• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಕ್ಯಾನ್ಸರ್ ರೋಗ ಬರುವುದು ಹೇಗೆ? ಅದನ್ನು ಹೇಗೆ ತಡೆಗಟ್ಟಬಹುದು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 30, 2022
in ಕರಾವಳಿ
0 0
0
ಸರ್ಜರಿ, ಕಿಮೋ ಮಾಡದೇ ಕ್ಯಾನ್ಸರ್ ಗುಣವಾಗುತ್ತೆ..!
Share on FacebookShare on Twitter

ನ್ಯೂಸ್ ನಾಟೌಟ್: ಕ್ಯಾನ್ಸರ್ ಬಂದ ವ್ಯಕ್ತಿಯ ಜೀವನವೇ ಮುಗಿದು ಹೋಯಿತು ಅನ್ನುವ ಮಾತಿದೆ. ಆ ರೋಗ ಅಷ್ಟೊಂದು ಅಪಾಯಕಾರಿಯೂ ಹೌದು. ಕ್ಯಾನ್ಸರ್‌ಗೆ ಕಿಮೋಥೆರಪಿಯಷ್ಟೇ ತಾತ್ಕಾಲಿಕ ರಿಲೀಫ್‌. ಆದರೆ ಚಿಕಿತ್ಸೆ ನೀಡಿದ ನಂತರವೂ ವ್ಯಕ್ತಿ ಬದುಕುತ್ತಾನೆ ಅನ್ನುವ ಗ್ಯಾರಂಟಿ ಇಲ್ಲ. ಹಾಗಾದರೆ ಆರಂಭದಲ್ಲಿಯೇ ಕ್ಯಾನ್ಸರ್ ಮಾರಿಯನ್ನು ಕಂಡು ಹಿಡಿಯುವುದು ಹೇಗೆ? ಕ್ಯಾನ್ಸರ್ ರೋಗವನ್ನು ಗುಣಪಡಿಸುವುದು ಹೇಗೆ? ಅನ್ನುವುದರ ಬಗೆಗಿನ ರಿಪೋರ್ಟ್ ಇಲ್ಲಿದೆ.

ಕ್ಯಾನ್ಸರ್‌ ರೋಗದ ಲಕ್ಷಣಗಳು:




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಆಯಾಸ

ಕ್ಯಾನ್ಸರ್ ಪೀಡಿತ ವ್ಯಕ್ತಿಯ ದೇಹದಲ್ಲಿ ನಿರಂತರ ಆಯಾಸ ಕಂಡುಬರುತ್ತದೆ. ಅದರಲ್ಲೂ ಲುಕೇಮಿಯಾ, ಕರುಳು ಅಥವಾ ಹೊಟ್ಟೆಯ ಕ್ಯಾನ್ಸರ್ ಗೀಡಾದವರಿಗೆ ಹೆಚ್ಚಿನ ಆಯಾಸವಿರುತ್ತದೆ. ಇದು ಸಾಮಾನ್ಯ ಆಯಾಸಕ್ಕಿಂತಲೂ ಭಿನ್ನವಾಗಿರುತ್ತದೆ. ಸರಿಯಾಗಿ ನಿದ್ದೆ ಮಾಡಿದ್ದರೂ ಈ ಆಯಾಸ ಕಾಣಿಸಿಕೊಳ್ಳುತ್ತದೆ.

ಗಣನೀಯ ಇಳಿಕೆ

ಕ್ಯಾನ್ಸರ್ ಇರುವವರು ಸಾಮಾನ್ಯವಾಗಿ ತೆಳ್ಳಗೆ ಇರುತ್ತಾರೆ. ಕ್ಯಾನ್ಸರ್ ಇರುವವರ ದೇಹದ ತೂಕವು ಗಣನೀಯವಾಗಿ ಇಳಿಯಲಾರಂಭಿಸುತ್ತದೆ. ಒಂದು ವೇಳೆ ನೀವು ವ್ಯಾಯಾಮ, ಡಯಟ್ ಮಾಡದೇ ತೂಕ ಕಳೆದುಕೊಳ್ಳುತ್ತಿದ್ದರೆ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಒಂದೇ ಬಾರಿ 10 ಪೌಂಡ್‌ಗಿಂತಲೂ ಹೆಚ್ಚು ತೂಕ ಕಳೆದುಕೊಂಡರೆ ವೈದ್ಯರನ್ನು ಸಂಪರ್ಕಕ್ಕೆ ಹೋಗಬೇಕು.

