• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಬಸ್ ಸ್ಟ್ಯಾಂಡ್ ನಲ್ಲಿ ಯುವತಿಯರಿಗೆ ಕೀಟಲೆ ಮಾಡಿದ್ರೆ ಹುಷಾರ್!!,ಸೈರನ್ ಮೊಳಗುತ್ತೆ,ಕ್ಷಣಾರ್ಧದಲ್ಲೇ ಪೊಲೀಸರು ಎಂಟ್ರಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 4, 2023
in ಕರಾವಳಿ
0 0
0
ಬಸ್ ಸ್ಟ್ಯಾಂಡ್ ನಲ್ಲಿ ಯುವತಿಯರಿಗೆ ಕೀಟಲೆ ಮಾಡಿದ್ರೆ ಹುಷಾರ್!!,ಸೈರನ್ ಮೊಳಗುತ್ತೆ,ಕ್ಷಣಾರ್ಧದಲ್ಲೇ ಪೊಲೀಸರು ಎಂಟ್ರಿ
Share on FacebookShare on Twitter

ನ್ಯೂಸ್ ನಾಟೌಟ್ : ಇನ್ಮುಂದೆ ಬಸ್ ನಿಲ್ದಾಣದಲ್ಲಿ ನಿಂತ ಮಹಿಳೆಯರಿಗೆ ಕಿರುಕುಳ ನೀಡಿದರೆ, ಅಶ್ಲೀಲವಾಗಿ ನಡೆದುಕೊಂಡರೆ , ದುಷ್ಕರ್ಮಿಗಳೇನಾದರೂ ದಾಳಿ ಮಾಡಿದರೆ ಕ್ಷಣಾರ್ಧದಲ್ಲೇ ಸ್ಥಳೀಯ ಪೊಲೀಸರು ಬಸ್ ಸ್ಟ್ಯಾಂಡ್ ನಲ್ಲಿ ಹಾಜರಿರುತ್ತಾರೆ. ಹೌದು, ಈ ಹಿಂದೆ ಅವರಿಗೆ ಫೋನ್ ಮೂಲಕ ಸುದ್ದಿ ತಿಳಿಯುತ್ತಿತ್ತು. ಇದೀಗ ಬಸ್ ಸ್ಟ್ಯಾಂಡ್ ನಲ್ಲಿದ್ದ ಸೈರನ್ ದೊಡ್ಡದಾಗಿ ಸೌಂಡ್ ಮಾಡಲಿದೆ.

ಹೈಟೆಕ್‌ ಬಸ್‌ ನಿಲ್ದಾಣ:




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಈ ಹೈಟೆಕ್‌ ಬಸ್‌ ನಿಲ್ದಾಣದಲ್ಲಿ ಸೈರನ್ ಮೊಳಗಲಿದ್ದು, ಕ್ಷಣಾರ್ಧದಲ್ಲೇ ಆ ಸ್ಥಳಕ್ಕೆ ಸ್ಥಳೀಯ ಪೊಲೀಸರು ಅಥವಾ ತುರ್ತು ನಿಗಾ ವಾಹನ ಧಾವಿಸಿ ಬರಲಿದೆ. ಮಹಿಳೆಯರಿಗೆ ರಕ್ಷಣೆ ಸಿಗಲಿದೆ.ಮಾತ್ರವಲ್ಲ ದುಷ್ಕರ್ಮಿಗಳಿಂದ ಬಜಾವಾಗಲು ಈ ತಂಗುದಾಣ ಸಹಾಯಕ್ಕೆ ಬರಲಿದೆ. ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಸುರತ್ಕಲ್‌ನಲ್ಲಿ ಸ್ಮಾರ್ಟ್‌ ಆ್ಯಂಡ್‌ ಡಿಜಿಟಲ್‌ ಸುರತ್ಕಲ್‌ ಯೋಜನೆಯಡಿಯಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಸುಸಜ್ಜಿತ ಹೈಟೆಕ್‌ ಬಸ್‌ ನಿಲ್ದಾಣವನ್ನು ನಿರ್ಮಿಸಲಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.

