• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಗೆ ಡಾ. ರೇಣುಕಾಪ್ರಸಾದ್ ಕೆ.ವಿ. ನಾಮಪತ್ರ ಸಲ್ಲಿಕೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 19, 2021
in ಕರಾವಳಿ
0 0
0
ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ  ಚುನಾವಣೆಗೆ ಡಾ. ರೇಣುಕಾಪ್ರಸಾದ್ ಕೆ.ವಿ.  ನಾಮಪತ್ರ ಸಲ್ಲಿಕೆ
Share on FacebookShare on Twitter

ಸುಳ್ಯ: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಗೆ ದ.ಕ. ಜಿಲ್ಲೆ, ಕಾಸರಗೋಡು ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳನ್ನೊಳಗೊಂಡ ಮತ ಕ್ಷೇತ್ರದಿಂದ ಸ್ಪರ್ಧಿಸಲು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಹಾಗೂ ಹಾಲಿ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ನ.16ರಂದು ನಾಮಪತ್ರ ಸಲ್ಲಿಸಿದ್ದಾರೆ. ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಯಲ್ಲಿ ಗುರುವಾರ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನಾಮ ಪತ್ರಕ್ಕೆ  ನಿತ್ಯಾನಂದ ಮುಂಡೋಡಿ ಹಾಗೂ ಇನ್ನೊಂದಕ್ಕೆ  ಎನ್.ಎ. ರಾಮಚಂದ್ರ ಸೂಚಕರಾಗಿ ಬೆಂಬಲ ಸೂಚಿಸಿದರು. 

