• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಸರ್ಜರಿ, ಕಿಮೋ ಮಾಡದೇ ಕ್ಯಾನ್ಸರ್ ಗುಣವಾಗುತ್ತೆ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
June 9, 2022
in ರಾಜ್ಯ
0 0
0
ಸರ್ಜರಿ, ಕಿಮೋ ಮಾಡದೇ ಕ್ಯಾನ್ಸರ್ ಗುಣವಾಗುತ್ತೆ..!
Share on FacebookShare on Twitter

ನ್ಯೂಸ್ ನಾಟೌಟ್: ಕ್ಯಾನ್ಸರ್ ಎಂದರೆ ಗುಣಪಡಿಸಲಾಗದ ಕಾಯಿಲೆ ಎಂಬುದು ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ. ಆದರೆ ಕ್ಯಾನ್ಸರ್ ಮಾರಿಗೂ ಶೀಘ್ರದಲ್ಲೇ ಔಷಧಿ ಹೊರಬರುತ್ತಿದ್ದು ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿರುವುದು ಕ್ಯಾನ್ಸರ್ ರೋಗಿಗಳಲ್ಲಿ ಭರವಸೆ ಮೂಡಿಸಿದೆ.

ಹೌದು, ಜಗತ್ತಿನಲ್ಲಿ ಇದೇ ಮೊದಲ ಬಾರಿಗೆ ಕ್ಯಾನ್ಸರ್‌ನಿಂದ ಸಂಪೂರ್ಣವಾಗಿ ಗುಣ ಮುಖವಾಗುವ ಔಷಧಿಯನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಔಷಧ ಪ್ರಾಯೋಗಿಕ ಪರೀಕ್ಷೆಯಲ್ಲಿ ಯಶಸ್ವಿಯಾಗಿದೆ. ಇಲ್ಲಿನ ಮ್ಯಾನಹಟನ್ ಮಹಾನಗರದಲ್ಲಿರುವ ಮೆಮೊರಿಯಲ್ ಸ್ಲೋನ್ ಕೆಟರಿಂಗ್ ಕ್ಯಾನ್ಸರ್ ಸೆಂಟರ್‌ನ ವಿಜ್ಞಾನಿಗಳು ಔಷಧಿ ತಯಾರಿಸಿ, ಪ್ರಾಯೋಗಿಕ ಪರೀಕ್ಷೆ ನಡೆಸಿದ್ದಾರೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಕಿಮೋ ಇಲ್ಲದೆ ಕ್ಯಾನ್ಸರ್ ಗುಣ..!

ವಿಜ್ಞಾನಿಗಳು ದೊಸ್ಟಾರ್ಲಿಮ್ಯಾಬ್ ಎಂಬ ಔಷಧಿಯನ್ನು ಅಭಿವೃದ್ಧಿ ಪಡಿಸಿದ್ದಾರೆ. ಮೊದಲ ಹಂತದಲ್ಲಿ ಸಣ್ಣ ಪ್ರಮಾಣದಲ್ಲಿ ಪ್ರಯೋಗ ಮಾಡಲಾಗಿದೆ. ವಿಕಿರಣ ಚಿಕಿತ್ಸೆ, ಸರ್ಜರಿ, ಕಿಮೋಥೆರಪಿ ಮಾಡದೇ ಈ ಔಷಧಿ ಮೂಲಕ ಕ್ಯಾನ್ಸರ್ ಅನ್ನು ಶೇ.೧೦೦ ರಷ್ಟು ನಿರ್ಮೂಲನೆ ಮಾಡಬಹುದು ಎಂಬ ಭರವಸೆ ಮೂಡಿದೆ ಎಂದು ತಜ್ಞರು ಹೇಳಿದ್ದಾರೆ. ಪ್ರಾಯೋಗಿಕ ಪರೀಕ್ಷೆಯಲ್ಲಿ ಒಬ್ಬ ಭಾರತೀಯ ಸೇರಿದಂತೆ ಗುದನಾಳ ಕ್ಯಾನ್ಸರ್ ಇರುವ ೧೮ ರೋಗಿಗಳಿಗೆ ದೊಸ್ಟಾರ್ಲಿಮ್ಯಾಬ್ ಔಷಧಿ ನೀಡಲಾಗಿತ್ತು. ಇದರಿಂದ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಅವರಿಗೆ ಮತ್ತೆ ಎಂಡೋಸ್ಕೋಪಿ, ಪಿಇಟಿ ಅಥವಾ ಎಂಆರ್ಐ ಸ್ಕ್ಯಾನ್ ಮಾಡಿದರೂ ಅವರಲ್ಲಿ ಕ್ಯಾನ್ಸರ್ ಕಣಗಳು (ಗಡ್ಡೆ) ಪತ್ತೆಯಾಗಲಿಲ್ಲ. ರೋಗಿಗಳು ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಔಷಧ ಹೇಗೆ ಕೆಲಸ ಮಾಡುತ್ತದೆ?

