• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಸಕ್ಕರೆ ಕಾಯಿಲೆಗೆ ಬೇವಿನ ಎಲೆ ಸೂಕ್ತವೇ…? ಇಲ್ಲಿದೆ ಮಾಹಿತಿ..

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 20, 2022
in ಜೀವನಶೈಲಿ
0 0
0
ಸಕ್ಕರೆ ಕಾಯಿಲೆಗೆ ಬೇವಿನ ಎಲೆ ಸೂಕ್ತವೇ…? ಇಲ್ಲಿದೆ ಮಾಹಿತಿ..
Share on FacebookShare on Twitter

ನ್ಯೂಸ್ ನಾಟೌಟ್ : ಭಾರತ ದೇಶದಲ್ಲಿ ಹಲವು ಜನರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆರೋಗ್ಯ ಏರು ಪೇರಾದಾಗ ಆಸ್ಪತ್ರೆ ಗೆ ಹೋಗಿ ಔಷಧಿಗಳನ್ನು ಪಡೆಯುತ್ತಾರೆ. ಆದರೆ ಅದರ ಬದಲು ಮನೆ ಮದ್ದು ಮಾಡಿ ಆರೋಗ್ಯವನ್ನು ಸುಧಾರಿಸಬಹುದು. ಹಾಗಾದ್ರೆ ಸಕ್ಕರೆ ಕಾಯಿಲೆಗೆ ಬೇವಿನ ಎಲೆ ಸೂಕ್ತವೇ …..?ತಿನ್ನುವ ಮೊದಲು ಈ ಕೆಳಗೆ ಕೊಟ್ಟಿರುವ ಸಲಹೆಗಳನ್ನು ನೋಡಿ.

ಸಕ್ಕರೆ ಕಾಯಿಲೆ ಸಮಸ್ಯೆಯಿರುವವರು ಪ್ರತಿದಿನ ಕಹಿ ಬೇವಿನ ಎಲೆಗಳನ್ನು ಸೇವಿಸಬೇಕು . ಅದರ ಎಲೆಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಬಹುದು ಎಂದು ಹೇಳಲಾಗಿದೆ.ಕಹಿ ಬೇವಿನ ಸೊಪ್ಪಿನಲ್ಲಿ ಹಲವಾರು ಔಷಧೀಯ ಗುಣಗಳು ಇದೆ. ಬೇವಿನ ಎಲೆಯಲ್ಲಿ ಕೀಟ ನಿವಾರಕ ಗುಣವಿದೆ. ಕಹಿಬೇವಿನ ಎಲೆಗಳನ್ನು ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ಪಡೆದುಕೊಳ್ಳಬೇಕು. ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕಾಗಿ ಹಾಗಲಕಾಯಿ, ಮೆಂತ್ಯ ಮತ್ತು ಲಿನ್ಸೆಡ್ ಬೀಜಗಳನ್ನು ಬಳಸಬಹುದು. ಇದು ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಪ್ರತಿದಿನ ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಪರೀಕ್ಷಿಸಬೇಕು.ಆಹಾರ ಮತ್ತು ಪಾನೀಯಗಳ ಬಗ್ಗೆ ಸಾಕಷ್ಟು ಕಾಳಜಿ ವಹಿಸಬೇಕು.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಬೇವಿನ ಎಲೆಗಳನ್ನು ಸೇವಿಸುವುದು ಹೇಗೆ ?

