೆ ಸೇರಿ 7 ಮಂದಿ ದುರ್ಮರಣ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In