ಚರ್ಮ ಗಟ್ಟಿ ಅಥವಾ ಗಂಟುಗಳಾಗುವುದು

ನಮ್ಮ ದೇಹದಲ್ಲಿ ಆಗುವ ಬದಲಾವಣೆಯನ್ನು ಗಮನಿಸಬೇಕು. ಚರ್ಮ ಗಟ್ಟಿಯಾಗುವುದು ಅಥವಾ ಗಂಟುಗಳಾಗುವುದು ಕ್ಯಾನ್ಸರ್‌ನ ಲಕ್ಷಣವಾಗಿದೆ. ಗಂಟುಗಳು ಕಂಡು ಬಂದರೆ ಅವುಗಳ ಆಕಾರ ಬದಲಾಗುತ್ತಿದೆಯೇ ಎಂಬುವುದನ್ನು ಸೂಕ್ಷ್ಮವಾಗಿ ಗಮನಿಸಿ. ಯಾವುದೇ ಬದಲಾವಣೆಗಳು ಕಂಡು ಬಂದಲ್ಲಿ ತಡಮಾಡದೇ ವೈದ್ಯರ ಬಳಿ ತಪಾಸಣೆ ಮಾಡಿಕೊಳ್ಳಿ.

ನಿರಂತರ ನೋವು

ಸಾಮಾನ್ಯವಾಗಿ ನೋವು ಎಲ್ಲಾ ರೀತಿಯ ಕಾಯಿಲೆಗಳಲ್ಲೂ ಕಾಣಿಸಿಕೊಳ್ಳುತ್ತದೆ. ಇದು ಕ್ಯಾನ್ಸರ್ ಕಾಯಿಲೆಗೀಡಾದವರಲ್ಲೂ ಕಂಡು ಬರುತ್ತದೆ. ಒಂದು ವೇಳೆ ನೋವು ಸಹಿಸಲು ಅಸಾಧ್ಯವಾದರೆ, ಕಡಿಮೆಯಾಗದಿದ್ದಲ್ಲ ಅಥವಾ ಚಿಕಿತ್ಸೆ ಪಡೆದರೂ ಕಡಿಮೆಯಾಗದಿದ್ದಲ್ಲ ಎಚ್ಚರಿಕೆ ಎಂಬುವುದನ್ನು ಮರೆಯದಿರಿ. ದೇಹದ ಒಂದು ಭಾಗದಲ್ಲಿ ನಿರಂತರ ನೋವು ಕಾಣಿಸಿಕೊಂಡರೆ ಕ್ಯಾನ್ಸರ್ ಲಕ್ಷಣ ಎನ್ನಬಹುದು.

ಪದೇ ಪದೇ ಭಾದಿಸುವ ಜ್ವರ

ಕ್ಯಾನ್ಸರ್ ನಿಂದ ಬಳಲುವ ಬಹುತೇಕ ಎಲ್ಲರಲ್ಲೂ ಪದೇ ಪದೇ ಜ್ವರ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ನಿಮ್ಮ ರೋಗ ನಿರೋಧಕ ಕಣಗಳಿಗೆ ಕ್ಯಾನ್ಸರ್ ಬಾಧಿಸಿದರೆ ಜ್ವರ ಕಾಣಿಸಿಕೊಳ್ಳುವುದು ಸಾಮಾನ್ಯ. ಅಡ್ವಾನ್ಸ್ ಡ್ ಸ್ಟೇಜ್ ಕ್ಯಾನ್ಸರ್ ನಲ್ಲಿ ಜ್ವರ ಸಾಮಾನ್ಯವಾಗಿದ್ದರೂ, ರಕ್ತದ ಕ್ಯಾನ್ಸರ್‌ನ ಪ್ರಾಥಮಿಕ ಹಂತದಲ್ಲೂ ಜ್ವರ ಕಾಣಿಸಿಕೊಳ್ಳುತ್ತದೆ ಎಂಬುವುದು ಗಮನಾರ್ಹ. ಯಾವುದೇ ಸಂದರ್ಭದಲ್ಲೂ ಜ್ವರ ನಿಮ್ಮನ್ನು ಬಾಧಿಸುತ್ತಿದ್ದರೆ ಇದಕ್ಕೆ ಕಾರಣವೇನು ಎಂದು ತಿಳಿಯುತ್ತಿಲ್ಲವೆಂದಾದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಚರ್ಮದಲ್ಲಿ ಬದಲಾವಣೆ

ಚರ್ಮದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚುವುದು ಒಂದು ರೀತಿಯಲ್ಲಿ ಕಷ್ಟ. ಒಂದು ವೇಳೆ ಚರ್ಮದ ಮೇಲೆ ಕಾಣಿಸಿಕೊಳ್ಳುವ ಗುಳ್ಳೆ, ಕಲೆ ಅಥವಾ ಮಚ್ಚೆಯ ಬಣ್ಣ, ಆಕಾರ ಬದಲಾದರೆ ಚರ್ಮದ ಕ್ಯಾನ್ಸರ್ ಲಕ್ಷಣವೆನ್ನಬಹುದು. ಚರ್ಮದಲ್ಲಾಗುವ ಬದಲಾವಣೆ ಇತರ ಕ್ಯಾನ್ಸರ್ ಲಕ್ಷಣಗಳೂ ಆಗಿರುತ್ತವೆ. ಹೀಗಾಗಿ ಚರ್ಮದಲ್ಲಾಗುವ ಬದಲಾವಣೆಯ ಮೇಲೆ ವಿಶೇಷ ಗಮನ ಹರಿಸಬೇಕು.

