• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಪೋಷಕರೆ ಎಚ್ಚರ! ಮಂಗಳೂರಿನಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ !

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 9, 2023
in ಕರಾವಳಿ, ಕ್ರೈಂ
0 0
0
ಪೋಷಕರೆ ಎಚ್ಚರ! ಮಂಗಳೂರಿನಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ !
Share on FacebookShare on Twitter

ನ್ಯೂಸ್ ನಾಟೌಟ್: ಮಂಗಳೂರು ಮೂಲದ ಕಾಲೇಜೊಂದರಲ್ಲಿ ತನ್ನ ಮಗನ ಮೆಡಿಕಲ್ ವ್ಯಾಸಾಂಗದ ಕನಸು ಈಡೇರಿಸಲು ಸೀಟಿಗಾಗಿ ಹುಡುಕಾಡುತ್ತಿದ್ದ ಪೋಷಕರಿಗೆ ಸೈಬರ್ ಖದೀಮರು ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗನಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ಮಹಿಳೆಯೊಬ್ಬರು ಕಳೆದ ವರ್ಷ ಡಿಸೆಂಬರ್ 16ರಂದು ಕರೆ ಮಾಡಿದ್ದರು. ತಾನು 50 ಲಕ್ಷ ರೂ. ಒಳಗಿನ ಸೀಟುಗಳನ್ನು ಹುಡುಕುತ್ತಿದ್ದೇನೆ ಎಂದು ವಿದ್ಯಾರ್ಥಿ ತಂದೆ ಆ ಮಹಿಳೆಗೆ ಪ್ರತಿಕ್ರಿಯಿಸಿದ್ದಾರೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಇದಾದ ನಂತರ ಇನ್ನೊಬ್ಬ ಮಹಿಳೆಯಿಂದ ಸೀಟಿನ ವಿವರಗಳನ್ನು ತಿಳಿಸಲು ಕರೆ ಬಂದಿದ್ದು, ಮುಂದಿನ ಪ್ರಕ್ರಿಯೆಗೆ ಹೋಗುವ ಮುನ್ನ ಕ್ಯಾಪಿಟೇಶನ್ ಶುಲ್ಕವಾಗಿ 15 ಲಕ್ಷ ರೂ.ಗಳನ್ನು ಮತ್ತು ಮೊದಲ ವರ್ಷದ ಶುಲ್ಕವಾಗಿ 7.5 ಲಕ್ಷ ರೂ.ಗಳನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿರುವುದಾಗಿ, ಇದರ ಜೊತೆಗೆ ಹಾಸ್ಟೆಲ್ ಉಚಿತವಾಗಿರುತ್ತದೆ ಮತ್ತು ದಾಖಲೆಗಳನ್ನು ವಾಟ್ಸ್​ಆ್ಯಪ್ ಮೂಲಕ ಕಳುಹಿಸುವಂತೆ ಸೂಚಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸೈಬರ್ ಖದೀಮರ ಮಾತನ್ನು ನಂಬಿದ ವಿದ್ಯಾರ್ಥಿಯ ತಂದೆ,ಡಿಸೆಂಬರ್ 17 ರಂದು ತನ್ನ ಹೆಂಡತಿಯ ಬ್ಯಾಂಕ್ ಖಾತೆಯಿಂದ 7.5 ಲಕ್ಷ ರೂ.ಗಳ ಡಿಮ್ಯಾಂಡ್ ಡ್ರಾಫ್ಟ್ ಪಡೆದು ಅದರ ಫೋಟೋವನ್ನು ವಾಟ್ಸ್​​ಆ್ಯಪ್​ನಲ್ಲಿ ಹಂಚಿಕೊಂಡರು. ಮರುದಿನ ತನ್ನ ಮಗನ ದಾಖಲೆಗಳ ಫೋಟೋಗಳನ್ನು ಕಳುಹಿಸಿದರು. ಡಿಸೆಂಬರ್ 20ರಂದು ಹಿರಿಯ ಅಧಿಕಾರಿಯೊಬ್ಬರ ಸೋಗಿನಲ್ಲಿ ಕರೆ ಬಂದಿದ್ದು, ವೈದ್ಯಕೀಯ ಸೀಟು ಖಚಿತವಾಗಿದೆ. ಡಿಸೆಂಬರ್ 21ರಂದು ಕಾಲೇಜಿಗೆ ಬರುವಂತೆ ತಿಳಿಸಿದ್ದರು ಎನ್ನಲಾಗಿದೆ.

