• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಶೌಚಾಲಯಕ್ಕೆ ಹೋದ ಹೆಂಡತಿಯನ್ನೇ ಮರೆತು ಹೋದ ಗಂಡ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 29, 2022
in Uncategorized
0 0
0
ಶೌಚಾಲಯಕ್ಕೆ ಹೋದ ಹೆಂಡತಿಯನ್ನೇ ಮರೆತು ಹೋದ ಗಂಡ..!
Share on FacebookShare on Twitter

ನ್ಯೂಸ್ ನಾಟೌಟ್: ಗಂಡಸರು ಅನೇಕ ವಿಚಾರದಲ್ಲಿ ಮರೆಯುವಿಕೆಯನ್ನು ಪ್ರದರ್ಶನ ಮಾಡುವುದುಂಟು. ಮನೆಯ ಕೆಲಸಗಳನ್ನು ಮರೆತು ಹೋಗುವುದುಂಟು. ಅದರಲ್ಲೂ ಹೆಂಡತಿ ಮನೆಗೆ ತರಲು ಹೇಳಿದ ವಸ್ತುಗಳನ್ನು ತರಲು ಮರೆತು ಹೋಗಿ ಮನೆಗೆ ಬಂದಾಗ ಬೈಗುಳ ತಿನ್ನುವುದುಂಟು. ಆದರೆ ಇಲ್ಲೊಬ್ಬ ಅಸಾಮಿ ಕಾರಿನಲ್ಲಿ ಹೆಂಡತಿ ಜತೆಗೆ ಲಾಂಗ್ ಟ್ರಿಪ್ ಹೋಗುವ ವೇಳೆ ಅರ್ಧದಾರಿಯಲ್ಲಿ ಹೆಂಡತಿಯನ್ನೇ ಮರೆತು ಬಿಟ್ಟು ಹೋದ ವಿಚಿತ್ರ ಘಟನೆ ವರದಿಯಾಗಿದೆ. ಗಂಡನ ಈ ವಿಚಿತ್ರ ಮರೆವಿನಿಂದಾಗಿ ತಡರಾತ್ರಿ ಹೆಂಡತಿ 20 ಕಿ.ಮೀ. ನಡೆದುಕೊಂಡೇ ಬಂದು ಇತರರ ಸಹಾಯದಿಂದ ವಾಪಸ್ ಮನೆ ಸೇರಿದ ಹಾಸ್ಯ ಪ್ರಸಂಗ ನಡೆದಿದೆ.

ಏನಿದು ಘಟನೆ?

ಥಾಯ್ಲೆಂಡ್‌ನ ದಂಪತಿಗಳಾದ ಬುನ್‌ಟೊಮ್ ಚಾಯ್‌ಮೂನ್‌ (55 ) ಹಾಗೂ ಪತ್ನಿ ಅಮುನ್ಯುಯ್‌ ಚಾಯ್‌ಮೂನ್‌ (49) ಭಾನುವಾರ ತಮ್ಮ ಊರಿನ ಮಹಾ ಸರ್ಕಾಮ್ ಎಂಬಲ್ಲಿ ರೋಡ್‌ ಟ್ರಿಪ್ ಹೋಗಿದ್ದರು. ತಡರಾತ್ರಿ ಮೂರು ಗಂಟೆಗೆ ಪತ್ನಿಗೆ ಶೌಚಾಲಯಕ್ಕೆ ಹೋಗುವ ಧಾವಂತ ಎದುರಾಯಿತು. ತಕ್ಷಣ ಗಂಡ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿದ. ಅಲ್ಲಿ ಜನಸಂಖ್ಯೆ ಇದ್ದುದರಿಂದ ಆಕೆ ಸ್ವಲ್ಪ ದೂರಕ್ಕೆ ತೆರಳಿ ಮೂತ್ರ ವಿಸರ್ಜನೆ ಮಾಡಿ ಬಂದಿದ್ದಾಳೆ. ಬರುವಾಗ ಗಂಡನ ಕಾರು ಅಲ್ಲಿರಲಿಲ್ಲ. ಅಲ್ಲಿ ಬೇರೆ ವಾಹನಗಳು ಇಲ್ಲದಿದ್ದುದರಿಂದ ಹಾಗೂ ತನ್ನ ಫೋನ್ ಕಾರಿನಲ್ಲಿ ಬಾಕಿಯಾಗಿದ್ದರಿಂದ ಹೊರ ಪ್ರಪಂಚಕ್ಕೆ ಕಷ್ಟವನ್ನು ಹೇಳಿಕೊಳ್ಳಲು ಸಾಧ್ಯವಾಗಲಿಲ್ಲ. ಕೊನೆಗೆ ನಡೆದುಕೊಂಡೇ ಸಣ್ಣ ಊರನ್ನು ತಲುಪಿ ಅಲ್ಲಿಂದ ಪೊಲೀಸರ ಮೂಲಕ ಗಂಡನಿಗೆ ವಿಷಯ ತಿಳಿಸಲಾಯಿತು. ಆಶ್ಚರ್ಯಕರ ವಿಷಯ ಎಂದರೆ ಗಂಡನಿಗೆ ಹೆಂಡತಿ ಕಾಣೆಯಾಗಿದ್ದು ಗೊತ್ತಾಗಿದ್ದೇ ಆಗ. ಆಕೆ ಮಲಗಿದ್ದಾಳೆ ಎಂದೇ ಭಾವಿಸಿ ಗಂಡ ಆರಾಮವಾಗಿ ಕಾರು ಚಲಾಯಿಸಿಕೊಂಡೇ ಹೋಗಿದ್ದು ವಿಶೇಷ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
Tags: TrendingTrending NewsviralViral News
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೆವಿಜಿ ಮೆಡಿಕಲ್ ಕಾಲೇಜ್ ನ ಡಾ. ಗೀತಾ ದೊಪ್ಪಾರಿಗೆ ಎರಡು ರಾಷ್ಟೀಯ ಪ್ರಶಸ್ತಿ ಗೌರವ

ಕೆವಿಜಿ ಮೆಡಿಕಲ್ ಕಾಲೇಜ್ ನ ಡಾ. ಗೀತಾ ದೊಪ್ಪಾರಿಗೆ ಎರಡು ರಾಷ್ಟೀಯ ಪ್ರಶಸ್ತಿ ಗೌರವ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In