• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಮನಸ್ಸಿದ್ದರೆ ಮಾರ್ಗ: ಅದ್ಭುತ ತಾರಸಿ ಕೃಷಿ ಲೋಕ ಸೃಷ್ಟಿಸಿದ ಎಸ್‌ಪಿ ಲೋಕನಾಥ್‌ ದಂಪತಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 21, 2021
in ಕರಾವಳಿ
0 0
0
ಮನಸ್ಸಿದ್ದರೆ ಮಾರ್ಗ: ಅದ್ಭುತ ತಾರಸಿ ಕೃಷಿ ಲೋಕ ಸೃಷ್ಟಿಸಿದ ಎಸ್‌ಪಿ ಲೋಕನಾಥ್‌ ದಂಪತಿ
Share on FacebookShare on Twitter

ಸಂಪಾಜೆ: ಹಸಿರು ವರ್ಣದ ದಂಟಿರುವ ಬಸಳೆಯನ್ನು ಸಾಮಾನ್ಯವಾಗಿ ಎಲ್ಲರೂ ಕಂಡಿದ್ದಾರೆ. ಆದರೆ ಕೆಂಪು ಬಣ್ಣದ ದಂಟುಗಳಿರುವ ಅಪರೂಪದ ಬಸಳೆಯನ್ನು ಇಲ್ಲೊಬ್ಬರು ಬೆಳೆಯುತ್ತಿದ್ದಾರೆ. ಇವರೇ ಎಸ್.ಪಿ ಲೋಕನಾಥ್‌ ದಂಪತಿ. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪದಲ್ಲಿ ಇವರ ವಾಸ ಸ್ಥಳ.ಮೂರು ಅಂತಸ್ತಿನಿಂದ ಕೂಡಿದ ಮನೆಯ ಟೆರೆಸ್ ನಲ್ಲಿ ತರಹೇವಾರಿ ತರಕಾರಿ ಗಿಡಗಳೊಂದಿಗೆ ಕೆಂಪು ಬಸಳೆ ನಳನಳಿಸುತ್ತದೆ.‌

ಕೆಂಪು ಬಸಳೆ ವೈಶಿಷ್ಟ್ಯ




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಈ ಬಸಳೆ ಹಸಿರು ಬಸಳೆಗಿಂತ ತುಂಬ ರುಚಿಕರವಾಗಿದ್ದು ಹೆಚ್ಚು ಸಿಹಿಯಾಗಿದೆ. ಇದರ ಎಲೆಗಳ ಗಾತ್ರ ದೊಡ್ಡದಾಗಿದೆ. ಹಸಿರು ಬಸಳೆಗಿಂತ ದಪ್ಪಗಿದ್ದರೂ ಮೃದುವಾಗಿ ಬೇಯುತ್ತವೆ. ಬೇಯುವಾಗಲೇ ಘಮಘಮ ಪರಿಮಳ ಹೊರಸೂಸುವ ಈ ಬಸಳೆಯ ದಂಟಿನೊಳಗಿರುವ ತಿರುಳೂ ರುಚಿಕರ.


ಕೆಂಪು ಬಸಳೆಯ ಜತೆಗೆ ಲೊಕನಾಥ್ ಮತ್ತು ಅವರ ಪತ್ನಿ

ಔಷಧೀಯ ಗುಣಗಳ ಆಗರ

ಈ ಬಸಳೆಯ ಎಲೆಗಳ ರಸ ಬೆಂಕಿಯಿಂದ ಸುಟ್ಟ ಗುಳ್ಳೆಗಳ ಉಪಶಮನಕ್ಕೆ ಸೂಕ್ತ ಔಷಧವೂ ಕೂಡ. ಒಂದೆರಡು ದೊಡ್ಡ ದಂಟುಗಳ ಸುರುಳಿಯಿದ್ದರೆ ಒಂದು ಕಿಲೋ ತೂಗುತ್ತದೆ. ಪೇಟೆಯಲ್ಲಿ ಒಳ್ಳೆ ಬೆಲೆಯಿದೆ.ಎಸ್.ಪಿ ಅವರ ಮನೆಯಲ್ಲಿ 40 ಉದ್ದದ ಬಸಳೆ ಬೆಳೆದಿದ್ದು ಇವರ ಮನೆಯಲ್ಲಿ ಬೆಳೆದ ಬಸಳೆಯನ್ನು ಅನೇಕರಿಗೆ ಹಂಚಿದ್ದಾರೆ..ಒಂದು ಸಲ ನೆಟ್ಟ ಬಳ್ಳಿ ಹಲವು ವರ್ಷ ಬದುಕುವ ಗುಣ ಇದಕ್ಕಿದೆ.


