• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಮೊಬೈಲ್ ಚಾರ್ಜರ್ ಎರಡೇ ಬಣ್ಣದಲ್ಲಿ ಯಾಕೆ ಇರುತ್ತೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ…

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 25, 2023
in ಕರಾವಳಿ
0 0
0
ಮೊಬೈಲ್ ಚಾರ್ಜರ್ ಎರಡೇ ಬಣ್ಣದಲ್ಲಿ ಯಾಕೆ ಇರುತ್ತೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ…
Share on FacebookShare on Twitter

ನ್ಯೂಸ್ ನಾಟೌಟ್: ಸ್ಮಾರ್ಟ್ ಫೋನ್‌ಗಳು ಈಗ ಎಲ್ಲರ ಅಗತ್ಯ ಸಾಧನವಾಗಿದೆ. ಇವುಗಳು ಹೇಗೆ ಅಗತ್ಯವೋ ಅದೇ ರೀತಿ ಬ್ಯಾಟರಿ ಬ್ಯಾಕಪ್​ ಸಹ ಅಷ್ಟೇ ಮುಖ್ಯವಾಗಿರುತ್ತದೆ. ಮಾರುಕಟ್ಟೆಯಲ್ಲಿ ಹಲವಾರು ಬಣ್ಣಗಳಲ್ಲಿ ಸ್ಮಾರ್ಟ್​​ಫೋನ್​ಗಳಿವೆ. ಇನ್ನು ಒಂದೇ ಸ್ಮಾರ್ಟ್​​ಫೋನ್​ಗಳು ವಿವಿಧ ರೀತಿಯ ಬಣ್ಣದಲ್ಲಿ ಖರೀದಿಗೆ ಲಭ್ಯವಿದೆ. ಆದರೆ ಈ ಸ್ಮಾರ್ಟ್​ಫೋನ್​ಗಳ ಜತೆ ಬರುವ ಚಾರ್ಜರ್​ಗಳು ಮಾತ್ರ ಕೇವಲ ಎರಡು ಮಾದರಿಯಲ್ಲಿ ಮಾತ್ರ ಇರುತ್ತದೆ. ಹೌದು, ಕಪ್ಪು ಮತ್ತು ಬಿಳಿ ಬಣ್ಣಗಳಲ್ಲಿ ಮಾತ್ರ ಇರುತ್ತದೆ.

ಇದಕ್ಕೊಂದು ಬಲವಾದ ಕಾರಣವಿದೆ. ಯಾವುದೇ ಒಂದು ಉತ್ಪನ್ನ ಅಥವಾ ಕೆಲಸವನ್ನು ಮಾಡಬೇಕಾದರೆ ಅದರ ಹಿಂದೆ ಏನಾದರು ಒಂದು ಕಾರಣಗಳು ಇದ್ದೇ ಇರುತ್ತದೆ. ಇದೀಗ ಸ್ಮಾರ್ಟ್​​ಫೋನ್​ಗಳ ಚಾರ್ಜರ್​ಗಳು ಕಪ್ಪು ಮತ್ತು ಬಿಳಿ ಬಣ್ಣದಲ್ಲಿರಲು ಕಾರಣ ಇಲ್ಲಿದೆ ನೋಡಿ. ಇತರೆ ಬಣ್ಣಗಳಲ್ಲಿ ಚಾರ್ಜರ್ ಗಳನ್ನು ತಯಾರಿಸದಿರಲು ಅದರ ಬಾಳ್ವಿಕೆ ಮತ್ತು ವೆಚ್ಚವೇ ಮುಖ್ಯ ಕಾರಣವಾಗಿದೆ. ಕಪ್ಪು ಮತ್ತು ಬಿಳಿ ಬಣ್ಣಗಳು ಚಾರ್ಜರ್ ನ ಜೀವಿತಾವಧಿಯನ್ನು ಹೆಚ್ಚಿಸುತ್ತವೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಕಳೆದ ಕೆಲವು ವರ್ಷಗಳಿಂದ ಕೆಲ ಮೊಬೈಲ್​ ಕಂಪೆನಿಗಳು ತನ್ನ ಬ್ರಾಂಡ್​ನ ಮೊಬೈಲ್ ಜೊತೆ ಬಿಳಿ ಬಣ್ಣದ ಚಾರ್ಜರ್ ನೀಡುತ್ತಿವೆ. ಬಿಳಿ ಚಾರ್ಜರ್​​ ನೀಡಲು ವಿಶೇಷವಾಗಿ ಮೂರು ಕಾರಣಗಳಿವೆ. ಮೊದಲನೆಯದಾಗಿ, ಬಿಳಿ ಬಣ್ಣವು ಬಾಹ್ಯ ಶಾಖವನ್ನು ಚಾರ್ಜರ್ ಒಳಗೆ ಪ್ರವೇಶಿಸದಂತೆ ತಡೆಹಿಡಿಯುತ್ತದೆ. ಎಲ್ಲರಿಗೂ ತಿಳಿದಿರುವಂತೆ ಬಿಳಿ ಬಣ್ಣ ಹೆಚ್ಚು ಶಾಖದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ಕಡಿಮೆ ಶಾಖ ಶಕ್ತಿಯನ್ನು ಹೀರಿಕೊಳ್ಳುತ್ತದೆ. ಈ ಕಾರಣದಿಂದಾಗಿ, ಚಾರ್ಜರ್ ಕಡಿಮೆ ಬಿಸಿಯಾಗುತ್ತದೆ ಮತ್ತು ಹೆಚ್ಚು ಕಾಲ ಬಾಳಿಕೆ ಬರುತ್ತದೆ. ಕಪ್ಪು ಬಣ್ಣದ ಚಾರ್ಜರ್ ಗಳ ಸಮಸ್ಯೆಯೆಂದರೆ ರಾತ್ರಿ ಕತ್ತಲೆಯಲ್ಲಿ ಅವುಗಳನ್ನು ಕಂಡುಹಿಡಿಯುವುದು ಸ್ವಲ್ಪ ಕಷ್ಟ. ಅದೇ ಬಿಳಿ ಬಣ್ಣದ ಚಾರ್ಜರ್ ಕತ್ತಲೆಯಲ್ಲಿಯೂ ಸುಲಭವಾಗಿ ನೋಡಬಹುದಾಗಿದೆ. ಇನ್ನು ಬಿಳಿ ಬಣ್ಣವು ಸೌಮ್ಯತೆಯ ಸಂಕೇತವಾಗಿದ್ದು ಎಲ್ಲರಿಗೂ ಇಷ್ಟವಾಗುತ್ತದೆ. ಅದಕ್ಕಾಗಿಯೇ ಈಗ ಕಂಪೆನಿಗಳು ಹೆಚ್ಚಾಗಿ ಬಿಳಿ ಬಣ್ಣದ ಚಾರ್ಜರ್​ಗಳನ್ನೇ ನೀಡುತ್ತಿದೆ.

Tags: #charger#mobile#newsnotout#smartphone
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In