ಅದರಂತೆ, ವಿದ್ಯಾರ್ಥಿ ಮತ್ತು ಆತನ ತಂದೆ ಕಾಲೇಜಿಗೆ ಭೇಟಿ ನೀಡಿದಾಗ ಓರ್ವ ವ್ಯಕ್ತಿ ಇವರ ಬಳಿ ಬಂದು ಹೊಟೇಲ್​​ವೊಂದಕ್ಕೆ ಕರೆದುಕೊಂಡು ಹೋಗಿದ್ದಾನೆ. ಈಗಾಗಲೇ ಪ್ರವೇಶವನ್ನು ದೃಢಪಡಿಸಿದ್ದರಿಂದ ಅಗತ್ಯ ದಾಖಲೆಗಳನ್ನು ಭರ್ತಿ ಮಾಡಲು ಕೇಳಲಾಯಿತು. ಆ ವ್ಯಕ್ತಿ ದಾಖಲೆಗಳನ್ನು ಪರಿಶೀಲಿಸಿದ ನಂತರ ವಿದ್ಯಾರ್ಥಿಯ ತಂದೆ ಫಾರ್ಮ್​​ಗಳನ್ನು ಭರ್ತಿ ಮಾಡಿ ತನ್ನ ಮಗನ ಫೋಟೋ ಮತ್ತು 7.5 ಲಕ್ಷ ರೂ.ಗಳ ಡಿಡಿಯನ್ನು ಲಗತ್ತಿಸಿ ಉಳಿದ ಹಣವನ್ನು ಅವರಿಗೆ ಒಪ್ಪಿಸಿ ಮನೆಗೆ ಮರಳಿದ್ದಾರೆ.

ಆದರೆ ಜನವರಿ 5 ರಂದು ವಿದ್ಯಾರ್ಥಿ ಕಾಲೇಜಿಗೆ ತಲುಪಿ ಪ್ರವೇಶ ಪತ್ರದ ಸಾಫ್ಟ್ ಕಾಪಿಯನ್ನು ತೋರಿಸಿದಾಗ ತಾನು ಮೋಸ ಹೋಗಿರುವುದು ತಿಳಿದುಬರುತ್ತದೆ.

ಘಟನೆ ಬಗ್ಗೆ ಮಾತನಾಡಿದ ಡಿಸಿಪಿ ಅಂಶು ಕುಮಾರ್, “ಪಿಜಿ ಸೀಟ್ ಆಕಾಂಕ್ಷಿಯೊಬ್ಬರು ಸಹ ಮೋಸಹೋಗಿದ್ದು, ಸುಮಾರು 50 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಎರಡೂ ಪ್ರಕರಣಗಳ ತನಿಖೆಯನ್ನು ಪ್ರಾರಂಭಿಸಲಾಗಿದ್ದು, ಕರೆ ವಿವರಗಳನ್ನು ಪರಿಶೀಲಿಸಲಾಗುತ್ತಿದೆ. ಎರಡೂ ಪ್ರಕರಣಗಳಲ್ಲಿ ಕಾರ್ಯವಿಧಾನವು ಒಂದೇ ಆಗಿದ್ದು, ಶೀಘ್ರವಾಗಿ ಆರೋಪಿಗಳನ್ನು ಪತ್ತೆಹಚ್ಚಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

Tags: mangalurumedical collegenewsnewsnotoutpoliceToday
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಂಗಳೂರು: ಹಿಜಾಬ್ ಧರಿಸಿ ಪಿಯುಸಿ ಪರೀಕ್ಷೆ ಬರೆಯಲು ಪಟ್ಟುಹಿಡಿದ ವಿದ್ಯಾರ್ಥಿನಿ! ಕೊನೆಗೂ ನಿರ್ಧಾರ ಬದಲಿಸಲು ಕಾರಣವೇನು?

ಬೆಂಗಳೂರು: ಹಿಜಾಬ್ ಧರಿಸಿ ಪಿಯುಸಿ ಪರೀಕ್ಷೆ ಬರೆಯಲು ಪಟ್ಟುಹಿಡಿದ ವಿದ್ಯಾರ್ಥಿನಿ! ಕೊನೆಗೂ ನಿರ್ಧಾರ ಬದಲಿಸಲು ಕಾರಣವೇನು?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In