• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಮಕರ ಸಂಕ್ರಾತಿಯ ಪರಮಾನಂದ: ಗವಿಗಂಗಾಧರೇಶ್ವರನಿಗೆ ಸೂರ್ಯದೇವರ ಅಪ್ಪುಗೆ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 15, 2023
in Uncategorized
0 0
0
ಮಕರ ಸಂಕ್ರಾತಿಯ ಪರಮಾನಂದ: ಗವಿಗಂಗಾಧರೇಶ್ವರನಿಗೆ ಸೂರ್ಯದೇವರ ಅಪ್ಪುಗೆ..!
Share on FacebookShare on Twitter

ನ್ಯೂಸ್ ನಾಟೌಟ್: ಐತಿಹಾಸಿಕ ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಬೆಂಗಳೂರಿನ ಗವಿಗಂಗಾಧರೇಶ್ವರನ ದೇವಸ್ಥಾನವೂ ಒಂದು. ಉತ್ತರಾಯಣದ ಪುಣ್ಯ ಕಾಲದ ಮಕರ ಸಂಕ್ರಾಂತಿಯಂದು ಈ ದೇಗುಲ ಸೂರ್ಯ ರಶ್ಮಿಯ ಸ್ಪರ್ಶದ ಅದ್ಭುತ ಕ್ಷಣಕ್ಕೆ ಸಾಕ್ಷಿಯಾಗುತ್ತದೆ. ಈ ಸಂದರ್ಭದಲ್ಲಿ ಪ್ರತಿ ವರ್ಷ ಸಾವಿರಾರು ಭಕ್ತರು ಈ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಾರೆ.

ಮಕರ ಸಂಕ್ರಾಂತಿಯ ಇಂದು ಸಂಜೆ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಕ್ಷಣವನ್ನು ಕಣ್ತುಂಬಿಕೊಳ್ಳುವುದಕ್ಕೆ ಬೆಂಗಳೂರಿನಲ್ಲಿ ಭಕ್ತ ಸಮೂಹ ಕಾತರದಿಂದ ಕಾದಿದ್ದರು. ಅಂತಿಮವಾಗಿ ಸೂರ್ಯ ರಶ್ಮಿ ಗವಿ ಗಂಗಾಧರೇಶ್ವರನ ಆಲಯಕ್ಕೆ ಪ್ರವೇಶಿಸುತ್ತಿದ್ದಂತೆ ಸಾವಿರಾರು ಭಕ್ತರು ಜೈಕಾರ ಕೂಗಿದರು.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಗವಿಪುರಂ ಪವಿತ್ರ ಕ್ಷೇತ್ರ

ಬೆಂಗಳೂರಿನ ಗವಿಪುರಂನ ಗುಟ್ಟಹಳ್ಳಿಯಲ್ಲಿ ಈ ದೇವಾಲಯವಿದೆ. ಇದೇ ಕಾರಣದಿಂದ ಸಾಕಷ್ಟು ಭಕ್ತರು ಸದಾ ಗವಿಗಂಗಾಧರೇಶ್ವರನ ದರ್ಶನ ಪಡೆಯಲು ಈ ದೇಗುಲಕ್ಕೆ ಬರುತ್ತಾರೆ. ಒಂದು ಕಾಲದ ತಪೋಭೂಮಿ ಇದು. ಖುಷಿ, ಮುನಿಗಳ ಭೇಟಿಗೆ ಸಾಕ್ಷಿಯಾದ ಈ ಸ್ಥಳ ಇಂದಿಗೂ ತನ್ನ ಧಾರ್ಮಿಕ ಮಹತ್ವವನ್ನು ಉಳಿಸಿಕೊಂಡು ಅದೆಷ್ಟೋ ಭಕ್ತರ ಮನಸ್ಸಿಗೆ ನೆಮ್ಮದಿಯ ತಾಣವಾಗಿ ಗಮನ ಸೆಳೆಯುತ್ತಿದೆ. ಅದೇ ಪರ ಶಿವನ ಪವಿತ್ರ ಆಲಯ ಗವಿಗಂಗಾಧರೇಶ್ವರ ಕ್ಷೇತ್ರ.

