• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಬೆಳ್ಳಿ ಉಂಗುರದಿಂದ ನಿಮ್ಮ ಅದೃಷ್ಟ ಬದಲಾಗುತ್ತೆ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 13, 2022
in ಜೀವನಶೈಲಿ
0 0
0
ಬೆಳ್ಳಿ ಉಂಗುರದಿಂದ ನಿಮ್ಮ ಅದೃಷ್ಟ ಬದಲಾಗುತ್ತೆ..!
Share on FacebookShare on Twitter

ನ್ಯೂಸ್ ನಾಟೌಟ್: ಜೀವನದಲ್ಲಿ ಎಲ್ಲವು ನಾವು ಅಂದುಕೊಂಡಂತೆ ನಡೆಯುವುದಿಲ್ಲ. ಇದಕ್ಕಾಗಿಯೇ ಬಹುತೇಕ ಜನರು ಜ್ಯೋತಿಷಿಗಳ ಮೊರೆ ಹೋಗುತ್ತಾರೆ. ಮುಂದೇನಾದರೂ ಅಪಾಯ ಇದೆಯಾ? ಅದಕ್ಕೊಂದು ಪರಿಹಾರ ಸೂಚಿಸುವಿರಾ? ಎಂದು ಜ್ಯೋತಿಷಿಗಳ ಹಿಂದೆ ಬೀಳುವುದನ್ನು ನೋಡಿದ್ದೇವೆ.

ವೃತ್ತಿ ಜೀವನದಲ್ಲಿ, ವ್ಯಾಪಾರ, ವ್ಯವಹಾರದಲ್ಲಿ ಉತ್ತಮವಾಗಬೇಕಾದರೆ ವಿವಿಧ ತರಹದ ಹರಳನ್ನು ಧರಿಸಬೇಕು ಎಂದು ಹೇಳುತ್ತಾರೆ. ಆದ್ರೂ ನೀವು ಬರೀ ಬೆಳ್ಳಿ ಉಂಗುರ ಧರಿಸುವುದರಿಂದ ಹಲವು ಪ್ರಯೋಜನೆಗಳನ್ನು ಪಡೆಯಬಹುದು ಅನ್ನುವುದು ನಿಮಗೇನಾದರೂ ಗೊತ್ತಾ? ಇದರ ಬಗೆಗಿನ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಬೆಳ್ಳಿ ಉಂಗುರದಿಂದ ಏನು ಲಾಭ?

ನೀವು ಚಿನ್ನ , ವಜ್ರ, ಹವಳವನ್ನು ಮುಂತಾದ ನವರತ್ನಗಳನ್ನು ಧರಿಸಿದರೇ ಮಾತ್ರ ಅದೃಷ್ಟ ಸಿಗುತ್ತದೆ ಎಂದು ಭಾವಿಸಬೇಡಿ. ನೀವು ಸಾಧಾರಣ ಬೆಳ್ಳಿ ಉಂಗುರವನ್ನು ಧರಿಸಿದರೆ ಸಾಕು ಜೀವನಕ್ಕೆ ಬೇಕಾದ ಎಲ್ಲಾ ಅದೃಷ್ಟ ತಂದುಕೊಡುತ್ತದೆ. ಬೆಳ್ಳಿ ಉಂಗುರ ಧರಿಸುವುದರಿಂದ ನಿಮ್ಮ ಆರೋಗ್ಯ ಉತ್ತಮವಾಗಿ ವೃದ್ಧಸುತ್ತದೆ. ಜೀವನದಲ್ಲಿ ನೆಮ್ಮದಿ ದೊರೆಯುತ್ತದೆ. ಗುರು ಮತ್ತು ಚಂದ್ರನ ಪ್ರಭಾವ ಬೆಳ್ಳಿಯ ಮೇಲೆ ಉತ್ತಮವಾಗಿರುವುದರಿಂದ, ಬೆಳ್ಳಿ ಉಂಗುರ ಧರಿಸೋದು ತುಂಬಾ ಉತ್ತಮ ಅಂತಾ ಹೇಳುತ್ತಾರೆ. ಹೆಚ್ಚಾಗಿ ಬೆಳ್ಳಿ ಉಂಗುರವನ್ನ ಕಿರುಬೆರಳಿನಲ್ಲಿ ಧರಿಸಲಾಗುತ್ತದೆ.

