• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ರಾಮ..ರಾಮ ಎಂದು ಹಾಡುತ್ತಲೇ ಜಡ್ಜ್ ಗಳ ಮನಗೆದ್ದ ಕೊಪ್ಪದ ಬಾಲಕ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 2, 2022
in ಕೊಡಗು
0 0
0
ರಾಮ..ರಾಮ ಎಂದು ಹಾಡುತ್ತಲೇ ಜಡ್ಜ್ ಗಳ ಮನಗೆದ್ದ ಕೊಪ್ಪದ ಬಾಲಕ
Share on FacebookShare on Twitter

ನ್ಯೂಸ್ ನಾಟೌಟ್: ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಾಲು ನೋವಿನಿಂದ ನಡೆಯುವುದಕ್ಕೂ ಸಾಧ್ಯವಾಗದೆ ನರಳುತ್ತಿದ್ದ ಬಾಲಕನೊಬ್ಬ ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನ ಪಡೆದು ಸುದ್ದಿಯಾಗಿದ್ದಾನೆ.

ಕೊಡಗು ಜಿಲ್ಲೆಯ ಚೆಂಬು ಗ್ರಾಮದ ಡಬ್ಬಡ್ಕದ ಕೊಪ್ಪದ ಮನೆಯ ಭವಾನಿ ಕುಮಾರ್ –  ಭಾರತಿ ದಂಪತಿಗಳ ಸುಪುತ್ರ ನಮನ್ ಎಂಬ ಬಾಲಕ 2022 ಸೆಪ್ಟೆಂಬರ್ 3 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದಾಗ ಬೈಕ್‌ವೊಂದು ಬಂದು ಗುದ್ದಿತ್ತು. ಈ ಹಿನ್ನೆಲೆಯಲ್ಲಿ ಬಾಲಕನ ಕಾಲಿಗೆ ಗಂಭೀರ ಪೆಟ್ಟು ಬಿದ್ದಿತ್ತು. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಅಪಘಾತಕ್ಕೂ ಮೊದಲು ಈ ವಿದ್ಯಾರ್ಥಿ ವಲಯ ಮಟ್ಟದ ಭಕ್ತಿ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದ. ಆದರೆ ಅಪಘಾತದ ಪರಿಣಾಮದಿಂದಾಗಿ ಸೆ.೨೨ರಂದು ನಡೆಯಬೇಕಿದ್ದ ತಾಲೂಕು ಮಟ್ಟದಲ್ಲಿ ಪಾಲ್ಗೊಳ್ಳುವುದು ಅನುಮಾನ ಎಂದೇ ಭಾವಿಸಲಾಗಿತ್ತು.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ತಂದೆಯೊಂದಿಗೆ ಬಾಲಕ
ಸ್ಟೇಜ್‌ಗೆ ಎತ್ತಿಕೊಂಡು ಹೋದ್ರು

ಬಾಲಕನಿಗೆ ಶಾಲೆಯ ಅಧ್ಯಾಪಕರಿಂದ ಹಾಗೂ ಆಡಳಿತ ಮಂಡಳಿಯಿಂದ ಪ್ರೋತ್ಸಾಹ ದೊರೆಯಿತು. ಏನೂ ಆಗುವುದಿಲ್ಲ ಮನಸ್ಸು ಮಾಡಿದ್ರೆ ನೀನು ಹಾಡಬಹುದು ನಾವೆಲ್ಲ ಜತೆಗಿದ್ದೇವೆ ಅಂದ್ರು. ಕೊನೆಗೂ ಹುಡುಗನನ್ನು ಕಾರು ಮಾಡಿ ಮಡಿಕೇರಿಯ ಸ್ಪರ್ಧೆ ನಡೆಯುವ ಜಾಗಕ್ಕೆ ಪೋಷಕರು ಕರೆದುಕೊಂಡು ಹೋದರು. 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಈ ಹುಡುಗ ರಾಮ..ರಾಮ..ರಾಮ ಎಂದು ಹಾಡು ಹೇಳುತ್ತಲೇ ಜಡ್ಜ್ ಗಳ ಮನ ಸೆಳೆದ. ನೋವಿನ ನಡುವೆ ಹೆಚ್ಚು ಅಭ್ಯಾಸ ನಡೆಸುವುದಕ್ಕೆ ಸಾಧ್ಯವಾಗದಿದ್ದರೂ ಮೂರನೇ ಸ್ಥಾನ ಪಡೆದುಕೊಳ್ಳುವಲ್ಲಿ ನಮನ್  ಯಶಸ್ವಿಯಾದ. ಈ ಹುಡುಗನ ಛಲಕ್ಕೆ ಈಗ ಎಲ್ಲ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಬಾಲಕ ಇದೇ ರಾಮ..ರಾಮ ಹಾಡನ್ನು ವಲಯ ಮಟ್ಟದಲ್ಲಿ ಹಾಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದ. ಇದರ ವಿಡಿಯೋವನ್ನು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಿ..

ಗಂಜಿ ಕೇಂದ್ರದಲ್ಲಿದ್ದ ಹುಡುಗ..!

ಈ ಹುಡುಗನ ಕುಟುಂಬಕ್ಕೆ ಮೇಲಿಂದ ಮೇಲೆ ಅಗ್ನಿ ಪರೀಕ್ಷೆಗಳು ಎದುರಾಗುತ್ತಲೇ ಇವೆ. ಇತ್ತೀಚಿಗೆ ಅವರ ಮನೆಯ ಸಮೀಪದಲ್ಲಿ ಭಾರಿ ಜಲಸ್ಫೋಟ ಸಂಭವಿಸಿತ್ತು. ಪರಿಣಾಮ ಇವರ ಕುಟುಂಬವಿಡೀ ಗಂಜಿ ಕೇಂದ್ರದಲ್ಲಿ ಇದ್ದು ದಿನ ಕಳೆಯಬೇಕಾಯಿತು.

ತಾಯಿಯೊಂದಿಗೆ ಬಾಲಕ

ಹೀಗಾಗಿ ಆತನಿಗೆ ರಾಜ್ಯ ಮಟ್ಟದ ತನಕ ಹೋಗುವ ಅವಕಾಶ ಕೈತಪ್ಪಿತು. ಸರಿಯಾಗಿ ಅಭ್ಯಾಸ ನಡೆಸಲು ಅವಕಾಶ ಸಿಕ್ಕಿದ್ದರೆ ಆತ ಇನ್ನೂ ಹೆಚ್ಚು ಸಾಧನೆ ಮಾಡುತ್ತಿದ್ದ ಅನ್ನುತ್ತಿದ್ದಾರೆ ಆತನ ತಂದೆ ಭವಾನಿ ಕುಮಾರ್ ಕೊಪ್ಪ ಅವರು.

Tags: boychembu
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

ಪುತ್ತೂರಿನ ಕಬಕದಲ್ಲಿ ಉಗ್ರಗಾಮಿ ಚಟುವಟಿಕೆ, ಹಿಂದಿದ್ದಾನೆ ನಿವೃತ್ತ ಐಪಿಎಸ್ ಅಧಿಕಾರಿ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In