• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಮಡಿಕೇರಿ: ಪ್ರಾಣ ಪಣಕ್ಕಿಟ್ಟು ಜೀವ ರಕ್ಷಿಸಿದ ಬಾಲಕ-ಬಾಲಕಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 15, 2022
in ಕೊಡಗು
0 0
0
ಮಡಿಕೇರಿ: ಪ್ರಾಣ ಪಣಕ್ಕಿಟ್ಟು ಜೀವ ರಕ್ಷಿಸಿದ ಬಾಲಕ-ಬಾಲಕಿ
Share on FacebookShare on Twitter

ನ್ಯೂಸ್ ನಾಟೌಟ್ : ಕೆಲವು ಸಲ ಮಕ್ಕಳು ತಮ್ಮ ವಯಸ್ಸಿಗೆ ಮೀರಿದ ಸಾಧನೆ ಮಾಡುತ್ತಾರೆ. ಆಗ ಅವರನ್ನು ಅಸಾಮಾನ್ಯರು ಎಂದು ಕರೆಯುತ್ತೇವೆ. ಅಂತಹ ಸಾಧನೆಯನ್ನು ಕೊಡಗಿನ ಇಬ್ಬರು ಮಕ್ಕಳು ಮಾಡಿ ಇದೀಗ ಸುದ್ದಿಯಾಗಿದ್ದಾರೆ.

ಗೋಣಿಕೊಪ್ಪಲಿನ ಸೀಗೆತೋಡು ನಿವಾಸಿ ಶಬರೀಶ್ ಹಾಗೂ ಶಾಂತಿ ಅವರ ಪುತ್ರಿ ನಮ್ರತಾ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಪಡೆದರೆ ಶನಿವಾರ ಸಂತೆಯ ಕೂಡ್ಲೂರು ಗ್ರಾಮದ ಕೆ.ಆರ್‌.ದೀಕ್ಷಿತ್ ಹೊಯ್ಸಳ ಶೌರ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಕೊಡಗಿನ ಹೆಮ್ಮೆ ನಮ್ರತಾ

ಕಳೆದ ವರ್ಷ ನ.6ರಂದು ತರಗತಿ ಮುಗಿಸಿಕೊಂಡು ವಾಪಸ್ ಮನೆಯತ್ತ ತೆರಳುತ್ತಿದ್ದ ನಮ್ರತಾಗೆ ಸೀಗೆತೋಡಿನ ಸೇತುವೆ ಬಳಿ ಭೀಮಕಾಯದ ವ್ಯಕ್ತಿಯೊಬ್ಬರು ತುಂಬಿದ್ದ ಕೆರೆಯಲ್ಲಿ ಮುಳುಗುತ್ತಿದ್ದ ದೃಶ್ಯ ಕಂಡು ಬಂತು. ಕಾಲಿನಲ್ಲಿದ್ದ ಶೂ ಕಳಚಿ, ಬ್ಯಾಗನ್ನು ದಡದಲ್ಲಿಟ್ಟ ನಮ್ರತಾ ಸಮವಸ್ತ್ರದಲ್ಲೇ ನೀರಿಗೆ ಹಾರಿದ್ದರು. ಇದನ್ನು ಕಂಡ ಗೆಳತಿಯರು ಸಮೀಪದಲ್ಲೇ ಇದ್ದ ಆಕೆಯ ಮನೆಯವರಿಗೆ ವಿಷಯ ಮುಟ್ಟಿಸಿದರು. ಪೋಷಕರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಬರುವ ಹೊತ್ತಿಗೆ ನಮ್ರತಾ ಮುಳುಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿ, ದಡದತ್ತ ಎಳೆದುಕೊಂಡು ಬರುತ್ತಿದ್ದರು. ಭಾರಿ ತೂಕವಿದ್ದ ವ್ಯಕ್ತಿಯನ್ನು ಕಷ್ಟಪಟ್ಟು ದಡಕ್ಕೆ ಎಳೆದು ತಂದ ಬಾಲಕಿ ಅಷ್ಟಕ್ಕೆ ಸುಮ್ಮನಾಗಲಿಲ್ಲ. ವ್ಯಕ್ತಿಯು ದಡದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ನಲ್ಲಿದ್ದ ಮೊಬೈಲ್‌ ಫೋನ್‌ ಹುಡುಕಿ, ಅವರು ಕೊನೆಯ ಕರೆ ಮಾಡಿದ ನಂಬರ್‌ಗೆ ಡಯಲ್ ಮಾಡಿದರು. ಅದು ಆ ವ್ಯಕ್ತಿಯ ಮಗನ ಮೊಬೈಲ್‌ ಸಂಖ್ಯೆಯಾಗಿತ್ತು. ಅವರಿಗೆ ವಿಷಯ ಮುಟ್ಟಿಸಿ ಸ್ಥಳಕ್ಕೆ ಬರುವಂತೆ ಹೇಳಿದರು. ಬಳಿಕ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಘಟನೆ ನಡೆದಾದ ನಮ್ರತಾ ಗೋಣಿಕೊಪ್ಪಲುವಿನ ಅರವತ್ತೊಕ್ಲು ಸರ್ವದೈವತಾ ಶಾಲೆಯಲ್ಲಿ ಪ್ರಥಮ ಪಿಯು ಕಲಿಯುತ್ತಿದ್ದರು. ಅವರು ಥ್ರೋಬಾಲ್‌ನಲ್ಲಿ ರಾಜ್ಯ ಜೂನಿಯರ್ ಮತ್ತು ಸೀನಿಯರ್ ತಂಡವನ್ನು ಪ್ರತಿನಿಧಿಸಿ, ಹಲವು ರಾಷ್ಟ್ರಮಟ್ಟದ ಟೂರ್ನಿಯಲ್ಲಿ ಭಾಗವಹಿಸಿದ್ದಾರೆ.

