• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಆರೋಗ್ಯಕ್ಕೆ ಜೀವಾಂಮೃತ ಎಳನೀರಿನ ಸೇವನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 29, 2023
in ಮಹಿಳೆ-ಆರೋಗ್ಯ
0 0
0
ಆರೋಗ್ಯಕ್ಕೆ ಜೀವಾಂಮೃತ ಎಳನೀರಿನ ಸೇವನೆ
Share on FacebookShare on Twitter

ನ್ಯೂಸ್ ನಾಟೌಟ್ : ನೀವು ಪ್ರತೀ ದಿನಾ ಬೆಳಗ್ಗೆ ಎದ್ದು ಎಳನೀರು ಕುಡಿಯುವುದರಿಂದ ಆರೋಗ್ಯಕರ ವ್ಯಕ್ತಿಯಾಗಲು ಸಹಾಯಕವಾಗಿದೆ.ಅಲ್ಲದೆ ಸೋಡಿಯಂ, ವಿಟಮಿನ್ ಎ,ಸಿ, ಡಿ ಅನೇಕ ಖನಿಜಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುತ್ತದೆ.

ಕೆಲ ಪ್ರಮುಖ ಪ್ರಯೊಜನಗಳು ಈ ಕೆಳಗಿನಂತಿವೆ:




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

* ಚರ್ಮ, ಕೂದಲು ಮತ್ತು ರಕ್ತದೊತ್ತಡ ನಿಯಂತ್ರಣ:

ತೆಂಗಿನ ನೀರು ಕುಡಿಯುವುದರಿಂದ ನೀರಿನಲ್ಲಿದ್ದ ಪೋಷಕಾಂಶಗಳು ಚರ್ಮವನ್ನು ರಕ್ಷಣೆ ಮಾಡುತ್ತದೆ. ಅತಿಯಾದ ಆಯಾಸ ಮತ್ತು ಕೂದಲಿನ ಪೋಷಕಾಂಶಗಳನ್ನು ಬೆಳೆಸುವಲ್ಲಿ ಸಹಾಯಕವಾಗಿದೆ.ತೆಂಗಿನ ನೀರಿನಲ್ಲಿ ಸುಲಭವಾಗಿ ಜೀರ್ಣವಾಗುವ ಕಾರ್ಬೋಹೈಡ್ರೇಟ್‌ಗಳು, ಸಕ್ಕರೆ ಮತ್ತು ಎಲೆಕ್ಟ್ರೋಲೈಟ್‌ಗಳಿವೆ ಆದ್ದರಿಂದ ಕುಡಿಯುವುದರಿಂದ ನಿಮ್ಮ ಚರ್ಮ ಮತ್ತು ಕೂದಲಿಗೆ, ರಕ್ತದೊತ್ತಡ, ಹೃದಯದ ರಕ್ತಪರಿಚಲನೆಗೆ ಸಹಾಯಕವಾಗಿದೆ.

* ನಿರ್ಜಲೀಕರಣ ನಿವಾರಣೆ:

ನಿರ್ಜಲೀಕರಣವನ್ನು ನಿವಾರಿಸಲು ತೆಂಗಿನ ನೀರನ್ನು ಕುಡಿಯುವುದು ಉತ್ತಮ ಮಾರ್ಗವಾಗಿದೆ. ಇದು ದೇಹದಲ್ಲಿ ಅಗತ್ಯ ಪೋಷಕಾಂಶಗಳ ಕೊರತೆಯನ್ನು ಪೂರೈಸುವ ಮೂಲಕ ದೇಹವನ್ನು ಸದೃಢವಾಗಿರಿಸುತ್ತದೆ.

* ಮೂಳೆಗಳು ಬಲಗೊಳ್ಳುತ್ತವೆ:

ತೆಂಗಿನ ನೀರು ಮೂಳೆಗಳನ್ನು ಗಟ್ಟಿಗೊಳಿಸುತ್ತದೆ(Strong Bones). ಇದನ್ನು ನಿಯಮಿತವಾಗಿ ಕುಡಿಯುವುದರಿಂದ ಆಸ್ಟಿಯೊಪೊರೋಸಿಸ್, ಸಂಧಿವಾತ ಮತ್ತು ಆಸ್ಟಿಯೋಪೆನಿಯಾದಂತಹ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

* ಗ್ಯಾಸ್ಸ್ಟಿಕ್ ಸಮಸ್ಯೆ ಮತ್ತು ಅಜೀರ್ಣ ನಿವಾರಣೆ:

ತೆಂಗಿನ ನೀರು ದೇಹದಲ್ಲಿ ಪಿ ಹೆಚ್ ಮಟ್ಟವನ್ನು ಸಮತೋಲನಗೊಳಿಸುತ್ತದೆ, ಇದರಿಂದ ನಿಮಗೆ ಅಸಿಡಿಟಿ ಮತ್ತು ಎದೆಯುರಿ ಸಮಸ್ಯೆಗಳು ಇರುವುದಿಲ್ಲ. ತೆಂಗಿನ ನೀರು ಜೀರ್ಣಕ್ರಿಯೆಗೂ ಸಹಾಯ ಮಾಡುತ್ತದೆ. ಇದು ದೇಹದಲ್ಲಿ ಸೋಡಿಯಂ ಪ್ರಮಾಣವನ್ನು ಕಡಿಮೆ ಮಾಡುತ್ತದೆ, ಇದರಿಂದಾಗಿ ಹೊಟ್ಟೆಯುಬ್ಬರ ಮತ್ತು ಗ್ಯಾಸ್ ಸಮಸ್ಯೆ ಇಲ್ಲ. ಫೈಬರ್ ಅಧಿಕವಾಗಿರುವುದರಿಂದ ಇದು ಜೀರ್ಣಾಂಗ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ.

* ಕಿಡ್ನಿ ಸ್ಟೋನ್ ಸಮಸ್ಯೆ ನಿವಾರಣೆ:

ಮೂತ್ರದಲ್ಲಿ ಕಲ್ಲಿನ ಸಮಸ್ಯೆಯ ಪರಿಹಾರಕ್ಕೆ ಸಹಕಾರಿಯಾಗಿದ್ದು, ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸುತ್ತದೆ.

Tags: coconut waterhealthnewsnotoutToday
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಶ್ವಾನವನ್ನು ಕೋಲಿನಿಂದ ಹೊಡೆದು ಕೊಂದ ರಾಕ್ಷಸರು..! ಕಾಲೇಜು ಆವರಣದಲ್ಲೇ ನರಳುತ್ತಾ ಪ್ರಾಣಬಿಟ್ಟ ಶ್ವಾನ

ಶ್ವಾನವನ್ನು ಕೋಲಿನಿಂದ ಹೊಡೆದು ಕೊಂದ ರಾಕ್ಷಸರು..! ಕಾಲೇಜು ಆವರಣದಲ್ಲೇ ನರಳುತ್ತಾ ಪ್ರಾಣಬಿಟ್ಟ ಶ್ವಾನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In