ಮಲ ,ಮೂತ್ರ ವಿಸರ್ಜನೆ ಬಾಧೆ

ಮಲ ,ಮೂತ್ರ ವಿಸರ್ಜನೆಯನ್ನು ದಿನನಿತ್ಯ ಮಾಡುವುದರಿಂದ ದೇಹವು ಆರೋಗ್ಯವಾಗಿರುತ್ತದೆ. ಮಲ, ಮೂತ್ರ ವಿಸರ್ಜನೆಗೆ ಕಷ್ಟವಾಗುತ್ತಿದೆ, ನೋವು ಅಥವಾ ಉರಿ ಕಾಣಿಸಿಕೊಂಡರೆ, ಅಜೀರ್ಣ ಇವೆಲ್ಲವೂ ಕ್ಯಾನ್ಸರ್ ಲಕ್ಷಣಗಳು ಎಂಬುವುದು ಮರೆಯದಿರಿ.

ಒಣ ಕೆಮ್ಮು ಅಥವಾ ಕಫಯುಕ್ತ ಕೆಮ್ಮು

ವಿರಳವಾಗಿ ಕಾಣಿಸಿಕೊಳ್ಳುವ ಕೆಮ್ಮು ಕಫ ಸಾಮಾನ್ಯ. ಆದರೆ ಪದೇ ಪದೇ ಈ ಸಮಸ್ಯೆ ಬಾಧಿಸುವುದು ಬಹಳ ಡೇಂಜರ್. ಎಲ್ಲವೂ ಕ್ಯಾನ್ಸರ್ ಲಕ್ಷಣ ಎನ್ನಲು ಸಾಧ್ಯವಿಲ್ಲ. ಆದರೆ ವೈದ್ಯರಲ್ಲಿ ತೋರಿಸುವುದು ಸೂಕ್ತ.

ಅಸಹಜ ರಕ್ತಸ್ರಾವ

ಅಸಹಜ ರಕ್ತಸ್ರಾವ ಅತ್ಯಂತ ಮಾರಕ. ಕೆಮ್ಮುವಾಗ ರಕ್ತ, ಮೂತ್ರ ವಿಸರ್ಜನೆ ವೇಳೆ ರಕ್ತ ಸ್ರಾವ ನಿರ್ಲಕ್ಷಿಸುವುದು ಅಪಾಯಕಾರಿ. ಅಸಹಜ ಮುಟ್ಟು ಕೂಡಾ ಡೇಂಜರಸ್.

ಜೀರ್ಣ ಅಥವಾ ಆಹಾರ ಸೇವಿಸಲು ಸಮಸ್ಯೆ

ಸೇವಿಸಿದ ಅಹಾರ ದೇಹಕ್ಕೆ ಸೇರುವುದಿಲ್ಲ , ಜೀರ್ಣವಾಗುವುದಿಲ್ಲ ,ನಿರಂತರವಾಗಿ ಅಜೀರ್ಣತೆ ಬಾಧಿಸುತ್ತಿದ್ದರೆ ಎಚ್ಚರ ವಹಿಸುವುದು ಉತ್ತಮ. ಸಾಮಾನ್ಯವಾಗಿ ಅಜೀರ್ಣತೆ ಕಾಡುತ್ತದೆ. ಆದರೆ ಇದನ್ನು ತಳ್ಳಿಹಾಕಬೇಡಿ. ವೈದ್ಯರನ್ನು ಬೇಟಿ ನೀಡಿ ಪರಿಶೀಲನೆ ನಡೆಸಬೇಕು.

ಇತರ ಲಕ್ಷಣಗಳು

ಕಾಲಿನ ಊತ ಕ್ಯಾನ್ಸರ್ ಚಿಕಿತ್ಸೆ ವೇಳೆ ಕಂಡು ಬರುತ್ತದೆ. ಆದರೆ ಯಾವುದೇ ಚಿಕಿತ್ಸೆ ಪಡೆಯದಿದ್ದಾಗಲೂ ಕಾಲಿನಲ್ಲಿ ಊತ ಕಾಣಿಸಿಕೊಂಡರೆ ವೈದ್ಯರ ಬಳಿ ತೋರಿಸಿಕೊಳ್ಳುವುದು ಉತ್ತಮ.

Tags: cancersymptoms
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ: ಗಾಂಧಿನಗರದ ಪಂಕಜ್ ಮೋದಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಪ್ರಚಾರ, ಆಡಂಬರವಿಲ್ಲದೆ ಪ್ರಧಾನಿ ಮೋದಿ ತಾಯಿಯ ಅಂತ್ಯಕ್ರಿಯೆ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In