• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಒಡಿಶಾ ಆರೋಗ್ಯ ಸಚಿವರ ಹತ್ಯೆ ಕೇಸ್:ಸಚಿವರನ್ನು ಕೊಲ್ಲುವ ಉದ್ದೇಶ ಎಎಸ್ ಐ ಗಿತ್ತು : ಒಡಿಶಾ ಪೊಲೀಸರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 31, 2023
in ರಾಜಕೀಯ
0 0
0
ಒಡಿಶಾ ಆರೋಗ್ಯ ಸಚಿವರ ಹತ್ಯೆ ಕೇಸ್:ಸಚಿವರನ್ನು ಕೊಲ್ಲುವ ಉದ್ದೇಶ ಎಎಸ್ ಐ ಗಿತ್ತು : ಒಡಿಶಾ ಪೊಲೀಸರು
Share on FacebookShare on Twitter

ನ್ಯೂಸ್ ನಾಟೌಟ್ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಘಟನೆ ಒಡಿಶಾದಲ್ಲಿ ನಡೆದಿತ್ತು.ಸಚಿವರೊಬ್ಬರನ್ನು ಎಎಸ್ ಐ ಗುಂಡಿಕ್ಕಿ ಕೊಂದಿರುವುದರ ಹಿಂದೆ ತನಿಖೆ ಚುರುಕುಗೊಂಡಿದೆ. ಇದರ ಮಧ್ಯೆ ಎಎಸ್ಐ ಮಾನಸಿಕ ಅಸ್ವಸ್ಥ ಎಂಬ ಸುದ್ದಿ ಹರಿದಾಡಿತ್ತು.ಇದೀಗ ಸ್ಪೋಟಕ ವಿಷಯವೊಂದು ರಿವೀಲ್ ಆಗಿದೆ.

‘ಆರೋಪಿ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗೋಪಾಲ್ ದಾಸ್‌ಗೆ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ಅವರನ್ನು ಕೊಲ್ಲುವ ಸ್ಪಷ್ಟವಾದ ಉದ್ದೇಶವಿತ್ತು’ ಎಂದಿದ್ದಾರೆ. ಸಚಿವರ ಹತ್ಯೆಗೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್‌ನಲ್ಲಿ ಒಡಿಶಾ ಪೊಲೀಸರು ಹೇಳಿದ್ದಾರೆ.ಸಚಿವರ ಮೇಲೆ ಎಎಸ್‌ಐ ಗುಂಡು ಹಾರಿಸಿದ ಸ್ಥಳದಲ್ಲಿದ್ದ ಬ್ರಜರಾಜನಗರ ಪೊಲೀಸ್ ಠಾಣೆಯ ಪ್ರಭಾರಿ ಇನ್‌ಸ್ಪೆಕ್ಟರ್ (ಐಐಸಿ) ಪ್ರದ್ಯುಮ್ನ ಕುಮಾರ್ ಸ್ಟೈನ್ ಅವರು ಈ ಸಂಬಂಧ ಹೇಳಿಕೆ ನೀಡಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಕೊಲ್ಲುವ ಉದ್ದೇಶ ಸ್ಪಷ್ಟ?

‘ಜ. 29ರಂದು ಮಧ್ಯಾಹ್ನ 12.15ಕ್ಕೆ ಸಚಿವರ ಕಾರು ಕಟ್ಟಡವೊಂದರ ಬಳಿ ನಿಂತಿತು. ಕಾರಿನ ಮುಂಭಾಗ ಬಾಗಿಲು ತೆರೆದ ಬಳಿಕ ಸಚಿವರು ಕಾರಿನಿಂದ ಕೆಳಗಿಳಿದರು.ಎಎಸ್ಐ ಗೋಪಾಲ್ ದಾಸ್ ಅವರು,ಇದ್ದಕ್ಕಿದ್ದಂತೆಯೇ ಸಚಿವರ ಸಮೀಪಕ್ಕೆ ಬಂದು ತಮ್ಮ ಸರ್ವೀಸ್ ಪಿಸ್ತೂಲಿನಿಂದ ಅವರತ್ತ ಗುರಿಯಿಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿದರು.ಎಎಸ್‌ಐಗೆ ಸಚಿವರನ್ನು ಕೊಲ್ಲುವ ಉದ್ದೇಶ ಸ್ಪಷ್ಟವಾಗಿತ್ತು’ ಎಂದು ಬ್ರಜರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಪ್ರದ್ಯುಮ್ನ ಕುಮಾರ್ ತಿಳಿಸಿದ್ದಾರೆ.