  • ನಮ್ಮ ದೇಹದ ರಕ್ತದ ಶುದ್ಧೀಕರಣದಲ್ಲಿ ಬೇವಿನ ಎಲೆಗಳು ಪ್ರಮುಖಪಾತ್ರ ಬೀರುತ್ತವೆ. ಬೇವಿನ ಎಲೆಗಳಲ್ಲಿ ವಿಟಮಿನ್-ಎ, ವಿಟಮಿನ್ ಬಿ ಮತ್ತು ವಿಟಮಿನ್ ಸಿ ಅಂಶದ ಪ್ರಮಾಣ ಹೆಚ್ಚಾಗಿ ಸಿಗುತ್ತದೆ.
  • ಇದರ ಜೊತೆಗೆ ಇದರಲ್ಲಿ ಕ್ಯಾಲ್ಸಿಯಂ, ಕಬ್ಬಿಣ ಮತ್ತು ಫ್ಲೇವನಾಯ್ಡ್ ಅಂಶಗಳು ಸಹ ಅಪಾರ ಪ್ರಮಾಣದಲ್ಲಿರುತ್ತವೆ. ಯಾರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಅಂತಹವರಿಗೆ ಬೇವಿನ ಎಲೆಗಳು ಬಹಳ ಪ್ರಯೋಜನಕಾರಿ.
  • ವಿಟಮಿನ್ ಎ ಮತ್ತು ವಿಟಮಿನ್ ಸಿ ಅಂಶಗಳು ಇದರಲ್ಲಿ ಕಂಡುಬರುವ ಶಕ್ತಿಯುತವಾದ ಆಂಟಿಆಕ್ಸಿಡೆಂಟ್ ಅಂಶಗಳು ಎನ್ನಲಾಗಿದ್ದು, ನಮ್ಮ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿಯನ್ನು ಹೆಚ್ಚಾಗಿಸಿ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡಬಲ್ಲದು. ಬೇವಿನ ಎಲೆಗಳಲ್ಲಿ ಕಂಡುಬರುವ ಕ್ಯಾಲ್ಸಿಯಂ ಅಂಶ ಕೂಡ ಮಧುಮೇಹ ಸಮಸ್ಯೆ ಇರುವ ಜನರಿಗೆ ತುಂಬಾ ಒಳ್ಳೆಯದು.
  • ಯಾರು ಮಧುಮೇಹ ಸಮಸ್ಯೆಯನ್ನು ಹೊಂದಿರುತ್ತಾರೆ ಅಂತಹವರಿಗೆ ದೇಹದಿಂದ ಖನಿಜಾಂಶಗಳ ಪ್ರಮಾಣ ದೂರವಾಗುತ್ತದೆ. ಇದರಿಂದ ಕೀಲುಗಳ ನೋವು ಮತ್ತು ಮಾಂಸಖಂಡಗಳ ನೋವು ಮಾಯವಾಗುತ್ತದೆ. ಆರೋಗ್ಯಕರವಾದ ಮತ್ತು ಸದೃಢವಾದ ಮೂಳೆಗಳನ್ನು ಹೊಂದಲು ಕ್ಯಾಲ್ಸಿಯಂ ಅಂಶದ ಅಗತ್ಯತೆ ಇದ್ದೇ ಇರುತ್ತದೆ.
  • ಕೆಲವು ಅಂದಾಜಿನ ಪ್ರಕಾರ ಹೇಳುವುದಾದರೆ, ಕಬ್ಬಿಣದ ಅಂಶದ ಕೊರತೆಯಿಂದ ಕೂಡ ಜನರಲ್ಲಿ ಮಧುಮೇಹ ಸಮಸ್ಯೆ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಬೇವಿನ ಎಲೆಗಳನ್ನು ಆಗಾಗ ಜಗಿದು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಗ್ಲೈಸೆಮಿಕ್ ಸೂಚ್ಯಂಕ ನಿಯಂತ್ರಣಕ್ಕೆ ಬಂದು ಮೆಟಬಾಲಿಸಂ ಪ್ರಕ್ರಿಯೆ ಸಹಜವಾಗಿ ನಡೆಯುತ್ತದೆ.
  • ಆಹಾರ ಸೇವನೆ ಮಾಡಿದ ನಂತರ ಇದ್ದಕ್ಕಿದ್ದಂತೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದಿಲ್ಲ. ಇದಕ್ಕೆ ಬೇವಿನ ಎಲೆಗಳಲ್ಲಿ ಕಂಡುಬರುವ ಫ್ಲೇವನಾಯ್ಡ್ ಅಂಶಗಳು ಬಿಡುವುದಿಲ್ಲ. ಹಾಗಾಗಿ ಬೇವಿನ ಎಲೆಗಳು ಮಧುಮೇಹ ಸಮಸ್ಯೆ ಇರುವವರಿಗೆ ತುಂಬಾ ಆರೋಗ್ಯಕರ.

ಪ್ರತಿದಿನ ವ್ಯಾಯಾಮ ಮಾಡಬೇಕು. ಸಮಯಕ್ಕೆ ಔಷಧಿಗಳನ್ನು ತೆಗೆದುಕೊಳ್ಳಬೇಕು. ಔಷಧಿಗಳನ್ನು ಮರೆತರೆ ದಿಢೀರ್ ಅನಾರೋಗ್ಯಕ್ಕೆ ತುತ್ತಾಗಬಹುದು. ವೈದ್ಯರ ಸಲಹೆಯ ಮೇರೆಗೆ ಇನ್ಸುಲಿನ್ ಡೋಸ್ ಸಹ ತೆಗೆದುಕೊಳ್ಳಬಹುದು.

ಸಕ್ಕರೆ ಕಾಯಿಲೆಯ ಲಕ್ಷಣಗಳು:

  • ಬೇಗನೆ ಆಯಾಸವಾಗುವುದು,
  • ಮೂತ್ರದ ಸಮಸ್ಯೆ,
  • ವಿಪರೀತ ಬಾಯಾರಿಕೆ,
  • ಕೈ ಕಾಲುಗಳಲ್ಲಿ ನೋವು
  • ತಲೆನೋವು
    ಇವೆಲ್ಲವೂ ಸಕ್ಕರೆ ಕಾಯಿಲೆಯ ಲಕ್ಷಣಗಳು. ಇದಲ್ಲದೆ ಲೈಂಗಿಕ ತೊಂದರೆಯೂ ಉಂಟಾಗಬಹುದು. ಹಸಿವಾಗದೇ ಇರುವುದು, ಹಠಾತ್ ತೂಕ ನಷ್ಟ ಇಂತಹ ರೋಗಲಕ್ಷಣಗಳನ್ನು ನಿರ್ಲಕ್ಷಿಸಬಾರದು.
Tags: #diabetes#lifestyle#neemleaves
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ: ನಂಬರ್ ಪ್ಲೇಟ್ ತೆಗೆದು  ದ್ವಿಚಕ್ರ ವಾಹನಗಳಲ್ಲಿ ಸಂಚಾರ; ಪೊಲೀಸರಿಂದ ತಪಾಸಣೆ

ಸುಳ್ಯ: ನಂಬರ್ ಪ್ಲೇಟ್ ತೆಗೆದು  ದ್ವಿಚಕ್ರ ವಾಹನಗಳಲ್ಲಿ ಸಂಚಾರ; ಪೊಲೀಸರಿಂದ ತಪಾಸಣೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In