• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಸಂಪಾಜೆ ದರೋಡೆ ಪ್ರಕರಣ: ರಾತ್ರೋ ರಾತ್ರಿ A1 ಆರೋಪಿಯ ಹಿಡಿದು ಜೈಲಿಗಟ್ಟಿದ ಪೊಲೀಸರು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 25, 2023
in ಕರಾವಳಿ
0 0
0
BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!
Share on FacebookShare on Twitter

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬಿಚ್ಚಿ ಬೀಳಿಸಿದ್ದ ಸಂಪಾಜೆಯ ಚಟ್ಟೆಕಲ್ಲಿನ ಅಂಬರೀಶ್ ಭಟ್ ಮನೆಯಲ್ಲಿ ವರ್ಷದ ಹಿಂದೆ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಸೆರೆ ಹಿಡಿಯಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಎ೧ ಆರೋಪಿಯಾಗಿದ್ದ ಸ್ಯಾಮ್ಸನ್ ಅನ್ನುವ ವ್ಯಕ್ತಿಯನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆತ ಪ್ರಕರಣದ ಪ್ರಮುಖ ರೂವಾರಿಯಾಗಿದ್ದ. ಈತನನ್ನು ಮಾರುವೇಷದಲ್ಲಿ ಹೋಗಿ ರಾತ್ರೋ ರಾತ್ರಿ ಪೊಲೀಸರು ಆತನ ಮನೆಯಿಂದಲೇ ಬಂಧಿಸಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೂ ಇಬ್ಬರು ತಲೆ ಮರೆಸಿಕೊಂಡಿದ್ದು ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದು ಬಂದಿದೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಎ೧ ಆರೋಪಿ ಸೆರೆ

ಕಳೆದ ವರ್ಷ ಮಾರ್ಚ್ ೨೦ರಂದು ಮಾರಕಾಸ್ತ್ರ ಸಜ್ಜಿತ ದರೋಡೆಕೋರರ ತಂಡ ಸಂಪಾಜೆಯ ಚಟ್ಟೆಕಲ್ಲಿನ ಅಂಬರೀಶ್ ಭಟ್ ಅವರ ಅಂಬಾಶ್ರಮ ಮನೆಗೆ ನುಗ್ಗಿ ಅತ್ತೆ ಹಾಗೂ ಸೊಸೆಯನ್ನು ಮಚ್ಚು ಹಿಡಿದು ಬೆದರಿಸಿ 100 ಗ್ರಾಂ. ಚಿನ್ನ ಹಾಗೂ ೫.೫ ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದರು.

ಏನಿದು ಘಟನೆ?

ಅಂಬರೀಶ್ ಭಟ್ ಸಂಪಾಜೆಯ ಜನರಿಗೆ ಹೆಚ್ಚು ಚಿರಪರಿಚಿತರಾಗಿದ್ದು ದೇವರ ಪೂಜಾ ಕಾರ್ಯ, ಜ್ಯೋತಿಷ್ಯ ಶಾಸ್ತ್ರದಲ್ಲಿ ಅವರ ಕುಟುಂಬ ವಂಶಪಾರಂಪರ್ಯದಿಂದಲೇ ಬಹಳಷ್ಟು ಹೆಸರನ್ನು ಗಳಿಸಿದ ಕುಟುಂಬ. ಅಂಬರೀಶ್ ಭಟ್ ಸಮಾಜದಲ್ಲಿ ಧಾರ್ಮಿಕ ಕಾರ್ಯಗಳಿಂದ ಗುರುತಿಸಿಕೊಂಡವರು. ಅವರ ಇಬ್ಬರು ಪುತ್ರರು ಶ್ರೀವತ್ಸ ಹಾಗೂ ಶ್ರೀನಿಧಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಎಂಜಿನೀಯರ್ ಉದ್ಯೋಗದಲ್ಲಿದ್ದಾರೆ. ಶ್ರೀವತ್ಸ ತಮ್ಮ ಪತ್ನಿ, ಇಬ್ಬರು ಅವಳಿ ಮಕ್ಕಳೊಂದಿಗೆ ಊರಿಗೆ ಬಂದಿದ್ದರು. ಕಳ್ಳತನ ನಡೆದ ದಿನ ಶ್ರೀವತ್ಸ ಹಾಗೂ ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ. ಈ ವೇಳೆ ಕಳ್ಳರ ಗುಂಪೊಂದು ಮನೆಗೆ ನುಗ್ಗಿದೆ. ಮೊದಲು ಬಂದವರೇ ಶ್ರೀವತ್ಸ ಅವರ ಪತ್ನಿಯ ತಾಳಿ ಸರವನ್ನು ಕಿತ್ತುಕೊಂಡಿಕೊಂಡಿದ್ದರು. ಆಗ ತಾನೆ ತೊಟ್ಟಿಲಲ್ಲಿ ಮಲಗಿದ್ದ ಅವಳಿ ಮಕ್ಕಳಿಗೆ ಏನೂ ಮಾಡಬೇಡಿ ಎಂದು ಮನೆಯವರು ಗೊಗರೆದಿದ್ದಾರೆ. ಎಳನೀರು ಕಡಿಯವ ಮಚ್ಚು ಹಿಡಿದಿದ್ದ ದರೋಡೆಕೋರರು ಮನೆಯ ಬೀರುವಿನ ಕೀಲಿ ಕೈ ನೀಡುವಂತೆ ಹೇಳಿದ್ದರು. ಜೀವ ಭಯದಿಂದ ಮಹಿಳೆಯರು ಕೀ ನೀಡಿದ್ದರು. ಅದರಲ್ಲಿದ್ದ ಚಿನ್ನ ಹಾಗೂ ನಗದನ್ನು ದೋಚಿ ಕತ್ತಲಲ್ಲಿ ಪರಾರಿಯಾಗಿದ್ದರು. ಘಟನೆಗೆ ಸಂಬಂಧಪಟ್ಟಂತೆ ಬಹುತೇಕ ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಇದೀಗ ಎ೧ ಆರೋಪಿಯೂ ಸೆರೆ ಸಿಕ್ಕಿರುವುದರಿಂದ ಸಹಜವಾಗಿಯೇ ಪೊಲೀಸರ ಪತ್ತೆ ಕಾರ್ಯದಲ್ಲಿ ಮಹತ್ವದ ತಿರುವು ಸಿಕ್ಕಿದೆ.

Tags: arrestpolicesampaje
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮದುವೆ ದಿನವೇ ವಧು ಹೃದಯಾಘಾತದಿಂದ ಮೃತ್ಯು,ನಿಲ್ಲದ ವಿವಾಹ!

ಮದುವೆ ದಿನವೇ ವಧು ಹೃದಯಾಘಾತದಿಂದ ಮೃತ್ಯು,ನಿಲ್ಲದ ವಿವಾಹ!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In