‘ಗುಂಡು ತಾಗುತ್ತಿದ್ದಂತೆಯೇ ಅವರು ನೆಲಕ್ಕೆ ಕುಸಿದುಬಿದ್ದರು. ದೇಹದಿಂದ ರಕ್ತ ಸುರಿಯಲಾರಂಭಿಸಿತು. ಅದೇ ವೇಳೆ ಆರೋಪಿಯು ಹಾರಿಸಿದ ಎರಡನೇ ಸುತ್ತಿನ ಗುಂಡು ನನ್ನ ಉಂಗುರದ ಬೆರಳಿಗೆ ತಾಗಿತು. ಸ್ಥಳದಲ್ಲಿದ್ದ ಕಾನ್‌ಸ್ಟೆಬಲ್ ಕೆ.ಸಿ. ಪ್ರಧಾನ ಅವರ ಜತೆಗೂಡಿ ಆರೋಪಿಯನ್ನು ಹಿಡಿದೆವು’ ಎಂದು ಅವರು ವಿವರಿಸಿದ್ದಾರೆ.

ಹತ್ಯೆ ಹಿಂದೆ ಪಿತೂರಿ ಶಂಕೆ:

ಆರೋಗ್ಯ ಸಚಿವರ ಹತ್ಯೆಯ ಹಿಂದೆ ಪಿತೂರಿ ಶಂಕೆ ವ್ಯಕ್ತಪಡಿಸಿರುವ ವಿರೋಧಪಕ್ಷಗಳು, ಸಿಬಿಐ ತನಿಖೆಗೆ ಆಗ್ರಹಿಸಿವೆ.’ಇದು ಆಳವಾದ ಪಿತೂರಿಯ ಭಾಗವಾಗಿದೆ. ಈ ಕುರಿತು ನಿಷ್ಪಕ್ಷಪಾತ ತನಿಖೆ ಆಗಲೇಬೇಕೆಂದು ಪಟ್ಟು ಹಿಡಿದಿವೆ.ಘಟನಾ ಸ್ಥಳದಲ್ಲಿ ಸಾಕಷ್ಟು ಪೊಲೀಸರನ್ನು ಏಕೆ ನಿಯೋಜಿಸಿರಲಿಲ್ಲ ಎಂದು ವಕೀಲರೂ ಆಗಿರುವ ಕಾಂಗ್ರೆಸ್ ಶಾಸಕಾಂಘ ಪಕ್ಷದ ನಾಯಕ ನರಸಿಂಗ್ ಅವರು ಆಕ್ರೋಶಿತರಾಗಿದ್ದಾರೆ.’ಸಚಿವರು ಈ ಪ್ರದೇಶಕ್ಕೆ ಭೇಟಿ ನೀಡುವ ಒಂದು ದಿನ ಮುನ್ನ ಆರೋಪಿ ಎಎಸ್ಎಐಗೆ ಪಿಸ್ತೂಲ್ ನೀಡಲಾಗಿದೆ. ಹಾಗಾಗಿ, ಹತ್ಯೆಗಾಗಿ ಪಿತೂರಿ ನಡೆದಿರುವ ಶಂಕೆ ಇದೆ. ಎಂದು ಬಿಜೆಪಿಯ ವಿರೋಧಪಕ್ಷದ ನಾಯಕ ಜಯನಾರಾಯಣ ಮಿಶ್ರಾ ಆಗ್ರಹಿಸಿದ್ದಾರೆ.

Tags: #healthminister#odisha#rivil
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರು: ಜೀಪು ಡಿಕ್ಕಿ, ಗೋಳಿತೊಟ್ಟು ನಿವಾಸಿ ಸಾವು

ಸುಳ್ಯ: ಎರಡು ಬೈಕ್ ಗಳ ನಡುವೆ ಅಪಘಾತ,ಯುವಕ ಗಂಭೀರ, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In