• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಕದ್ದ ಬ್ಯಾನರ್ ಅನ್ನು ಬಸ್‌ ಸ್ಟ್ಯಾಂಡ್ ನಲ್ಲಿ ತಂದು ಹಾಕಿದ ಕಿಡಿಗೇಡಿಗಳು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 22, 2022
in ಕರಾವಳಿ
0 0
0
ಕದ್ದ ಬ್ಯಾನರ್ ಅನ್ನು ಬಸ್‌ ಸ್ಟ್ಯಾಂಡ್ ನಲ್ಲಿ ತಂದು ಹಾಕಿದ ಕಿಡಿಗೇಡಿಗಳು
Share on FacebookShare on Twitter

ನ್ಯೂಸ್ ನಾಟೌಟ್ : ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಕೋರಿ ಹಾಕಿದ್ದ ಬ್ಯಾನರ್ ಹಾಗೂ ಫ್ರೇಮ್ ಅನ್ನು ಕದ್ದುಕೊಂಡು ಹೋಗಿ ಅವಮಾನ ಮಾಡಿದ ದುಷ್ಕರ್ಮಿಗಳು ಇದೀಗ ಅದೇ ಬ್ಯಾನರ್ ಅನ್ನು ರಾತ್ರೋ ರಾತ್ರಿ ತಂದು ಮೊದಲಿದ್ದ ಜಾಗದ ಪಕ್ಕದ ಬಸ್ ಸ್ಟ್ಯಾಂಡ್ ನಲ್ಲಿ ಎಸೆದು ಹೋಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಉಪ್ಪಾರಪಳಿಕೆ ಎಂಬಲ್ಲಿ ನಡೆದಿದೆ.

ಇತ್ತೀಚಿಗೆ ಧರ್ಮದರ್ಶಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ರಾಜ್ಯ ಸಭೆಗೆ ನಾಮ ನಿರ್ದೇಶನಗೊಂಡಿದ್ದರು. ಈ ಸಂದರ್ಭದಲ್ಲಿ ಉಪ್ಪಾರ ಬಳಿಕೆಯ ಶ್ರದ್ಧಾ ಗೆಳೆಯರ ಬಳಗದಿಂದ ಹೆಗ್ಗಡೆಯವರನ್ನು ಅಭಿನಂದಿಸಿ ಫ್ರೇಮ್ ಸಹಿತ ದೊಡ್ಡ ಬ್ಯಾನರ್ ಅನ್ನು ಉಪ್ಪಾರಪಳಿಕೆ ಎಂಬಲ್ಲಿ ಹಾಕಿದ್ದರು. ಆದರೆ ಐದು ದಿನಗಳ ಹಿಂದೆ ಯಾರೋ ದುಷ್ಕರ್ಮಿಗಳು ಅದನ್ನು ಅಲ್ಲಿಂದ ಕದ್ದು ತೆಗೆದುಕೊಂಡು ಹೋಗಿದ್ದರು. ಬೆನ್ನಲ್ಲೇ ದುಷ್ಕರ್ಮಿಗಳನ್ನು ಸ್ವಾಮಿ ಮಂಜುನಾಥನೇ ನೋಡಿಕೊಳ್ಳಲಿ ಎನ್ನುವ ಪೋಸ್ಟ್ ವೊಂದು ವೈರಲ್ ಆಗಿತ್ತು. ಈ ಬೆನ್ನಲ್ಲೇ ಹಾನಿಗೊಂಡ ಸ್ಥಿತಿಯಲ್ಲಿ ಬ್ಯಾನರ್ ಅನ್ನು ತಂದು ಬಸ್ ಸ್ಟ್ಯಾಂಡ್ ನಲ್ಲಿ ಇಡಲಾಗಿದ್ದು ಹೆದರಿ ವಾಪಸ್ ತಂದು ಇಟ್ಟು ಹೋಗಿದ್ದಾರೆ ಎನ್ನಲಾಗಿದೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

Tags: bannerkokkadaupparapalike
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಡೆಸ್ನಾನ ರದ್ದುಗೊಳಿಸಿದ ಜಿಲ್ಲಾಧಿಕಾರಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ಸರ್ಪಸಂಸ್ಕಾರ ಸೇವೆಯ ಸೇವಾ ದರ ಪರಿಷ್ಕರಣೆ 

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In