• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ನಿಮ್ಮ ಬೆಳೆಗಳು ರೋಗ ಮತ್ತು ಕೀಟಗಳಿಂದ ಸುರಕ್ಷಿತವಾಗಿರಬೇಕೆ? ಇಂದೇ ಈ ವಿಧಾನ ಪಾಲಿಸಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 11, 2022
in ಕೃಷಿ ಸಂಪತ್ತು
0 0
0
ನಿಮ್ಮ ಬೆಳೆಗಳು ರೋಗ ಮತ್ತು ಕೀಟಗಳಿಂದ ಸುರಕ್ಷಿತವಾಗಿರಬೇಕೆ? ಇಂದೇ ಈ ವಿಧಾನ ಪಾಲಿಸಿ
Share on FacebookShare on Twitter

ನ್ಯೂಸ್ ನಾಟೌಟ್ : ನಮ್ಮ ದೇಶ ಕೃಷಿಯನ್ನೇ ಅವಲಂಭಿಸಿದೆ. ನಾವೆಲ್ಲರೂ ಅನ್ನದಾತನ ಮಕ್ಕಳು. ಇತ್ತೀಚೆಗೆ ಅನ್ನ ಕೊಡುವ ರೈತನಿಗೆ ಪ್ರತಿದಿನ ಕೃಷಿ ಭೂಮಿಯಲ್ಲಿ ಒಂದಲ್ಲ ಒಂದು ಸಮಸ್ಯೆಗಳು. ಅಂತಹ ರೈತನ ಸಮಸ್ಯೆಗಳಿಗೆ ಕೊನೆ ಎಂಬುದೇ ಇಲ್ಲ. ಪ್ರತಿನಿತ್ಯ ಬೆಳೆ ನಾಶ, ಕೀಟಗಳ ಉಪದ್ರದಿಂದ ರೈತ ಹೈರಾಣಾಗಿದ್ದಾನೆ. ಇದೀಗ ರೈತನ ಎಲ್ಲ ಸಮಸ್ಯೆಗಳಿಗೆ ಪರಿಹಾರವನ್ನು ಕಾಣಬಹುದಾಗಿದೆ.

ಕೆಲವರು ಜೀವನೋಪಾಯಕ್ಕೆ ಅಡಿಕೆ , ಭತ್ತ, ತೆಂಗು ,ಕೊಕ್ಕೊ , ಬಾಳೆ, ವ್ಯವಸಾಯ ಹಣ್ಣು -ತರಕಾರಿ ಕೃಷಿಯನ್ನೇ ಅವಲಂಬಿಸಿರುತ್ತಾರೆ. ಈ ಬಹುತೇಕ ಹಿಂಗಾರು -ಮುಂಗಾರು ಬೆಳೆಗಳಿವೆ. ಆದರೆ ಕೀಟಗಳಿಂದ ಬರುವ ರೋಗಗಳನ್ನು ತಡೆಯಲು ಕೃಷಿ ತಂತ್ರಜ್ಞಾನವು ಈ ಕೆಳಗಿನ ರೋಗ ನಿರ್ವಣೆಗೆ ಹೊಸ ಕ್ರಮವನ್ನು ಮಾಡಿದ್ದಾರೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಕೀಟ ಹಾಗೂ ರೋಗ ನಿರ್ವಹಣೆ ಕ್ರಮ:

ಕಾಡಿಗೆ ರೋಗ:

ಒಂದು ಕಿ.ಗ್ರಾಂ ಬೀಜಕ್ಕೆ ೨ ಗ್ರಾಂ ಗಂಧಕ ಅಥವಾ ಕ್ಯಾಪ್ಟಾನ್ ೮೦ ಡಬ್ಲೂಪಿ ಅಥವಾ ೨ ಗ್ರಾಂ ಥೈರಾಮ್ ೭೫ ಡಬ್ಲೂಪಿ. ಲೇಪನ ಮಾಡಿ ಬಿತ್ತನೆ ಮಾಡಬೇಕು. ಕೊಯ್ಲ ಮಾಡುವ ಮೊದಲು ಕಾಡಿಗೆ ರೋಗ ಪೀಡಿತ ತೆನೆಗಳನ್ನು ಗುರುತಿಸಿ ಆಯ್ದು ಸುಡುವುದರಿಂದ ರೋಗ ಹರಡುವುದನ್ನು ತಡೆಗಟ್ಟಬಹುದು.

ಫಾಲ್ ಸೈನಿಕ ಹುಳು

ಈ ಕೀಟದ ಬಾಧೆ ಹೆಚ್ಚಿನ ಪ್ರಮಾಣದಲ್ಲಿ ಜೋಳ ಮತ್ತು ಗೋವಿನ ಜೋಳದಲ್ಲಿ ಕಂಡುಬಂದಿರುವುದರಿಂದ, ರೈತರು ಈ ಕೀಟದ ನಿರ್ವಹಣೆಗೆ ೦.೩ ಗ್ರಾಂ. ಇಮಾಮೆಕ್ಟಿನ್ ಬೆಂಜೋಯೆಟ್ ೫ ಲೀ. ಅಥವಾ .೨ ಮಿ. ಲೀ, ಸ್ಪೈನೋಸ್ಯಾಡ್ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಾಯಂಕಾಲದ ಹೊತ್ತಿನಲ್ಲಿ ಸಿಂಪರಣೆ ಮಾಡಿ ಕೀಟದ ನಿರ್ವಹಣೆ ಮಾಡಬೇಕು. ಬೆಳೆಯು ಎತ್ತರವಿದ್ದಾಗ ಕಳಿತ ಪಾಷಾಣವನ್ನು ೫೦ ಕಿ.ಗ್ರಾಂ. ದಷ್ಟು ಸುಳಿ ಹಾಗೂ ಎಲೆಗಳ ಮೇಲೆ ಬೀಳುವಂತೆ ಎರಚಬೇಕು.

