• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಪ್ರವೀಣ್ ನೆಟ್ಟಾರ್ ಗೆ ಕಡಿದದ್ದು ಯಾರು? ಇವನೇ ರಕ್ತಾಸುರ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 12, 2022
in ಕರಾವಳಿ
0 0
1
ಪ್ರವೀಣ್ ನೆಟ್ಟಾರ್ ಗೆ ಕಡಿದದ್ದು ಯಾರು? ಇವನೇ ರಕ್ತಾಸುರ
Share on FacebookShare on Twitter

ನ್ಯೂಸ್ ನಾಟೌಟ್ : ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಕದ್ದು ಮುಚ್ಚಿ ಬಿಲದೊಳಗೆ ತಲೆಮರೆಸಿಕೊಂಡಿದ್ದ ಮೂವರು ಮುಖ್ಯ ಹಂತಕರನ್ನು ಈಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೂವರ ಬಂಧನವಾಗುತ್ತಿದ್ದಂತೆ ಇವರಿಗೆ ಯಾರು ಸಹಾಯ ಮಾಡಿದ್ದರು ಅನ್ನುವ ಒಂದೊಂದೇ ವಿಚಾರಗಳು ಈಗ ಬಹಿರಂಗವಾಗುತ್ತಿದೆ. ಪ್ರಕರಣದ ಹಿಂದೆ ಇರುವ ಸಂಘಟನೆಯೊಂದರ ಇನ್ನಷ್ಟು ಮಂದಿಯನ್ನು ಪೊಲೀಸರು ವಿಚಾರಣೆಗೆ ಕರೆದುಕೊಂಡು ಹೋಗಿದ್ದು ಇನ್ನೂ ಕೆಲವರ ಬಂಧನವಾದರೂ ಅಚ್ಚರಿ ಇಲ್ಲ.

ಕಡಿಯುವ ಉತ್ಸಾಹದಲ್ಲಿದ್ದ ರಿಯಾಜ್

ಕಳಂಜದಲ್ಲಿ ಮಸೂದ್ ಹತ್ಯೆಬೆನ್ನಲ್ಲೇ ಸಂಘಟನೆಯೊಂದರ ಸದಸ್ಯರು ಪ್ರತೀಕಾರರ ಮಾತುಗಳನ್ನಾಡಿದ್ದರು. ಈ ವೇಳೆ ಕೋಳಿ ಮಾಂಸ ಕಡಿಯುವ ಕೆಲಸ ಮಾಡಿಕೊಂಡಿದ್ದ ರಿಯಾಜ್ ಅಂಕತ್ತಡ್ಕ ಅನ್ನುವ ಹಂತಕ ಪ್ರವೀಣ್ ಗೆ ತಾನೇ ಕಡಿಯುವುದಾಗಿ ಹೇಳಿಕೊಂಡಿದ್ದ. ಕೋಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ರಿಯಾಜ್ ದಿನನಿತ್ಯ ಮಾಂಸ ಕೊಚ್ಚುತ್ತಿದ್ದ. ಇದರಿಂದ ಆತನಿಗೆ ರಕ್ತದ ಬಗ್ಗೆ ಯಾವುದೇ ಅಂಜಿಕೆ ಅಲರ್ಜಿಗಳಿರಲಿಲ್ಲ. ಹೀಗಾಗಿ ಹಂತಕರ ತಂಡದಲ್ಲಿ ಪ್ರವೀಣ್ ಗೆ ಆತ ಕೊಚ್ಚುವುದಕ್ಕೆ ಸಿದ್ಧವಾಗಿದ್ದ ಎನ್ನಲಾಗಿದೆ. ಹತ್ಯೆ ಮಾಡುವ ದಿನವೂ ಈತನೇ ಮೊದಲನೆಯದಾಗಿ ಪ್ರವೀಣ್ ಮೇಲೆ ಎರಗಿದ್ದ ಎನ್ನುವ ಮಾಹಿತಿಗಳು ಕೂಡ ತನಿಖೆಯಿಂದ ಬೆಳಕಿಗೆ ಬಂದಿದೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಪೊಲೀಸರ ಯಾಮಾರಿಸಲು ಪ್ರಯತ್ನಿಸಿದ್ದ

ಪ್ರವೀಣ್ ಹತ್ಯೆಯ ವೇಳೆ ತಾನು ಅಂಕತ್ತಡ್ಕದ ಮನೆಯಲ್ಲಿಯೇ ಇದ್ದೆ ಅನ್ನುವುದನ್ನು ಬಿಂಭಿಸುವುದಕ್ಕೆ, ಪೊಲೀಸರ ತನಿಖೆಯ ದಾರಿ ತಪ್ಪಿಸುವುದಕ್ಕೆ ಮೊಬೈಲ್ ಫೋನ್ ಅನ್ನು ಹತ್ಯೆ ಮಾಡುವ ದಿನ ತನ್ನ ಮನೆಯಲ್ಲಿಯೇ ಬಿಟ್ಟು ಹೋಗಿದ್ದ. ಪೊಲೀಸರು ಮೊಬೈಲ್ ಟ್ರೇಸ್ ಮಾಡಿದ್ರೆ ತನ್ನ ಬಗ್ಗೆ ಯಾವುದೇ ಅನುಮಾನ ಬಾರದಂತೆ ಪ್ಲಾನ್ ಮಾಡಿದ್ದ. ಆದರೆ ರಿಯಾಜ್ ಬಗ್ಗೆ ಪೊಲೀಸರು ಒಂದು ಕಣ್ಣು ಇಟ್ಟಿದ್ದರು. ಈತನ ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿದಾಗ ಈತನ ಬ್ಯಾಂಕ್ ಅಕೌಂಟ್ ಗೆ ಭಾರಿ ಮೊತ್ತದ ಹಣದ ಜಮಾವಣೆ ಆಗಿತ್ತು. ಇದು ಪೊಲೀಸರ ಅನುಮಾನ ಹೆಚ್ಚಿಸಿತು. ಹೀಗಾಗಿ ಹೆಚ್ಚಿನ ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ. ಕೊಲೆ ನಡೆಸುವುದಕ್ಕೂ ಮೊದಲು ಹಂತಕರ ಬ್ಯಾಂಕ್ ಖಾತೆಗೆ ಹಣ ಜಮಾವಣೆ ಆಗಿದೆ ಎನ್ನಲಾಗುತ್ತಿದೆ.

Tags: casemurderpraveen nettar
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪ್ರವೀಣ್ ಹತ್ಯೆ ಆರೋಪಿಗಳಿಗೆ ದಾವೂದ್‌ ಮಾದರಿಯಲ್ಲಿ ವಾರೆಂಟ್

ಸಂಪಾಜೆ, ಕಲ್ಲುಗುಂಡಿಯಲ್ಲಿ ಪ್ರವೀಣ್ ನೆಟ್ಟಾರ್ ಹಂತಕನ ಹೆಜ್ಜೆ

Comments 1

  1. CHERAMANNA THELAPANDA says:
    4 years ago

    All associated in the crime should not be spared. An innocent life has gone. An innocent lady has become widow, innocent parents lost son. Money may pouring in but who will look after them. Killers should be punished in such a way their parents should also miss them. No mercy.

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In