• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಸ್ಕಾರ್ಫಿಯೊ ಕಾರಿನಲ್ಲಿ ಬಂದು ಶಾಸಕ ಹರೀಶ್ ಪೂಂಜಾರ ಕಾರಿನತ್ತ ತಲ್ವಾರ್ ಝಳಪಿಸಿದವ ಯಾರು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 14, 2022
in ಕರಾವಳಿ
0 0
0
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ತಲ್ವಾರ್ ದಾಳಿ ಯತ್ನ
Share on FacebookShare on Twitter

ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಸಕರಾಗಿ ಭಾರಿ ಹೆಸರು ಮಾಡಿರುವ ಹರೀಶ್ ಪೂಂಜಾರಿಗೆ ಸ್ಕಾರ್ಫಿಯೋ ಕಾರಿನಲ್ಲಿ ಬಂದ ದುಷ್ಕರ್ಮಿ ತಲ್ವಾರ್ ತೋರಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಬೆಚ್ಚಿ ಬೀಳಿಸಿದೆ.

ಹರೀಶ್‌ ಪೂಂಜಾರ ಅಭಿಮಾನಿಗಳು ಶಾಕ್ ಆಗಿದ್ದಾರೆ. ಸದ್ಯ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ದೂರಿನಲ್ಲಿ ಕಾರು ಚಾಲಕ ನವೀನ್ ಏನು ಉಲ್ಲೇಖಿಸಿದ್ದಾರೆ?. ಅಂದು ನಡೆದಿದ್ದಾದರೂ ಏನು? ಅನ್ನುವುದರ ಬಗ್ಗೆ ವಿವರಿಸಿದ್ದಾರೆ. ಈ ಬಗೆಗಿನ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಪೊಲೀಸ್ ದೂರಿನಲ್ಲಿ ಏನಿದೆ?

ನವೀನ್ ಹೆಸರಿನವನಾದ ನಾನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿರುತ್ತೇನೆ. ದಿನಾಂಕ ೧೨-೧೦-೨೦೨೨ರಂದು ಹರೀಶ್ ಪೂಂಜಾರವರು ಬೆಂಗಳೂರಿಗೆ ಹೋಗಿದ್ದು ದಿನಾಂಕ ೧೩-೧೦-೨೦೨೨ರಂದು ಸಂಜೆ ೬.೨೦ಕ್ಕೆ ವಿಮಾನ ಮೂಲಕ ಮಂಗಳೂರಿಗೆ ಬರುವ ಮಾಹಿತಿಯನ್ನು ನನಗೆ ನೀಡಿದ್ದಾರೆ. ಆ ಪ್ರಕಾರವಾಗಿ ಅವರ ಕಾರು ಕೆಎ೧೯ ಎಂಪಿ ೦೩೬೯ ನೋಂದಾಯಿತ ಕಾರನ್ನು ತೆಗೆದುಕೊಂಡು ವಿಮಾನ ನಿಲ್ದಾಣಕ್ಕೆ ಹೋಗಿದ್ದೆ. ಅಲ್ಲಿಂದ ಶಾಸಕರನ್ನು ಕರೆದುಕೊಂಡು ಮಂಗಳೂರಿನ ಸರ್ಕೂಟ್ ಹೌಸ್‌ ಗೆ ಹೋಗಿ ಅಲ್ಲಿ ಮೀಟಿಂಗ್ ನಲ್ಲಿ ಭಾಗವಹಿಸಿ ಬಳಿಕ ರಾತ್ರಿ ೧೦.೪೫ಕ್ಕೆ ಸರ್ಕೂಟ್‌ ಹೌಸ್‌ ನಿಂದ ನಾನು ಶಾಸಕರ ಕಾರನ್ನು ಒಬ್ಬನೇ ಚಲಾಯಿಸಿಕೊಂಡು ಬಂದೆ.ಶಾಸಕರು ಅವರ ಸ್ನೇಹಿತರಾದ ಪ್ರಶಾಂತ್ ಹಾಗೂ ಕುಶಿತ್ ಅವರ ಕಾರು ಕೆಎ ಎಂಇ ೫೫೬೦ ಕಾರಿನಲ್ಲಿ ಕುಳಿತುಕೊಂಡು ಬಂದರು. ನನ್ನ ಎದುರಿನಿಂದ ಶಾಸಕರು ಪ್ರಯಾಣಿಸುತ್ತಿದ್ದ ಕಾರು ಹೋಗುತ್ತಿತ್ತು. ಈ ವೇಳೆ ನಂತೂರು, ಪಡೀಲ್‌ ಮಾರ್ಗವಾಗಿ ಬರುತ್ತಾ ನಾಗುರಿ ರೈಲ್ವೆ ಓವರ್‌ ಬ್ರಿಡ್ಜ್‌  ತಲಭಾಗದಲ್ಲಿ ಒಂದು ಬಿಳಿ ಬಣ್ಣದ ಸ್ಕಾರ್ಫಿಯೋ ಕಾರು ನಮ್ಮನ್ನು ಹಿಂಬಾಲಿಸಿಕೊಂಡು ಬಂದಿದೆ. ಈ ಬಗ್ಗೆ ನಾನು ಶಾಸಕರಿಗೆ ಫೋನ್ ಮಾಡಿ ವಿಚಾರ ತಿಳಿಸಿದೆ. ನಾನು ಚಾಲನೆ ಮಾಡುತ್ತಿದ್ದ ಕಾರನ್ನು ಓವರ್ ಟೇಕ್ ಮಾಡಿ ಶಾಸಕರು ಚಲಾಯಿಸುತ್ತಿದ್ದ ಕಾರನ್ನು ಪರಂಗಿಪೇಟೆ ಮೀನು ಮಾರ್ಕೆಟ್ ಸಮೀಪ ಅಡ್ಡಹಾಕಿ ಚಾಲನೆ ಮಾಡುತ್ತಿದ್ದ ಕುಶಿತ್ ರನ್ನು ಉದ್ದೇಶಿಸಿ ರಂಡೆ ಮಕ್ಕಳೇ ಎಂದು ಬೈದು ಕೈಯಲ್ಲಿದ್ದ ಆಯುದ್ಧ ತೋರಿಸಿದ್ದಾನೆ. ಕೂಡಲೇ ನಾನು ಫರಂಗಿಪೇಟೆಯ ಹೊರಠಾಣೆಯ ಎದುರು ಕಾರನ್ನು ನಿಲ್ಲಿಸಿದ ಸಮಯ ಕಾರನ್ನು ವೇಗವಾಗಿ ಬಿಸಿ ರೋಡ್‌ ಕಡೆ ಚಲಾಯಿಸಿಕೊಂಡು ಬಂದಿದ್ದಾನೆ. ಆತ ಯಾರು ಅನ್ನುವುದನ್ನು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

Tags: attackbelthangadibelthangadykaravalimlaharishputtur
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮನೆ ಜಪ್ತಿಗೆ ನೋಟಿಸ್‌ ಬಂದ ಗಂಟೆಗಳಲ್ಲಿ ಭಾರಿ ಮೊತ್ತದ ಲಾಟರಿ ಗೆದ್ದ ಮೀನು ವ್ಯಾಪಾರಿ

ಮನೆ ಜಪ್ತಿಗೆ ನೋಟಿಸ್‌ ಬಂದ ಗಂಟೆಗಳಲ್ಲಿ ಭಾರಿ ಮೊತ್ತದ ಲಾಟರಿ ಗೆದ್ದ ಮೀನು ವ್ಯಾಪಾರಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In