ಕೀಟನಾಶಕ ತಯಾರಿಸುವ ವಿಧಾನ

೪ ಕಿ.ಗ್ರಾಂ ಬೆಲ್ಲ, ೨೫೦ಮಿ.ಲೀ ಮೊನೋಕ್ರೋಟೊಫಾಸ್ ೩೬ ಎಸ್.ಎಲ್, ೫-೮ ಲೀಟರ್ ನೀರು ಹಾಗೂ ೫೦ ಕಿ. ಗ್ರಾಂ ಅಕ್ಕಿ ಅಥವಾ ಗೋದಿ ತೌಡಿನೊಂದಿಗೆ ಬೆರೆಸಿ. ನಂತರ ೪೮ ಗಂಟೆಗಳ ಕಾಲ ಗೋಣಿ ಚೀಲಗಳಲ್ಲಿ ಕಳಿಯಲು ಇಡಬೇಕು.

ಸಸ್ಯ ಹೇನು ಮತ್ತು ಸುಳಿ ತಿಗಣೆ

ಈ ಕೀಟಗಳ ನಿರ್ವಹಣೆಗೆ ೦.೫ ಮಿ.ಲೀ ಇಮಿಡಾಕ್ಲೋಪ್ರಿಡ್ ಅಥವಾ ೧ ಗ್ರಾಂ ಆಸಿಫೇಟ್ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಂಪಡಿಸಬೇಕು.

ಕುಸುಬೆ

ಕುಸುಬೆ ಬೆಳೆಯಲ್ಲಿ ಎಲೆ ತಿನ್ನುವ ಹುಳು ಬಾಧೆ ಕಂಡು ಬಂದಲ್ಲಿ ನಿರ್ವಹಣೆಗೆ ೨ ಮಿ.ಲೀ ಕ್ವಿನಾಲ್‍ಫಾಸ್ ಅಥವಾ ೫ ಮಿ.ಲೀ ಲ್ಯಾಮಡಾಸೈಲೋಥ್ರಿನ್ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು..

ಎಲೆ ಮಚ್ಚೆ ರೋಗ

ರೋಗವು ಕಾಣಿಸಿಕೊಂಡ ಕೊಡಲೇ ೨ ಗ್ರಾಂ ಮ್ಯಾಂಕೊಜೆಬ್ ೭೫ ಡಬ್ಲು.ಪಿ. ಶಿಲೀಂದ್ರನಾಶಕವನ್ನು ಅಥವಾ ೧ ಮಿ.ಲೀ ಹೆಕ್ಸಾಕೋನಾಜೋಲ್ ೫% ಇ.ಸಿ. ಯನ್ನು ಪ್ರತಿ ಲೀ. ನೀರಿನಲ್ಲಿ ಬೆರೆಸಿ ಸಂಪರಣೆ ಮಾಡಬೇಕು. ರೋಗದ ತೀವ್ರತೆಗೆ ಅನುಗುಣವಾಗಿ ೧೫ ದಿನಗಳ ಅಂತರದಲ್ಲಿ ಈ ಸಿಂಪರಣೆ ಕೈಗೊಳ್ಳಬೇಕು.

ತುಕ್ಕು ರೋಗ

ನಿಗದಿತ ಸಮಯದಲ್ಲಿ ಅಂದರೆ ಅಕ್ಟೋಬರ್ ೧ನೇ ಹಾಗೂ ೨ನೇ ವಾರದಲ್ಲಿ ಬಿತ್ತನೆ ಮಾಡಿದಲ್ಲಿ ಈ ರೋಗದ ಬಾಧೆಯು ಕಡಿಮೆಯಾಗುವುದು. ಬಿತ್ತನೆಗೆ ರೋಗ ನಿರೋಧಕ ತಳಿಗಳನ್ನು ಉಪಯೋಗಿಸುವುದು. ಎಲೆ ತುಕ್ಕುರೋಗ ಕಂಡ ತಕ್ಷಣ ೧ ಮಿ.ಲೀ ಪ್ರೊಪಿಕೋನ್‍ಜೋಲ್ ೨೫ ಇ ಸಿ. ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಬೇಕು. ರೋಗದ ತ್ರೀವ್ರತೆಗೆ ಅನುಗುಣವಾಗಿ ೧೫ ದಿನಗಳ ಅಂತರದಲ್ಲಿ ಎರಡನೆಯ ಸಿಂಪರಣೆ ಮಾಡಬೇಕು. ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ಕೃಷಿ ಕೇಂದ್ರಕ್ಕೆ ಭೇಟಿ ನೀಡಿ.

Tags: agriculturecultivationformerskrishi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಉಡುಪಿ:ಒತ್ತಿನೆಣೆ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

ಉಡುಪಿ:ಒತ್ತಿನೆಣೆ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In