ಸುಳ್ಯ : ಪೆರುವಾಜೆ ಗ್ರಾಮದ ಕಾನಾವು ಎಂಬಲ್ಲಿ ಕಾಡು ಹಂದಿಗೆ ಇಟ್ಟ ಉರುಳಿಗೆ ಚಿರತೆಯೊಂದು ಸಿಕ್ಕಿ ಹಾಕಿಕೊಂಡ ಘಟನೆ ವರದಿಯಾಗಿದೆ.ಚಿರತೆ ಜೀವಂತವಾಗಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯವರು ಆಗಮಿಸಿ ಉರುಳಿಗೆ ಬಿದ್ದ ಚಿರತೆಯನ್ನು ಯಶಸ್ವಿ ಕಾರ್ಯಚರಣೆ ಮೂಲಕ ಅರವಳಿಕೆ ತಜ್ಞರ ತಂಡ ಬೋನ್ ಗೆ ಹಾಕಿದೆ.
ಸುಳ್ಯ : ಪೆರುವಾಜೆ ಗ್ರಾಮದ ಕಾನಾವು ಎಂಬಲ್ಲಿ ಕಾಡು ಹಂದಿಗೆ ಇಟ್ಟ ಉರುಳಿಗೆ ಚಿರತೆಯೊಂದು ಸಿಕ್ಕಿ ಹಾಕಿಕೊಂಡ ಘಟನೆ ವರದಿಯಾಗಿದೆ.ಚಿರತೆ ಜೀವಂತವಾಗಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯವರು ಆಗಮಿಸಿ ಉರುಳಿಗೆ ಬಿದ್ದ ಚಿರತೆಯನ್ನು ಯಶಸ್ವಿ ಕಾರ್ಯಚರಣೆ ಮೂಲಕ ಅರವಳಿಕೆ ತಜ್ಞರ ತಂಡ ಬೋನ್ ಗೆ ಹಾಕಿದೆ.
© 2021 Newsnotout | Website Developed By serverhug.
© 2021 Newsnotout | Website Developed By serverhug.