• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಪಂಜಾಬಿಗರಿಂದ ಹೊಸ ‘ಆಪ್’ ಡೌನ್ ಲೋಡ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 11, 2022
in Uncategorized
0 0
0
ಪಂಜಾಬಿಗರಿಂದ ಹೊಸ ‘ಆಪ್’ ಡೌನ್ ಲೋಡ್
Share on FacebookShare on Twitter

ಬಿಜೆಪಿ, ಕಾಂಗ್ರೆಸ್ ಗೆದ್ದಾಗ ಹೊಸತೇನೂ ಅನಿಸಲ್ಲ. ಏಕೆಂದರೆ ಇವು ರಾಷ್ಟ್ರೀಯ ಪಕ್ಷಗಳಾಗಿ ಬೆಳೆದು ಹೆಮ್ಮರವಾಗಿ ಹಲವು ದಶಕಗಳೇ ಕಳೆದಿವೆ. ಆದರೆ ಆಪ್ ನಂತಹ ಒಂದು ಪ್ರಾದೇಶಿಕ ಪಕ್ಷ 7 ದಶಕಗಳಿಂದ ಭದ್ರವಾಗಿ ನೆಲೆಯೂರಿದ್ದ ಕಾಂಗ್ರೆಸ್ ಪಕ್ಷವನ್ನು ಪಂಜಾಬ್ ನಿಂದ ಗುಡಿಸಿ ಹೊರ ಹಾಕಿದೆ ಎಂದರೆ ಆ ಗಟ್ಸ್ ಗೊಂದು ಚಪ್ಪಾಳೆ ಹೊಡೆಯಲೇಬೇಕು…

ಉತ್ತರ ಪ್ರದೇಶಕ್ಕಿಂತ ಥ್ರಿಲ್ಲಿಂಗ್ ಅಚ್ಚರಿಯ ರಿಸಲ್ಟ್ ಕೊಟ್ಟ ಆಪ್ ಬಗ್ಗೆ ನನಗೆ ವಿಶೇಷವಾದ ವ್ಯಾಮೋಹವಿಲ್ಲ. ಆದರೆ ಆಮ್ ಆದ್ಮಿ ಪಕ್ಷ ಜನರ ಪಕ್ಷವಾಗಿ ಇಷ್ಟೊಂದು ದೊಡ್ಡ ರೀತಿಯಲ್ಲಿ ಬೆಳೆದದ್ದು ಹೇಗೆ ಅನ್ನುವ ಸಹಜ ಕುತೂಹಲ ಇದ್ದೇ ಇದೆ. ಮೊದಲು ದಿಲ್ಲಿ, ಈಗ ಪಂಜಾಬ್…ಮುಂದೆ ಯಾವ ರಾಜ್ಯ ಕಬಳಿಸುತ್ತೋ ಯಾರಿಗೆ ಗೊತ್ತು…ಈಗ ಆಪ್ ಅನ್ನು ನಿರ್ಲಕ್ಷ್ಯಿಸಿ ಹೇಳಿಕೆ ನೀಡಿರುವ ನಮ್ಮ ಸಚಿವರಾದ ಅಶ್ಚತ್ಥ್ ನಾರಾಯಣ್ ಅವರು ಮುಂದೆ ಪಶ್ಚಾತಾಪ ಪಡಬೇಕಾಗಿಯೂ ಬರಬಹುದು..!