ನಿರ್ಧಿಷ್ಟ ಅಧ್ಯಯನದ ದ್ಯೋತಕ

ಶಿವ ಲಿಂಗಕ್ಕೆ ಕೆಲ ಕ್ಷಣಗಳ ಕಾಲ ಸೂರ್ಯ ರಶ್ಮಿ ವಿಶೇಷ ರೀತಿಯಲ್ಲಿ ಸ್ಪರ್ಶ ಮಾಡುವ ಸಂಕ್ರಮಣದ ಈ ಸೋಜುಗ ಸೂರ್ಯ ಮತ್ತು ಭೂಮಿಯ ಚಲನೆಯನ್ನು ನಿರ್ಧಿಷ್ಟವಾಗಿ ಅಧ್ಯಯನ ಮಾಡಿ ಅದನ್ನು ರೂಪಿಸಿದ ಭಾರತದ ಪೂರ್ವಜರ ಜ್ಞಾನ ಶಕ್ತಿಗೆ ಹಿಡಿದ ಕೈಗನ್ನಡಿ. ಸೌರಮಂಡಲದ ಅಂತಹ ಬದಲಾವಣೆಯ ಸೂಚಕವಾಗಿ ಪರ ಶಿವನ ಪವಿತ್ರ ಆಲಯ ಗವಿಗಂಗಾಧರೇಶ್ವರ ಕ್ಷೇತ್ರ ಸೂರ್ಯನ ಕಿರಣ ಶಿವಲಿಂಗ ಶಿರ ಭಾಗದಿಂದ ಪಾದದ ವರೆಗೆ ಬೆಳಕಿನ ಅಭಿಷೇಕ ಮಾಡುತ್ತದೆ. ಸಾವಿರಾರು ವರ್ಷಗಳ ಇತಿಹಾಸ ಇರುವ ದೇವ ಸನ್ನಿಧಿ ಇದು. ಇದೇ ಕಾರಣದಿಂದ ಸಾಕಷ್ಟು ಭಕ್ತರು ಸದಾ ಗವಿಗಂಗಾಧರೇಶ್ವರನ ದರ್ಶನ ಪಡೆಯಲು ಈ ದೇಗುಲಕ್ಕೆ ಬರುತ್ತಾರೆ. ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಸೂರ್ಯ ಮಕರ ರಾಶಿಗೆ ಪ್ರವೇಶಿಸುವ ಸುಸಂದರ್ಭವಿದು. ಇಲ್ಲಿಂದ ದಕ್ಷಿಣಾಯಣ ಮುಗಿದು ಉತ್ತರಾಯಣದ ಪುಣ್ಯಕಾಲ ಶುರುವಾಗುತ್ತದೆ, ಈ ಕಾಲಕ್ಕಾಗಿಯೇ ಶರಶಯ್ಯೆಯಲ್ಲಿ ಕಾದ ಭೀಷ್ಮರನ್ನು ನಾವಿಲ್ಲಿ ನೆನಪಿಸಿಕೊಳ್ಳಬಹುದು. ಇಲ್ಲಿ ನಮಗೆ ಉತ್ತರಾಯಣ ಕಾಲದ ಮಹತ್ವ ಮತ್ತು ವೈಜ್ಞಾನಿಕವಾಗಿ ಅಂದು ಹಿರಿಯರು ತಮ್ಮ ಜೀವನವನ್ನು ಕಟ್ಟಿಕೊಂಡ ಬಗೆಯನ್ನು ನಾವಿಲ್ಲಿ ಸ್ಮರಿಸಬಹುದು.

Tags: BangaloreGavi Gangadhareshwara templeLord ShivaMakara sankranti
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರು:ಮೋಸ್ಟ್ ವಾಂಟೆಡ್ ಕಳ್ಳ ಅರೆಸ್ಟ್,9 ಲಕ್ಷ ರೂ.ಹಣವನ್ನು ಮಣ್ಣಿನಡಿ ಹೂತಿಟ್ಟಿದ್ದ ಖದೀಮ

ಮಂಗಳೂರು:ಮೋಸ್ಟ್ ವಾಂಟೆಡ್ ಕಳ್ಳ ಅರೆಸ್ಟ್,9 ಲಕ್ಷ ರೂ.ಹಣವನ್ನು ಮಣ್ಣಿನಡಿ ಹೂತಿಟ್ಟಿದ್ದ ಖದೀಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In