• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಈಶ್ವರಮಂಗಲ: ಮೈಸೂರಿನ ಫೋಟೋಗ್ರಾಫರ್ ಮುಗುಳಿಗುಡ್ಡೆಯಲ್ಲಿ ಭೀಕರ ಕೊಲೆ, ನಾಪತ್ತೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 24, 2021
in ಕ್ರೈಂ
1 0
0
ಮೈಸೂರಿನ ಫೋಟೋಗ್ರಾಫರ್ ಈಶ್ವರ ಮಂಗಲದಿಂದ ನಿಗೂಢ ಕಣ್ಮರೆ, ಹಲವು ಅನುಮಾನ
Share on FacebookShare on Twitter

ಪುತ್ತೂರು: ವಾರಗಳಿಂದ ನಾಪತ್ತೆಯಾಗಿದ್ದ ಮೈಸೂರಿನ ಫೋಟೋ ಗ್ರಾಫರ್ ಜಗನ್ನಾಥ ಶೆಟ್ಟಿ (57 ) ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಮುಗುಳಿಗುಡ್ಡೆ ಕಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಗನ್ನಾಥ ಶೆಟ್ಟಿ ಅವರನ್ನು ಅವರ ತೋಟದ ಉಸ್ತುವಾರಿ ವಹಿಸಿಕೊಂಡಿದ್ದ ಸುಬ್ಬಯ್ಯ ಅಲಿಯಾಸ್ ಬಾಲಕೃಷ್ಣ ರೈ ಪಟ್ಲಡ್ಕ ಹಾಗೂ ಜೀವನ್ ಪಟ್ಲಡ್ಕ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿ ಸುಬ್ಬಯ್ಯನನ್ನು ಸಂಪ್ಯ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಏನಿದು ಘಟನೆ?




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಜಗನ್ನಾಥ್ ಶೆಟ್ಟಿ ತಮ್ಮ ಜಾಗವನ್ನು ನೋಡಲು ಮೈಸೂರಿನಿಂದ ಈಶ್ವರಮಂಗಲಕ್ಕೆ ಬಂದಿದ್ದರು. ಈ ವೇಳೆ ಪುಳಿತ್ತಡಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು. ವಾರಗಳಾಗಿದ್ದರೂ ಪತ್ತೆಯಾಗಿರಲಿಲ್ಲ. ಪುಳಿತ್ತಡಿಯಿಂದ ಒಮ್ನಿ ಕಾರಿನಲ್ಲಿ ಜಗನ್ನಾಥ್ ಸುಳ್ಯದತ್ತ ಹೊರಟ್ಟಿದ್ದರು. ಆದರೆ ಮೈಸೂರಿಗೆ ಅವರು ವಾಪಸ್ ಆಗಿರಲಿಲ್ಲ. ಪತ್ನಿ ಶರ್ಮಿಳಾ ಮೊಬೈಲ್‌ ಗೆ ಕರೆ ಮಾಡಿದ್ದರೂ ಫೋನ್ ಸ್ವಿಚ್ ಆಫ್ ಆಗಿತ್ತು. ಈ ನಿಟ್ಟಿನಲ್ಲಿ ಜಗನ್ನಾಥ ಶೆಟ್ಟಿ ಸಹೋದರ ಮಂಗಳೂರಿನಲ್ಲಿರುವ ಶಶಿಧರ್ ಅವರು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದರು. ನಿಗೂಢ ಕಣ್ಮರೆ ಪ್ರಕರಣವನ್ನು ಭೇದಿಸಲು ಪೊಲೀಸರು ಎರಡು ತಂಡಗಳಾಗಿ ತನಿಖೆ ನಡೆಸಿದ್ದರು. ಒಂದು ತಂಡ ಈಶ್ವರ ಮಂಗಲದಲ್ಲಿ ತನಿಖೆ ನಡೆಸಿತ್ತು. ಮತ್ತೊಂದು ತಂಡ ಮೈಸೂರಿನಲ್ಲಿ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಜಗನ್ನಾಥ್‌ ಶೆಟ್ಟಿಗಾಗಿ ಹುಡುಕಾಟ ನಡೆಸಿತ್ತು.

