• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಬಾಳೆ ಹಣ್ಣು ಗಾತ್ರದ ಚರ್ಚೆ, ಬಿದ್ದು..ಬಿದ್ದು ನಕ್ಕ ಪಾಕಿಸ್ತಾನಿ ಟೀವಿ ನಿರೂಪಕಿ, ವೈರಲ್ ವಿಡಿಯೋ ಇಲ್ಲಿದೆ ನೋಡಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 4, 2021
in ವಿಡಿಯೋ
0 0
0
ಬಾಳೆ ಹಣ್ಣು ಗಾತ್ರದ ಚರ್ಚೆ, ಬಿದ್ದು..ಬಿದ್ದು ನಕ್ಕ ಪಾಕಿಸ್ತಾನಿ ಟೀವಿ ನಿರೂಪಕಿ, ವೈರಲ್ ವಿಡಿಯೋ ಇಲ್ಲಿದೆ ನೋಡಿ
Share on FacebookShare on Twitter

ಕರಾಚಿ: ಸಾಮಾನ್ಯವಾಗಿ ಸುದ್ದಿ ವಾಹಿನಿಗಳಲ್ಲಿ ಯಾವುದೇ ತಜ್ಞರು, ಪರಿಣತರನ್ನು ಕರೆಸಿ ಅವರೊಂದಿಗೆ ಚರ್ಚೆಗಳನ್ನು ನಡೆಸಲಾಗುತ್ತದೆ. ಹೀಗೆ ಪಾಕಿಸ್ತಾನದ ಸುದ್ದಿ ವಾಹಿನಿಯೊಂದರಲ್ಲಿ ಅಂಥ ಅತಿಥಿಯೊಬ್ಬರನ್ನು ಕರೆಸಿ, ಅವರು ಹೇಳಿದ ಬಾಳೆಹಣ್ಣಿನ ಕತೆ ಕೇಳಿ, ಸುದ್ದಿ ನಿರೂಪಕಿ ಬಿದ್ದು ಬಿದ್ದು ನಕ್ಕಿದ್ದಾರೆ. ಈ ಫನ್ನಿ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ಭರ್ಜರಿ ವೈರಲ್​ ಆಗಿದೆ. 

And the winner is, Bombay 🍌 pic.twitter.com/wJB8lqzODa

— Naila Inayat (@nailainayat) November 1, 2021




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಏನಿದು ಘಟನೆ?

ಸುದ್ದಿ ನಿರೂಪಕಿಯ ಹೆಸರು ಅಲ್ವೀನಾ ಅಘಾ. ಪಾಕಿಸ್ತಾನದಲ್ಲಿ ಕೃಷಿ, ತೋಟಗಾರಿಕೆ ಅಭಿವೃದ್ಧಿ ಸಂಬಂಧ ಚರ್ಚಿಸಲು ಖವಾಜಾ ನವೀದ್ ಅಹ್ಮದ್ ಎಂಬುವರನ್ನು ಕರೆಸಲಾಗಿತ್ತು. ಅವರು ಪಾಕಿಸ್ತಾನದ ಅಭಿವೃದ್ಧಿ ಬಗ್ಗೆ ವಿಸ್ತರಿಸಲು ಬಾಳೆಹಣ್ಣಿನ ಉದಾಹರಣೆ ಕೊಡಲು ಪ್ರಾರಂಭಿಸಿದರು. ಪಾಕಿಸ್ತಾನ ಮತ್ತು ಭಾರತದಲ್ಲಿ ಬೆಳೆಯಲಾಗುವ ಬಾಳೆಹಣ್ಣುಗಳ ನಡುವಿನ ವ್ಯತ್ಯಾಸ ಹೇಳತೊಡಗಿದರು. ಮುಂಬೈನಲ್ಲಿ ಬೆಳೆಯುವ ಬಾಳೆ ಹಣ್ಣುಗಳ ಗಾತ್ರವೂ ದೊಡ್ಡದಾಗಿದ್ದು, ಪರಿಮಳವೂ ಅದ್ಭುತವಾಗಿರುತ್ತದೆ. ಒಳ್ಳೆಯ ಗುಣಮಟ್ಟದ ಹಣ್ಣುಗಳಾಗಿವೆ. ಒಂದು ಕೋಣೆಯಲ್ಲಿ ಆರೇ ಬಾಳೆಹಣ್ಣುಗಳನ್ನು ಇಟ್ಟರೂ ಸಾಕು ಇಡೀ ಕೋಣೆ ಬಾಳೆಹಣ್ಣಿನ ಪರಿಮಳದಿಂದ ತುಂಬಿಹೋಗುತ್ತದೆ ಎಂದು ವಿವರಿಸಿದ ಅವರು, ಬಾಂಗ್ಲಾದೇಶದ ಢಾಕಾದಲ್ಲಿ ಮತ್ತು ಪಾಕಿಸ್ತಾನದ ಸಿಂಧ್​ ಪ್ರಾಂತ್ಯದಲ್ಲಿ ಬೆಳೆಯುವ ಬಾಳೆಹಣ್ಣುಗಳ ಬಗ್ಗೆ ವಿವರಿಸುತ್ತ, ಅವುಗಳ ಗಾತ್ರವನ್ನು ಕೈಸನ್ನೆ ಮೂಲಕ ತೋರಿಸಿದರು. ಅಷ್ಟೇ ಅಲ್ಲ, ಪಾಕಿಸ್ತಾನದಲ್ಲಿ ಮಣ್ಣಿನ ಬಗ್ಗೆ ಹೆಚ್ಚೆಚ್ಚು ಸಂಶೋಧನೆ ಆಗಬೇಕು. ಇಲ್ಲಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು. ಆದರೆ ನಿರೂಪಕಿ ಅಲ್ವೀನಾ ಮಾತ್ರ ಬಿದ್ದುಬಿದ್ದು ನಗುತ್ತಿದ್ದರು. ಕೊನೆಗೆ ನಗು ತಡೆಯಲಾಗದೆ ತಲೆತಗ್ಗಿಸಿ ಕುಳಿತುಬಿಟ್ಟರು.

Tags: bananalivepak tv
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಹಿಳೆಯರೇ ಬಂದಿದೆ ಲೈಟಿಂಗ್ ಸೀರೆ..ದೀಪಾವಳಿ ಹಬ್ಬದ ಸ್ಪೆಷಲ್ ಸ್ಯಾರಿ ಉಟ್ಟು ಮಿಂಚಿದ ನಾರಿ, ವೈರಲ್ ವಿಡಿಯೋ ನೋಡಿ..!

ಮಹಿಳೆಯರೇ ಬಂದಿದೆ ಲೈಟಿಂಗ್ ಸೀರೆ..ದೀಪಾವಳಿ ಹಬ್ಬದ ಸ್ಪೆಷಲ್ ಸ್ಯಾರಿ ಉಟ್ಟು ಮಿಂಚಿದ ನಾರಿ, ವೈರಲ್ ವಿಡಿಯೋ ನೋಡಿ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In