ರಾಜ್ಯ ಒಕ್ಕಲಿಗರ ಸಂಘದ ದ.ಕ. ಜಿಲ್ಲಾ ಪ್ರತಿನಿಧಿಯಾಗಿ 1977 ರಿಂದಲೇ ಸುಳ್ಯದ  ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಸ್ಥಾಪಕಾಧ್ಯಕ್ಷ ಅಮರಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರು ನಿರಂತರವಾಗಿ 26 ವರ್ಷಗಳ ಕಾಲ ನಿರ್ದೇಶಕರಾಗಿ ಸೇವೆ ಸಲ್ಲಿಸಿರುತ್ತಾರೆ. ಬಳಿಕ ಎ.ಒ.ಎಲ್.ಇ ಯ ಪ್ರಧಾನ ಕಾರ್ಯದರ್ಶಿ ಹಾಗೂ ಕೆ.ವಿ.ಜಿ.ಯವರ ಪುತ್ರ  ಡಾ. ರೇಣುಕಾ ಪ್ರಸಾದ್ ಕೆ.ವಿ. ಯವರು ಈ ಸ್ಥಾನವನ್ನು ತುಂಬುತ್ತಿದ್ದು, ಈಗ ಮೂರನೇ ಬಾರಿ ಚುನಾವಣೆಗಾಗಿ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸುಳ್ಯ, ಪುತ್ತೂರು, ಬೆಳ್ತಂಗಡಿ, ವಿಟ್ಲ ಹಾಗೂ ಮಂಗಳೂರಿನ ಗೌಡ ಸಮುದಾಯದ ಪ್ರಮುಖ ನಾಯಕರೆಲ್ಲರೂ ಉಪಸ್ಥಿತರಿದ್ದು ಬೆಂಬಲವನ್ನು ಸೂಚಿಸಿರುತ್ತಾರೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಪ್ರಮುಖರಾದ  ಡಾ. ಜ್ಯೋತಿ ಆರ್. ಪ್ರಸಾದ್,  ಎನ್.ಎ. ರಾಮಚಂದ್ರ, ನಿತ್ಯಾನಂದ ಮುಂಡೋಡಿ, ಭರತ್ ಮುಂಡೋಡಿ, ಎಸ್.ಎನ್. ಮನ್ಮಥ, ಜಾಕೆ ಮಾಧವ ಗೌಡ, ದಿನೇಶ್ ಮಡಪ್ಪಾಡಿ,  ಸಂತೋಷ್ ಜಾಕೆ, ವೆಂಕಟ್ ದಂಬೆಕೋಡಿ, ಪಿ.ಸಿ. ಜಯರಾಮ, ಜಯಪ್ರಕಾಶ್ ಕುಂಚಡ್ಕ, ಪುರುಷೋತ್ತಮ ಕೋಲ್ಚಾರು,ದಯಾನಂದ ಕುರುಂಜಿ, ಸಂತೋಷ್ ಕುತ್ತಮೊಟ್ಟೆ, ಪಿ.ಎಸ್. ಗಂಗಾಧರ, ಎಸ್.ಆರ್. ಸೂರಯ್ಯ,ದೊಡ್ಡಣ್ಣ ಬರೆಮೇಲು,ರಾಧಾಕೃಷ್ಣ ಕೋಲ್ಚಾರು, ಡಾ. ಪ್ರಸನ್ನ ಕುಮಾರ್, ಬಾಲಕೃಷ್ಣ ಬೊಳ್ಳೂರು, ಪದ್ಮನಾಭ ಪಾತಿಕಲ್ಲು, ಡಾ. ಮನೋಜ್ ಕುಮಾರ್, ಡಾ. ರೇವಂತ್,  ದಿನೇಶ್ ಕೋಲ್ಚಾರು,  ಡಾ. ಶಿವಕುಮಾರ್ ಹೆಚ್.ಆರ್. ಡಾ. ಎನ್.ಎ. ಜ್ಞಾನೇಶ್, ಡಾ. ಉಜ್ವಲ್ ಯು.ಜೆ, ಡಾ. ಯಶೋದಾ ರಾಮಚಂದ್ರ,  ಚಿದಾನಂದ ಗೌಡ ಬಾಳಿಲ,  ಜಯಪ್ರಕಾಶ್ ಕಲ್ಲುಗದ್ದೆ,  ದಿನೇಶ್ ಮಡ್ತಿಲ,  ಶ್ರೀಕಾಂತ್ ಕುಡೆಕಲ್ಲು,  ಆನಂದ ಖಂಡಿಗ, ಬಿ.ಟಿ. ಮಾಧವ, ಭವಾನಿ ಶಂಕರ ಅಡ್ತಲೆ,  ನೇತ್ರಾವತಿ ಎಸ್.ಎನ್., ಪ್ರಸನ್ನ ಕಲ್ಲಾಜೆ, ನಾಗೇಶ್ ಕೊಚ್ಚಿ, ಶಿವರಾಮ ಕೇರ್ಪಳ,ವಸಂತ ಕಿರಿಭಾಗ,  ಸುರೇಶ್ ಮೂಕಮಲೆ,  ಅರುಣ್ ಕುರುಂಜಿ, ಅಜಿತ್ ಕುರುಂಜಿ,  ತೀರ್ಥರಾಮ ಕಣಜಾಲು,  ವಾಸುದೇವ ಅರಂಬೂರು,ಕುಶಾಲಪ್ಪ ಪೆರುವಾಜೆ,  ಕರುಣಾಕರ ಹುದೇರಿ,ಅನೂಪ್ ಬಿಳಿಮಲೆ, ದಯಾನಂದ ಮುಳ್ಯ,  ಬಾಲಸುಬ್ರಮಣ್ಯ, ಗಣೇಶ್ ಉಕ್ರಾಜೆ,  ಸುಂದರ ಸೇರಾಜೆ, ಸುನಿಲ್ ಕೇರ್ಪಳ, ಬಾಲಪ್ರದೀಪ್ ಕಾಟೂರು, ಕಿಶೋರ್ ಕುಮಾರ್ ಕಜ್ಜೋಡಿ, ವೆಂಕಟೇಶ್ ಪೇರಡ್ಕ, ಮನೋಹರ ಎ.ಎನ್.,  ಜಯರಾಮ ಬಿ.ಕೆ., ವಿಶ್ವನಾಥ ಕುಂಚಡ್ಕ, ಪುತ್ತೂರು ತಾಲೂಕಿನಿಂದ ಯು.ಪಿ. ರಾಮಕೃಷ್ಣ, ಚಂದ್ರಕಲಾ ಜಯರಾಮ, ಪ್ರವೀಣ್ ಕುಂಟ್ಯಾನ ವಿಟ್ಲದಿಂದ  ಲಿಂಗಪ್ಪ ಗೌಡ,  ಮೋಹನ ಗೌಡ ಕಾಯರ್‌ಮಾರ್,  ಮೋನಪ್ಪ ಗೌಡ, ವಿಶ್ವನಾಥ, ಬೆಳ್ತಂಗಡಿ ತಾಲೂಕಿನಿಂದ ಪದ್ಮನಾಭ ಪಾನತ್ತಿಲ, ಮಂಗಳೂರಿನಿಂದ ಲೋಕಯ್ಯ ಗೌಡ,  ಪದ್ಮನಾಭ ದೇವಸ್ಯ, ಪುಂಡರೀಕ ಅರಂಬೂರು,  ದಾಮೋದರ ನಾರಾಲು,  ಡಿ.ಪಿ. ಸದಾನಂದ,   ರಾಮಣ್ಣ ಗೌಡ, ಗುರುಪ್ರಸಾದ್ ಕೈಕಂಬ ಪ್ರಮುಖರ ಹಾಗೂ ಬೆಂಬಲಿಗರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಲಾಯಿತು.

Tags: kvgsullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕುಕ್ಕೆ ಸುಬ್ರಹ್ಮಣ್ಯ; ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಾಭಾವಿ ಸಭೆ

ಕುಕ್ಕೆ ಸುಬ್ರಹ್ಮಣ್ಯ; ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಾಭಾವಿ ಸಭೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In