ಮೊದಲೇ ಇತ್ತು ಅನುಮಾನ

ಜಗನ್ನಾಥ ಶೆಟ್ಟಿ ನಾಪತ್ತೆ ಪ್ರಕರಣದ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿತ್ತು. ಈಶ್ವರ ಮಂಗಲದ ಮೂನಡ್ಕ ಎಂಬಲ್ಲಿ ಜಾಗವೊಂದನ್ನು ಖರೀದಿಸಿರುವ ಜಗನ್ನಾಥ ಶೆಟ್ಟಿ ಸುಬ್ಬಯ್ಯನಿಗೆ ಸಾಕಷ್ಟು ಹಣ ನೀಡಿದ್ದರು. ಆದರೆ ಇದೇ ವಿವಾದ ಈಗ ಜಗನ್ನಾಥ ಶೆಟ್ಟಿಯವರ ಕೊಲೆಗೆ ಕಾರಣವಾಗಿದೆ ಎಂದು ತಿಳಿಸಲಾಗಿದೆ. ಅಪಹರಿಸಿ ಕೊಲೆ ನಡೆಸಿರಬಹುದು ಅನ್ನುವ ಬಗ್ಗೆ ಪೊಲೀಸರಿಗೆ ಬಹಳಷ್ಟು ಅನುಮಾನ ಹುಟ್ಟಿಕೊಂಡಿತ್ತು. ಡಿಸಿಪಿ ಘಾನ ನೇತೃತ್ವದಲ್ಲಿ ಸಂಪ್ಯ ಠಾಣಾ ಇನ್ಸ್ ಪೆಕ್ಟರ್ ಉದಯ್ ರವಿ ಅವರ ತಂಡ ಸತತ ವಿಚಾರಣೆ ನಡೆಸಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ.

ಆರೋಪಿ ಸುಬ್ಬಯ್ಯ ಯಾರು?

ಆರೋಪಿ ಸುಬ್ಬಯ್ಯ ಅಲಿಯಾಸ್ ಬಾಲಕೃಷ್ಣ ರೈ ಪಟ್ಲಡ್ಕ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ದೂರುಗಳು ಕೇಳಿ ಬರುತ್ತಿದೆ. ಅಮಾಯಕರ ಜಾಗಕ್ಕೆ ಬೇಲಿ ಹಾಕಿಕೊಂಡು ಅಲ್ಲಿ ಕೃಷಿ ನಡೆಸಿ ನನ್ನದೇ ಜಮೀನು ಎಂದು ಹೇಳಿಕೊಳ್ಳುತ್ತಾನೆ ಸುಬ್ಬಯ್ಯ. ಅನ್ಯಾಯವನ್ನು ಕೇಳಲು ಹೋದರೆ ರೌಡಿಸಂ ಮೂಲಕ ಹೆದರಿಸಿ-ಬೆದರಿಸಿ ಸುಮ್ಮನಾಗಿಸುತ್ತಾನೆ. ಹೀಗೆ ಬಿಟ್ಟಿ ಜಮೀನಿನಲ್ಲಿ ಕುಳಿತುಕೊಂಡು ಬದುಕು ಕಟ್ಟಿಕೊಳ್ಳುತ್ತಿರುವ ಈತನಿಗೆ ಪ್ರಭಾವಿ ರಾಜಕಾರಣಿಗಳ ಬಲವೂ ಇದೆ ಎನ್ನಲಾಗುತ್ತಿದೆ.

Tags: casemurder
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಕ್ರಮ ಗೋಸಾಗಾಟ, ಬಜರಂಗದಳ ಕಾರ್ಯಕರ್ತರ ದಾಳಿ

ಅಕ್ರಮ ಗೋಸಾಗಾಟ, ಬಜರಂಗದಳ ಕಾರ್ಯಕರ್ತರ ದಾಳಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In