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಹೌದು, ಆಪ್ ಪಂಜಾಬ್ ಗೆಲುವಿನ ಕಾರಣ ನೋಡುತ್ತಾ ಹೋದರೆ ಮೊದಲನೆಯದಾಗಿ ಸಿಗುವುದು ದೆಹಲಿ ಮಾದರಿ ಸರಕಾರದ ಭರವಸೆ, ಎಲ್ಲರಿಗೂ ಉದ್ಯೋಗ, ಶಿಕ್ಷಣ , ಉಚಿತ ವಿದ್ಯುತ್ , ಯುವಕರು, ಮಹಿಳೆಯರಿಗಾಗಿ ವಿಶೇಷ ಯೋಜನೆ. ಹೀಗೆ ಹಲವು ನಂಬಿಕೆ ಆಪ್ ಅನ್ನು ಇಲ್ಲಿ ತನಕ ತಂದು ನಿಲ್ಲಿಸಿದೆ. ಆಮ್ ಅದ್ಮಿ ಪಕ್ಷ 2012 ರಲ್ಲಿ ಸ್ಥಾಪನೆಗೊಂಡು ಈ ತನಕ ಎರಡು ರಾಜ್ಯಗಳನ್ನು ಗೆದ್ದಿರುವುದಕ್ಕೆ ಹೋಲಿಕೆ ಮಾಡಿಕೊಂಡರೆ ಬಿಜೆಪಿ ತನ್ನ ಸ್ಥಾಪನೆಯ ವರ್ಷದಿಂದ ಎರಡು ರಾಜ್ಯಗಳನ್ನು ಗೆಲ್ಲುವುದಕ್ಕೆ ಬಹಳಷ್ಟು ಸಮಯ ತೆಗೆದುಕೊಂಡಿತ್ತು.. ಹಾಗೆ ನೋಡುವುದಾದರೆ ಆಪ್ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಪಕ್ಷ. ಸದ್ಯ ಆಮ್ ಆದ್ಮಿ ಪಕ್ಷ ಪಂಜಾಬ್ ನ ಆರ್ಥಿಕತೆ ಹಾಗೂ ಗತವೈಭವವನ್ನು ಮರಳಿ ತರುವ ನಿಟ್ಟಿನಲ್ಲಿ ನೀಲನಕ್ಷೆ ತಯಾರಿಸಿದೆ. ಭಗವಂತ್ ಸಿಂಗ್ ಮಾನ್ ಅವರು ಕೇಜ್ರಿವಾಲ್ ರೀತಿಯಲ್ಲಿ ಸಾಗಿದರೆ ಆಪ್ ಬಲಿಷ್ಠ ವಾಗಿ ಹೊರ ಹೊಮ್ಮುವುದರಲ್ಲಿ ಯಾವುದೇ ಅನುಮಾನವಿಲ್ಲ.

ಆಪ್ ನಂತಹ ಪಕ್ಷ ಹಣ, ತೊಳ್ ಬಲವಿಲ್ಲದೆ ಜನಪರ ಕೆಲಸಗಳಿಂದ ಅಧಿಕಾರ ಹಿಡಿಯುವುದು ಸಣ್ಣ ವಿಚಾರವಲ್ಲ. ನಿಜವಾದ ಗಟ್ಸ್…ಮೀಟ್ರು..ಧಮ್ ಅಂತಿವಲ್ಲ ಅದೆಲ್ಲ ಇದ್ದರೆ ಮಾತ್ರ ಇಂತಹ‌ ಸಾಧನೆ ಸಾಧ್ಯ. ಹೀಗೆ ಸಾಗಿದರೆ ಆಪ್ ಹಲವು ರಾಜ್ಯಗಳಲ್ಲಿ ಮುಂದೆ ಅಧಿಕಾರ ಹಿಡಿಯಲೂಬಹುದು..ಆಗ ಅರವಿಂದ್ ಕೇಜ್ರಿವಾಲ್ ದೇಶದ ಪ್ರಧಾನಿ ಅಭ್ಯರ್ಥಿಯಾಗಿರುತ್ತಾರೆ ಅನ್ನುವುದು ಸತ್ಯ….

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀ ಕುಮಾರಸ್ವಾಮಿ ಇನ್ನಿಲ್ಲ

ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀ ಕುಮಾರಸ್ವಾಮಿ ಇನ್ನಿಲ್ಲ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In