40 ಅಡಿ ಉದ್ದದ ಕೆಂಪು ಬಸಳೆ

ತಾರಸಿ ಕೃಷಿ ಸ್ಪೆಶಲ್

ಇವಿಷ್ಟು ಮಾತ್ರವಲ್ಲ , ಎಸ್.ಪಿ ದಂಪತಿ ತಾರಸಿ ಮೇಲೆ ಹೂವಿನ ಗಿಡಗಳು ಸೇರಿದಂತೆ, ತರಕಾರಿ ಗಿಡಗಳು, ಔಷಧೀಯ ಸಸ್ಯಗಳು ಹಾಗೂ ಹಣ್ಣಿನ ಗಿಡಗಳನ್ನು ನೆಟ್ಟು ಮಾದರಿ ಕೃಷಿಕರೂ ಎಂದೆನಿಸಿಕೊಂಡಿದ್ದಾರೆ. ಸುಮಾರು 500ಕ್ಕೂ ಮಿಕ್ಕಿ ನಿಂಬೆ ಹಣ್ಣು ಬಿಡುವ ಗಿಡ ಇವರ ಬಳಿಯಿದ್ದು, ಅವುಗಳೆಲ್ಲವನ್ನು ಅಕ್ಕ ಪಕ್ಕದ ಮನೆಯವರಿಗೆ ಹಂಚುವುದೇ ಇವರ ಬಳಿಯಲ್ಲಿರುವ ಬಹುದೊಡ್ಡ ಗುಣ.


ಇಂಡೋನೇಷ್ಯಾ ತಳಿಯ ಪಪ್ಪಾಯ ಹಣ್ಣು

ವಿಡಿಯೋ ವೀಕ್ಷಿಸಲು ಕೆಳಗಿನ ಲಿಂಕ್‌ ಕ್ಲಿಕ್ಕಿಸಿ

ಇವರ ಧರ್ಮಪತ್ನಿ ಕೂಡ ಇವರ ಈ ಕೃಷಿಗೆ ಸಾಥ್ ನೀಡುತ್ತಿದ್ದಾರೆ. ಇದು ಬರಿ ಗಿಡಗಳಲ್ಲ ಅವುಗಳು ಮಕ್ಕಳಂತೆ ಎನ್ನುವ ಇವರಿಗೆ ಇನ್ನೂ ವಿವಿಧ ನಮೂನೆಯ ಗಿಡಗಳನ್ನು ನೆಡುವ ಇರಾದೆಯಿದೆ.ಈ ಗಿಡಗಳು ನಮ್ಮ ಮನಸ್ಸಿನ ದುಗುಡವನ್ನ ದೂರ ಮಾಡಿ, ಮನಸ್ಸಿಗೆ ನೆಮ್ಮದಿಯ ವಾತಾವರಣವನ್ನು ಸೃಷ್ಟಿ ಮಾಡುತ್ತವೆ. ಇವುಗಳ ಆರೈಕೆ ಮಾಡುತ್ತಲೇ ನಮಗೆ ಸಮಯ ಹೋಗುವುದೇ ಗೊತ್ತಾಗುವುದಿಲ್ಲ. ಈ ವಯಸ್ಸಿನಲ್ಲಿಯೂ ಚೈತನ್ಯದ ಚಿಲುಮೆಯಂತೆ ಕೃಷಿ ಕಾಯಕ ಮಾಡುತ್ತಿರುವ ಈ ದಂಪತಿಗಳಿಗೆ ನಮ್ಮದೊಂದು ಸಲಾಮ್…

Tags: agri
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post

ಬಂಟ್ವಾಳದಲ್ಲಿ ಬಾಲ್ಯ ವಿವಾಹ, ಚೈಲ್ಡ್‌ ಲೈನ್‌ ಅಧಿಕಾರಿಗಳಿಂದ ದಾಳಿ, ಹೆತ್ತವರ ಮೇಲೆ ಕೇಸು ದಾಖಲು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In