ಹಿಟ್ಟಿನ ಗಿರಣಿಯಿಂದ ತಾಯಿ ರಕ್ಷಣೆ

ವರ್ಷದ ಹಿಂದೆ ಕೂಡ್ಲೂರು ಗ್ರಾಮದ ಮನೆಯಲ್ಲಿ ಚಾಲನೆಯಲ್ಲಿದ್ದ ಹಿಟ್ಟಿನ ಗಿರಣಿಯ ಬೆಲ್ಟ್‌ಗೆ ತಾಯಿ ಅರ್ಪಿತಾ ಅವರ ತಲೆಕೂದಲು ಸಿಲುಕಿಕೊಂಡು ಆಕೆ ಜೋರಾಗಿ ಕೂಗಿಕೊಂಡರು. ತಾಯಿ ಕೂಗು ಕೇಳಿ ದೂರದಲ್ಲಿ ಆಟವಾಡುತ್ತಿದ್ದ ಪುತ್ರ ದೀಕ್ಷಿತ್ ಓಡಿ ಬಂದು ಗಿರಣಿಯ ವಿದ್ಯುತ್ ಸ್ವಿಚ್ ಆಫ್ ಮಾಡುವ ಮೂಲಕ ತಾಯಿ ಪ್ರಾಣವನ್ನು ಉಳಿಸಿದ್ದ. ಪ್ರಸ್ತುತ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 3 ನೇ ತರಗತಿ ಓದುತ್ತಿರುವ ದೀಕ್ಷಿತ್ ಓದಿನಲ್ಲೂ ಮುಂದು. ರವಿಕುಮಾರ್– ಅರ್ಪಿತಾ ದಂಪತಿಗೆ ಗಿರಣಿಯ ಬಗ್ಗೆ, ವಿದ್ಯುತ್ ಬಗ್ಗೆ ಏನೂ ತಿಳಿಯದ ಮಗನ ಸಾಹಸ ಹಾಗೂ ಸಮಯ ಪ್ರಜ್ಞೆ ಬಗ್ಗೆ ಬಹಳ ಹೆಮ್ಮೆ. ಬಾಲಕನ ಸಮಯಪ್ರಜ್ಞೆಯನ್ನು ಪರಿಗಣಿಸಿದ ಸರ್ಕಾರ ಆತನಿಗೆ 2021–22ನೇ ಸಾಲಿನಲ್ಲಿ ‘ಹೊಯ್ಸಳ ಶೌರ್ಯ ಪ್ರಶಸ್ತಿ’ ನೀಡಿ ಗೌರವಿಸಿತು.

Tags: kodagusuper
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಖಾಸಗಿ ಜಮೀನಿನಿಂದ ಶ್ರೀಗಂಧದ ಮರದ ಕಳವಿಗೆ ಯತ್ನ

ಖಾಸಗಿ ಜಮೀನಿನಿಂದ ಶ್ರೀಗಂಧದ ಮರದ ಕಳವಿಗೆ ಯತ್ನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In