112 ಕಂಟ್ರೋಲ್‌ ರೂಮ್‌ಗೆ ಸಂದೇಶ:

ಮಂಗಳೂರು ಸಮೀಪವಿರುವ ಸುರತ್ಕಲ್‌ ಗೋವಿಂದದಾಸ್‌ ಕಾಲೇಜು ಮುಂಭಾಗದಲ್ಲಿ ಈ ಬಸ್‌ ತಂಗುದಾಣವಿದ್ದು ವಿಭಿನ್ನವಾಗಿ ಎಲ್ಲರ ಗಮನ ಸೆಳಿತಿದೆ. ಯುವತಿಯರಿಗೆ , ಮಹಿಳೆಯರಿಗೆ ಏನಾದರೂ ತೊಂದರೆಯಾದರೆ ಬಸ್‌ ತಂಗುದಾಣದಲ್ಲಿರುವ ಸ್ವಿಚ್‌ (ಎಸ್‌ಒಎಸ್‌ ಬಟನ್‌) ವೊಂದನ್ನು ಹಾಕಬೇಕು. ಕೂಡಲೇ ಸಮೀಪದ ಸುರತ್ಕಲ್‌ ಪೊಲೀಸ್‌ ಠಾಣೆ, ಠಾಣೆ ಇನ್‌ಸ್ಪೆಕ್ಟರ್‌, ಪೊಲೀಸ್‌ ಕಮಿಷನರ್‌, ಕಾನೂನು ಸುವ್ಯವಸ್ಥಾ ವಿಭಾಗದ ಡಿಸಿಪಿ, 112 ಕಂಟ್ರೋಲ್‌ ರೂಮ್‌ಗೆ ಸಂದೇಶ ರವಾನೆಯಾಗುತ್ತದೆ.ಈ ಮೂಲಕ ಮಹಿಳೆಯರಿಗೆ ರಕ್ಷಣೆ ಸಿಗಲಿದೆ ಅನ್ನೋದು ಅಭಿಪ್ರಾಯ.

ಅಧಿಕಾರಿಗಳು ಕೂಡಲೇ ಮೊಬೈಲ್‌ ಮೂಲಕ ಬಸ್‌ ತಂಗುದಾಣದಲ್ಲಿರುವ ಸಿಸಿ ಕ್ಯಾಮೆರಾದ ಸಹಾಯ ಪಡೆದು ಆ ಸ್ಥಳದಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ನೇರವಾಗಿ ವೀಕ್ಷಣೆ ಮಾಡಲು ಸಾಧ್ಯವಿದೆ. ಸ್ಥಳೀಯ ಠಾಣೆ ಇನ್‌ಸ್ಪೆಕ್ಟರ್‌ ಬಂದು ಸೈರನ್‌ ಬಂದ್‌ ಮಾಡುವ ತನಕ ಸೈರನ್‌ ಮೊಳಗುತ್ತಲೇ ಇರುತ್ತದೆ.ಈ ಹೈಟೆಕ್ ಬಸ್ ಸ್ಟ್ಯಾಂಡ್ ಅನ್ನು ರಾಜ್ಯದೆಲ್ಲೆಡೆ ವಿಸ್ತರಿಸಿದರೆ ರಾಜ್ಯದೆಲ್ಲೆಡೆಯಿರುವ ಮಹಿಳೆಯರಿಗೆ ಅನುಕೂಲವಾದೀತು.

Tags: #busstand#hitechbusstand#policestation#state#women
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಗುಜರಿಗೆ ಸೇರಿದ ಏರ್‌ ಇಂಡಿಯಾದ 4 ವಿಮಾನ

ಹಾರಾಡುತ್ತಿದ್ದ ವಿಮಾನದೊಳಗೆ ಮಹಿಳೆಯ ಮೇಲೆ ಟೈಟ್ ಮ್ಯಾನ್‌ ಮೂತ್ರ ವಿಸರ್ಜನೆ..! ಏರ್ ಇಂಡಿಯಾ ವಿಮಾನದಲ್ಲಿ ಏನಿದು ಅಸಹ್ಯ..?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In