ದೊಸ್ಟಾರ್ಲಿಮ್ಯಾಬ್ ಔಷಧವನ್ನು ೬ ತಿಂಗಳವರೆಗೂ ಮೂರು ವಾರಗಳಿಗೆ ಒಮ್ಮೆ ನೀಡಲಾಗಿತ್ತು. ಇವು ಕ್ಯಾನ್ಸರ್ ಕಣಗಳನ್ನು ನಾಶ ಮಾಡಿದ್ದು, ಯಾವುದೇ ಅಡ್ಡ ಪರಿಣಾಮ ಉಂಟು ಮಾಡಿಲ್ಲ. ಹಾಗೇ ಕ್ಯಾನ್ಸರ್ ದೇಹದ ಬೇರೆ ಭಾಗಗಳಿಗೂ ವ್ಯಾಪಿಸಿಲ್ಲ ಎಂಬುದು ಪ್ರಾಯೋಗಿಕ ಪರೀಕ್ಷೆ ಮೂಲಕ ಖಚಿತವಾಯಿತು. ಈ ಔಷಧಿ ಕ್ಯಾನ್ಸರ್ ಕಣಗಳನ್ನು ಮಾತ್ರ ನಾಶಪಡಿಸುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಔಷಧ ವೆಚ್ಚ ಎಷ್ಟು?

ಸರ್ಕಾರಗಳು ಈ ಔಷಧಿ ಬಳಕೆಗೆ ಅನುಮತಿ ನೀಡಿದರೆ, ಇದರ ವೆಚ್ಚ ದುಬಾರಿಯಾಗಲಿದೆ. ಒಂದು ಡೋಸ್ ದೊಸ್ಟಾರ್ಲಿಮ್ಯಾಬ್ ಔಷಧಿಗೆ ರು. ೮.೫೫ ಲಕ್ಷ (೧೧,೦೦೦ ಅಮೆರಿಕ ಡಾಲರ್) ವೆಚ್ಚವಾಗಲಿದೆ. ಒಂದು ಅಂದಾಜಿನ ಪ್ರಕಾರ ಇಡೀ ಚಿಕಿತ್ಸೆಗೆ ರು. ೭೦ ಲಕ್ಷ ಖರ್ಚಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರೋಗಿಗಳ ಬಳಕೆಗೆ ಯಾವಾಗ?

ಸದ್ಯ ಸಣ್ಣ ಪ್ರಮಾಣದಲ್ಲಿ ಔಷಧಿಯನ್ನು ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಲಾಗಿದೆ. ಚೇತರಿಸಿಕೊಂಡಿರುವ ರೋಗಿಗಳ ಆರೋಗ್ಯವನ್ನು ಮುಂದಿನ ಹಂತಗಳಲ್ಲಿ ಅಧ್ಯಯನ ಮಾಡಬೇಕು. ನಂತರ ದೊಡ್ಡ ಪ್ರಮಾಣದಲ್ಲಿ ಮತ್ತಷ್ಟು ಪ್ರಯೋಗಗಳನ್ನು ನಡೆಸಿ ದತ್ತಾಂಶಗಳನ್ನು ಸಂಗ್ರಹಿಸಬೇಕು. ನಂತರ ಬಳಕೆಗೆ ಯೋಗ್ಯ ಎಂದು ತಜ್ಞರು ಒಪ್ಪಿದ ನಂತರವೇ ಸಾರ್ವಜನಿಕ ಬಳಕೆಗೆ ನೀಡಲಾಗುವುದು ಎಂದು ಮೆಮೊರಿಯಲ್ ಸ್ಲೋನ್ ಕೆಟರಿಂಗ್ ಕ್ಯಾನ್ಸರ್ ಸೆಂಟರ್ ವಿಜ್ಞಾನಿಗಳು ಹೇಳಿದ್ದಾರೆ.

Tags: Cancer vanishesfrom every
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಬೆಂಕಿ ಬಿತ್ತೆಂದು ಸಹಾಯಕ್ಕೆ ಓಡಿದ್ದವನ ಕೈ ಚಳಕ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In