ಬೆಳ್ಳಿಯು ದೇಹದ ನೀರಿನ ಅಂಶವನ್ನು ನಿಯಂತ್ರಿಸುತ್ತದೆ ಎಂದು ತಿಳಿದು ಬಂದಿದೆ. ಇದರೊಂದಿಗೆ ಕಫ, ಪಿತ್ತ, ವಾತ ಸಮಸ್ಯೆ ನಿವಾರಣೆಗೂ ಸಹಕಾರಿ. ಅದಕ್ಕಾಗಿಯೇ ಸಾಮಾನ್ಯ ಜೀವನದಲ್ಲಿ ಬೆಳ್ಳಿಗೆ ವಿಶೇಷ ಸ್ಥಾನ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬೆಳ್ಳಿ ಮನಸ್ಸು ಗಟ್ಟಿಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಮನಸ್ಸನ್ನು ತೀಕ್ಷ್ಣಗೊಳಿಸುತ್ತದೆ. ಜಾತಕದಲ್ಲಿ ಚಂದ್ರನ ಅಶುಭ ಪರಿಣಾಮಗಳನ್ನು ತೊಡೆದುಹಾಕಲು ಜ್ಯೋತಿಷಿಗಳು ಬೆಳ್ಳಿಯನ್ನು ಧರಿಸುವಂತೆ ಸಲಹೆ ನೀಡುತ್ತಾರೆ. ಬೆಳ್ಳಿಯು ಶುಕ್ರನನ್ನು ಬಲಗೊಳಿಸುತ್ತದೆ. ಜ್ಯೋತಿಷಿಗಳ ಪ್ರಕಾರ, ಚಿಕ್ಕ ಬೆರಳಿಗೆ ಶುದ್ಧ ಬೆಳ್ಳಿಯ ಉಂಗುರ ಧರಿಸುವುದರಿಂದ ಸಾಕಷ್ಟು ಪ್ರಯೋಜನ ಇದೆ. ಬೆಳ್ಳಿಯನ್ನು ಧರಿಸುವುದರಿಂದ, ಚಂದ್ರನ ಅಶುಭ ಪರಿಣಾಮಗಳು ಶುಭ ಪರಿಣಾಮಗಳನ್ನು ನೀಡಲು ಪ್ರಾರಂಭಿಸುತ್ತವೆ. ಇದರಿಂದ ಮನಸ್ಸಿನ ಸಮತೋಲನ ಸಾಧ್ಯವಾಗಿ ಧನ ಪ್ರಾಪ್ತಿಯಾಗುತ್ತದೆ. ಭಾವನಾತ್ಮಕ ಸಮಸ್ಯೆ ಇರುವವರು ಬೆಳ್ಳಿ ಧರಿಸಬಾರದು. ವೃಶ್ಚಿಕ, ಮೀನ ಮತ್ತು ಕರ್ಕಾಟಕ ರಾಶಿಯವರಿಗೆ ಬೆಳ್ಳಿಯನ್ನು ಧರಿಸುವುದು ಶುಭಕರ. ಆದರೆ ಸಿಂಹ, ಧನು ರಾಶಿ ಮತ್ತು ಮೇಷ ರಾಶಿಯವರಿಗೆ ಅನುಕೂಲಕರ ಅಲ್ಲ ಎಂದು ಜ್ಯೋತಿಷ್ಯದಲ್ಲಿ ತಿಳಿಸಲಾಗಿದೆ. ಮೊದಲು ಬೆಳ್ಳಿಯ ಸರವನ್ನು ಗಂಗಾಜಲದಿಂದ ಶುದ್ಧೀಕರಿಸಿ. ಅದರ ನಂತರ ಕುತ್ತಿಗೆಗೆ ಧರಿಸಬೇಕು. ಹೀಗೆ ಮಾಡುವುದರಿಂದ ಹಾರ್ಮೋನುಗಳು ಸಹ ಸಮತೋಲನದಲ್ಲಿರುತ್ತವೆ. ಬೆಳ್ಳಿ ಉಂಗುರವನ್ನು ಧರಿಸಿ ನೀವು ನಿಮ್ಮ ಮನಸ್ಸನ್ನು ಕೇಂದ್ರೀಕರಿಸಿ.

Tags: ringsilver
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಆಸ್ತಿ ವಿಚಾರಕ್ಕೆ ಹೊಡೆದಾಟ, ಇಬ್ಬರ ಮೇಲೆ ಕೊಡಲಿಯಿಂದ ಹಲ್ಲೆ

ಕಾಲೇಜಿಗೆ ಹೋಗುವ ಹಿಂದೂ ಹುಡುಗಿಯ ಬ್ಯಾಗ್‌ನಲ್ಲಿ ಮುಸ್ಲಿಂ ಹುಡುಗನ ಪ್ರೇಮ ಪತ್ರ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In