• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ವ್ಯಕ್ತಿ ಮಾಯೆ, ಕಪಟ ನಾಟಕ, 50 ಸಾವಿರ ರೂ. ಕಳೆದುಕೊಂಡ ಅಡಿಕೆ ವರ್ತಕ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 12, 2022
in ಕರಾವಳಿ
0 0
0
ವ್ಯಕ್ತಿ ಮಾಯೆ, ಕಪಟ ನಾಟಕ, 50 ಸಾವಿರ ರೂ. ಕಳೆದುಕೊಂಡ ಅಡಿಕೆ ವರ್ತಕ
Share on FacebookShare on Twitter

ನ್ಯೂಸ್ ನಾಟೌಟ್ :  ಕೆಲವು ದಿನಗಳ ಹಿಂದೆ ಉಪ್ಪಿನಂಗಡಿಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೂರು ಪವನ್ ಚಿನ್ನದ ಸರವನ್ನು ಮಾಯಾಜಾಲದಿಂದ ಎಗರಿಸಿ ಪರಾರಿಯಾಗಿದ್ದ. ಆತನ ಸುಳಿವು ಇನ್ನೂ ಸಿಕ್ಕಿಲ್ಲ. ಇದೀಗ ಉಪ್ಪಿನಂಗಡಿಯಲ್ಲೇ ಇಂತಹ ಮತ್ತೊಂದು ಮಾಯಾಜಾಲದ ಪ್ರಕರಣ ವರದಿಯಾಗಿದ್ದು ಈ ಸಲ ಅಡಿಕೆ ವರ್ತಕರೊಬ್ಬರು ಬರೋಬ್ಬರಿ  50 ಸಾವಿರ ರೂ. ಕಳೆದುಕೊಂಡಿದ್ದಾರೆ.

ಏನಿದು ಘಟನೆ?

ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯ ಅಡಿಕೆ ವರ್ತಕರೊಬ್ಬರು ಎಂದಿನಂತೆ ತಮ್ಮ ಶಾಪ್ ನಲ್ಲಿ ವ್ಯಾಪಾರ ನಿರತರಾಗಿದ್ದರು. ಈ ವೇಳೆ ಚಿಲ್ಲರೆ ಪಡೆಯುವ ನೆಪದಲ್ಲಿ ವ್ಯಕ್ತಿಯೊಬ್ಬ ಬಂದಿದ್ದಾನೆ. ಆತನ ಮಾತು ಹಾಗೂ ನಡವಳಿಕೆಗೆ ಮರುಳಾದ ವರ್ತಕರು ಒಂದು ಕ್ಷಣ ಏನು ನಡೆಯುತ್ತಿದೆ ಅನ್ನುವುದೇ ತಿಳಿಯದೆ ಸ್ತಬ್ಧರಾಗುತ್ತಾರೆ. ಎಚ್ಚರ ಆದಾಗ 50 ಸಾವಿರ ರೂ. ಕಳೆದುಕೊಂಡ ಅರಿವಾಗುತ್ತದೆ.  ಬೈಕ್‌ನಲ್ಲಿ ಬಂದ ವ್ಯಕ್ತಿ 500 ರೂಪಾಯಿ ಚಿಲ್ಲರೆ ಪಡೆಯಲು ಬಂದಿದ್ದಾನೆ. ಹೋಗುವಾಗ ವರ್ತಕರ 50 ಸಾವಿರ ರೂಪಾಯಿ ಹಣವನ್ನು ಲೀಲಾಜಾಲವಾಗಿ  ಎಗರಿಸಿಕೊಂಡು ಹೋಗಿದ್ದಾನೆ. ಈ ವಂಚನಾ ಕೃತ್ಯ  ಇದೀಗ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಏನಿದು ಘಟನೆ?

ಹೆದ್ದಾರಿ ಬದಿಯಲ್ಲಿರುವ ಅಡಿಕೆ ಅಂಗಡಿಗೆ ಬೈಕ್‌ನಲ್ಲಿ ಇಬ್ಬರು ಬರುತ್ತಾರೆ. ಈ ಪೈಕಿ ಓರ್ವ ಬೈಕ್‌ನಿಂದ ಇಳಿದು ಬಂದು 500 ರೂ. ನೀಡಿ ಚಿಲ್ಲರೆ ಕೇಳುತ್ತಾನೆ. ವರ್ತಕ ಚಿಲ್ಲರೆ ಕೊಡುತ್ತಾರೆ. ವ್ಯಕ್ತಿ ತನ್ನ ಬಳಿ ಇದ್ದ 500 ರೂಪಾಯಿಯ ಇನ್ನೊಂದು ನೋಟು ತೋರಿಸಿ ಇದರ ಮಧ್ಯದಲ್ಲಿ ಹಳದಿ ಬಣ್ಣ ಇದೆ ನೋಡಿ, ಇಂತಹ ನೋಟಿಗೆ ಭಾರೀ ಬೇಡಿಕೆ ಇದೆ. ನಿಮ್ಮಲ್ಲಿ ಎಷ್ಟು ಇದ್ದರೂ ನನಗೆ ಬೇಕು ಇದೆಯಾ? ಎನ್ನುತ್ತಾನೆ.  ಆಗ ವರ್ತಕ ತನ್ನ ಡ್ರಾಯರಿನಲ್ಲಿ ಇದ್ದ 50 ಸಾವಿರ ಮೊತ್ತದ 500 ರೂಪಾಯಿಯ ಕಟ್ಟು ತೆಗೆದು ಈತನ ಕೈಗೆ ಕೊಟ್ಟು ಇದರಲ್ಲಿ ನಿನಗೆ ಬೇಕಾದ ನೋಟು ಎಷ್ಟು ಇದೆ ಎಂದು ನೋಡಿ ತೆಗೆದುಕೊ ಎನ್ನುತ್ತಾರೆ ವರ್ತಕ. ಈ ವ್ಯಕ್ತಿ ಎಣಿಸುತ್ತಿದ್ದಂತೆ ಇನ್ನೊರ್ವ ವ್ಯಕ್ತಿ ಬಂದು ಅಡಿಕೆಯ ದರ ಕೇಳುತ್ತಾನೆ, ಆಗ ವರ್ತಕ ಆ ವ್ಯಕ್ತಿಯೊಂದಿಗೆ ಮಾತು ಆರಂಭಿಸುತ್ತಿದ್ದಂತೆ ನೋಟು ಎಣಿಸುತ್ತಿದ್ದ ವ್ಯಕ್ತಿ 50 ಸಾವಿರ ಕಂತೆಯೊಂದಿಗೆ ಬೈಕ್ ಏರಿ ಪರಾರಿಯಾಗುತ್ತಾನೆ.  ವರ್ತಕ ಪೊಲೀಸ್ ಠಾಣೆಯಲ್ಲಿ ಮೌಕಿಕವಾಗಿ ದೂರು ನೀಡಿದ್ದು, ಪೊಲೀಸರು  ವಿವಿಧ ಮಜಲಿನಲ್ಲಿ ತನಿಖೆ ನಡೆಸುತ್ತಿದ್ದಾರೆ.

Tags: moneyuppinangady
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮರ್ಡರ್ ಕೇಸ್‌: ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಮರ್ಡರ್ ಕೇಸ್‌: ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In