• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Thursday, July 23, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಮಂಗಳೂರು:ಪಾಝಿಲ್ ಸಹೋದರನ ಮೇಲೆ ಹಲ್ಲೆ ಪ್ರಕರಣ,ದೂರು-ಪ್ರತಿದೂರು ದಾಖಲು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 9, 2023
in ಕರಾವಳಿ
0 0
0
ಮಂಗಳೂರು:ಪಾಝಿಲ್ ಸಹೋದರನ ಮೇಲೆ ಹಲ್ಲೆ ಪ್ರಕರಣ,ದೂರು-ಪ್ರತಿದೂರು ದಾಖಲು
Share on FacebookShare on Twitter

ನ್ಯೂಸ್ ನಾಟೌಟ್ : ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಅವರ ಸಹೋದರನಿಗೆ ತಂಡದಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.ಮಂಗಳೂರು ಸಮೀಪದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿರುವುದಾಗಿ ತಿಳಿದು ಬಂದಿದೆ.

ಕಾಟಿಪಳ್ಳದ ನಿವಾಸಿಗಳಾದ ಪ್ರೀತಂ ಶೆಟ್ಟಿ, ಆಕಾಶ್, ಪ್ರಕಾಶ್, ಬಂಟ್ವಾಳದ ಹರ್ಷಿತ್ ಸೇರಿ ಐವರಿದ್ದ ತಂಡ ಹಲ್ಲೆ, ಕೊಲೆ ಬೆದರಿಕೆ ಹಾಕಿರುವುದಾಗಿ ಗಾಯಾಳು ಆದಿಲ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.ಮಂಗಳಪೇಟೆಯ ನಿವಾಸಿಗಳಾದ ಆದಿಲ್ ಮೆಹರೂಫ್, ಉಮರ್ ಫಾರೂಕ್, ಅಬ್ದುಲ್ ಹಮೀದ್, ಉಮರ್ ಫಾರೂಕ್ ಎಂಬವರು ಹಲ್ಲೆ, ಕೊಲೆ ಬೆದರಿಕೆ ಹಾಕಿರುವುದಾಗಿ ನಾಗೇಶ್ ದೇವಾಡಿಗ ಎಂಬವರ ಪ್ರತಿ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆಳ ತಿಂಗಳ‌ ಹಿಂದೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಫಾಝಿಲ್ ಅವರ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಸುರತ್ಕಲ್ ನ ಕಾಟಿಪಳ್ಳದ ಗಣೇಶ್ ಪುರ ಎಂಬಲ್ಲಿ ಇಂದು ನಡೆದಿತ್ತು.

Tags: #complaint#Fazil#fazilbrother#mangaloare#suratkal
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ ಸಾಂದೀಪ್ ವಿಶೇಷ ಮಕ್ಕಳ ಶಾಲೆಯ ಸಾಧಕರಿಗೆ ಅಭಿನಂದನೆ

ಸುಳ್ಯ ಸಾಂದೀಪ್ ವಿಶೇಷ ಮಕ್ಕಳ ಶಾಲೆಯ ಸಾಧಕರಿಗೆ ಅಭಿನಂದನೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In