• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಆತ್ಮಹತ್ಯೆಗೆ ನಿರ್ಧರಿಸಿದ್ರಾ ಖ್ಯಾತ ನಿರೂಪಕ ಕಿರಿಕ್ ಕೀರ್ತಿ, ವೈರಲ್ ಪೋಸ್ಟ್ ನಲ್ಲೇನಿದೆ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 2, 2023
in ಕ್ರೀಡೆ/ಸಿನಿಮಾ
0 0
0
ಆತ್ಮಹತ್ಯೆಗೆ ನಿರ್ಧರಿಸಿದ್ರಾ ಖ್ಯಾತ ನಿರೂಪಕ ಕಿರಿಕ್ ಕೀರ್ತಿ, ವೈರಲ್ ಪೋಸ್ಟ್ ನಲ್ಲೇನಿದೆ?
Share on FacebookShare on Twitter

ನ್ಯೂಸ್ ನಾಟೌಟ್ : ಕನ್ನಡದ ಖ್ಯಾತ ಟಿವಿ ನಿರೂಪಕ, ನಟ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಅವರು ಜಗತ್ತಿಗೆ ವಿದಾಯ ಹೇಳಲು ನಿರ್ಧರಿಸಿದ್ದರು ಎಂದು ಹೇಳಿಕೊಂಡ ಪೋಸ್ಟ್ ವೊಂದು ವೈರಲ್‌ ಆಗಿದೆ.

ಪೋಸ್ಟ್ ವೈರಲ್


ಕಿರಿಕ್ ಕೀರ್ತಿ ತನ್ನ ವೈಯಕ್ತಿಕ ಜೀವನದಲ್ಲಿ ನಡೆದ ಕೆಲವು ಘಟನೆಗಳಿಂದ ಖಿನ್ನತೆಗೆ ಒಳಗಾಗಿದ್ದೆ ಎಂದಿದ್ದಾರೆ. ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ತುಂಬಾ ತೊಂದರೆಗೊಳಿಸಿದೆ ಎಂದು ಅವರು ಅದರಲ್ಲಿ ಹೇಳಿದ್ದಾರೆ. ಕಿರಿಕ್ ಕೀರ್ತಿ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ನ್ನು ಹಂಚಿಕೊಂಡಿದ್ದು ಇದು ಬಾರಿ ವೈರಲ್ ಆಗಿದೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಪೋಸ್ಟ್ ನಲ್ಲಿ ಏನಿದೆ?

ನಾನೊಂದು ನಿರ್ಧಾರ ಮಾಡಿದ್ದೆ. ನಾನು ಜಗತ್ತಿಗೆ ವಿದಾಯ ಹೇಳಿ ಬಿಡಬೇಕು ಅಂತ. ಕಾರಣಗಳು ಹಲವು. ನನ್ನ ವೈಯಕ್ತಿಕ ಜೀವನದಲ್ಲಿ ನಡೆದ ಕೆಲವು ಘಟನೆಗಳು ಇನ್ನಿಲ್ಲದಂತೆ ನನ್ನನ್ನು ಖಿನ್ನತೆಗೊಳಗಾಗುವಂತೆ ಮಾಡಿತ್ತು. ಜೀವನದ ಮೇಲೆ ಕೆಟ್ಟ ನಿರಾಸಕ್ತಿ ಬಂದಿತು. ಎಲ್ಲಾ ಪ್ರಯತ್ನಗಳು ಆಗಾಗ ಕೈ ಕೊಡುತ್ತಿತ್ತು. ಒಂದೆಡೆ ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ಕಂಗಾಲಾಗಿಸಿದೆ. ಸ್ವಲ್ಪ ದಿನ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದಿದ್ದೆ. ಆದರೆ ಈಗ ಎಲ್ಲದಕ್ಕೂ ಹೆದರುತ್ತಿದ್ದರೆ ನನ್ನನ್ನು ನಂಬಿ ಬಂಡವಾಳ ಹಾಕಿದವರಿಗೆ ಏನೆಂದು ಹೇಳಲಿ. ನನ್ನನ್ನು ನಂಬಿ ಹೂಡಿಕೆ ಮಾಡಿದವರಿಗೆ ನ್ಯಾಯ ಸಿಗುವುದು ಹೇಗೆ…? ನನ್ನ ಮಗನ ಭವಿಷ್ಯ ಕಟ್ಟುವುದು ಹೇಗೆ..? ಈ ಪ್ರಶ್ನೆಗಳು ಕಾಡಿದ್ದು, ಟೈಪ್ ಮಾಡಿದ ಡೆತ್ ನೋಟ್ ಡಿಲೀಟ್ ಮಾಡಿದ್ದೇನೆ’

10 ನಿಮಿಷ ಧ್ಯಾನ


ನಿರಂತರ 10 ನಿಮಿಷ ಧ್ಯಾನದಲ್ಲಿ ತೊಡಗಿದೆ.ಏನಾದರೂ ಸಾಧಿಸಬೇಕೆಂದು ಡಿಸೈಡ್ ಮಾಡಿದೆ.ಮನಸ್ಸಿನಲ್ಲಿರುವ ಕಲ್ಮಶಗಳನ್ನು ತೆಗೆದು ಹಾಕಿದೆ.ಡಿಪ್ರೆಶನ್ ನಿಂದ ವಾಪಾಸ್ ಬರಲು ಸಹಕರಿಸಿ, ಮತ್ತೆ ನನ್ನ ಮುಖದ ಮೇಲೆ ನಗು ಬರುವಂತೆ ಮಾಡಲು ಸಹಕರಿಸಿ ಎಂದು ಹೇಳಿದ್ದಾರೆ .

Tags: #actor#anchor#bigboss#facebook#kirikkeerhi#positiveenergy#postviral
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸತ್ಕಾರ್ಯದಿಂದ ದೇವರ ಅನುಗ್ರಹ: ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಸತ್ಕಾರ್ಯದಿಂದ ದೇವರ ಅನುಗ್ರಹ: ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In