• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಈ ಮದ್ಯಪಾನಕ್ಕೆ ಹಣ ಹೂಡಿದ್ರೆ ಮುಂದಿನ ವರ್ಷ ನಿಮಗೆ ಕೈ ತುಂಬಾ ಕಾಸು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 23, 2022
in Uncategorized
0 0
0
ನಾಳೆ ಮದ್ಯ ಸಿಗಲ್ಲ, ಮಾಂಸ ಸಿಗಲ್ಲ..!
Share on FacebookShare on Twitter

ನ್ಯೂಸ್ ನಾಟೌಟ್: ಕಂಠಪೂರ್ತಿ ಹೆಂಡ ಕುಡಿದು ಹೆಂಡತಿ ಮಕ್ಕಳಿಗೆ ಬಡಿದು ಬೀದಿ ಪಾಲು ಮಾಡಿದ ಅದೆಷ್ಟೋ ಗಂಡಸರು ನಮ್ಮ ಮುಂದಿದ್ದಾರೆ. ಹೀಗೆ ಬೀದಿ ಪಾಲಾದ ಹೆಂಗಸರು ಹಾಳು ಹೆಂಡಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಆದರೆ ಇದೀಗ ಗಂಡಸರು ಕುಡಿತಕ್ಕಿಂತ ಹೆಚ್ಚಾಗಿ ಈ ಮದ್ಯ (ಹೆಂಡ)ದ ಹಿಂದೆ ಬಿದ್ದಿದ್ದಾರೆ. ಅಚ್ಚರಿಯಾದರೂ ನೀವು ಇದನ್ನು ನಂಬಲೇಬೇಕು. ಇಂತಹದ್ದೊಂದು ಬ್ರ್ಯಾಂಡ್ ಕಂಪನಿ ನಮ್ಮ ಮುಂದೆ ಇದೀಗ ಬಂದಿದೆ.

ಯಾವುದು ಈ ಕಂಪನಿ?




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >

ಹರಿಯಾಣದ ಹಿಸ್ಸಾರ್‌ನಲ್ಲಿ ಮುಖ್ಯ ಕಚೇರಿ ಹೊಂದಿರುವ ಗ್ಲೋಬಸ್ ಸ್ಪಿರಿಟ್ಸ್ ಮದ್ಯ ತಯಾರಕ ಕಂಪನಿಯೊಂದು ಭಾರಿ ಸುದ್ದಿಯಲ್ಲಿದೆ. ಕಾಳುಗಳ ಭಟ್ಟಿಯಿಂದ ತಯಾರಿಸುವ ಇನ್ಎ ಮದ್ಯದ ಉತ್ಪಾದನೆಯಲ್ಲಿ ಭಾರತದ ನಂಬರ್ ಒನ್ ಸಂಸ್ಥೆಯಾಗಿದ್ದು ಇನ್ ಎಂದರೆ ಎಕ್ಸ್‌ಟ್ರಾ ನ್ಯೂಟ್ರಲ್ ಅಸ್ಕೋಹಾಲ್. ಇದರ ಡಿಸ್ಟಿಲರಿ ಘಟಕಗಳಲ್ಲಿ 25 ಕೋಟಿ ಲೀಟರ್ ಇಎನ್ಎ ಆಲೋಹಾಲ್ ತಯಾರಿಸುವ ಸಾಮರ್ಥ್ಯ ಇದೆ. ಭಾರತದಲ್ಲಿ ಐಎಂಐಎಲ್ ಬ್ಯಾಂಡ್‌ನ ಮದ್ಯವನ್ನು ಸರಬರಾಜು ಮಾಡುತ್ತದೆ. ರಾಜಸ್ಥಾನದಲ್ಲಿ ಇದರ ಹೆಚ್ಚಿನ ಮಾರಾಟ ನಡೆಯುತ್ತದೆ.

ಷೇರುಪೇಟೆಯಲ್ಲಿ ಗ್ಲೋಬಸ್ ಸ್ಪಿರಿಟ್ಸ್‌ನ ಒಟ್ಟು ಬಂಡವಾಳ 2 ಸಾವಿರ ಕೋಟಿ ರೂಗಿಂತ ಹೆಚ್ಚು ಇದೆ. ಸೆಪ್ಟೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಇದರ ನಿವ್ವಳ ಆದಾಯ 480 ಕೋಟಿ ರೂ ಇದೆ. ಬಡ್ಡಿ, ತೆರಿಗೆ, ಡಿಪ್ರಿಶಿಯೇಶನ್ (ಸವಕಳಿ) ಇತ್ಯಾದಿ ಕಳೆಯುವ ಮುಂಚಿನ ಗಳಿಕೆ ಕೂಡ ಹಿಂದಿನ ತ್ರೈಮಾಸಿಕಕ್ಕಿಂತ ಶೇ. 35ರಷ್ಟಿದೆ. ತೆರಿಗೆ ಮುಂದಿನ ಲಾಭ (ಪಿಎಟಿ) 22 ಕೋಟಿ ರೂ. ಇದೆ. ಈ ಕಂಪನಿಯ ಷೇರಿನ ಬಗ್ಗೆ ನಮಗೆ ಸಕಾರಾತ್ಮಕ ಅನಿಸಿಕೆ ಬಂದಿದ್ದು ಮುಂದಿನ 12 ತಿಂಗಳಲ್ಲಿ ಇದರ ಷೇರು ಬೆಲೆ 1000 ರೂ ಆಗಬಹುದು ಎಂದು ಅಂದಾಜಿಸಲಾಗಿದೆ. ಅಷ್ಟೇನೂ ಲಾಭ ತೋರಿಸದ ಕಂಪನಿಯ ಷೇರುಗಳ ಮೇಲೆ ಹೂಡಿಕೆ ಮಾಡುವುದರಲ್ಲಿ ಅರ್ಥ ಏನಿದೆ ಎನಿಸಬಹುದು. ಆದರೆ, ಕಂಪನಿಯ ಈಗಿನ ಸ್ಥಿತಿ ಹೇಗಿದೆ ಎನ್ನುವುದಕ್ಕಿಂತ ಅದರ ಭವಿಷ್ಯದ ದಾರಿ ಹೇಗಿದೆ ಎಂಬುದು ಮುಖ್ಯ. ಭಾರತೀಯ ಆಹಾರ ನಿಗಮದಿಂದ (ಎಫ್‌ಸಿಐ) ಹೆಚ್ಚಿನ ಬೆಲೆಗೆ ಅಕ್ಕಿಯನ್ನು ಖರೀದಿಯಾಗಿರುವುದು ಮತ್ತು ವಿವಿಧ ಉತ್ಪನ್ನಗಳ ಲಭ್ಯತೆ ಇವೆಲ್ಲವೂ ಗ್ಲೋಬಸ್ ಸ್ಪಿರಿಟ್ಸ್‌ನ ಆದಾಯ ಮತ್ತು ಲಾಭ ಹೆಚ್ಚಿಸಲಿವೆ. ಹಾಗೆಯೇ, ಭತ್ತದ ಹುಲ್ಲುಗಳನ್ನು ವಿದ್ಯುತ್ ಉತ್ಪಾದನೆಗೆ ಎಷ್ಟರಮಟ್ಟಿಗೆ ಬಳಲಾಗುತ್ತದೆ, ಕಲ್ಲಿದ್ದಲು ಎಷ್ಟು ಕಡಿಮೆ ಬೆಲೆಗೆ ಸಿಗುತ್ತದೆ ಇವು ಈ ಕಂಪನಿಯ ಆದಾಯ ಮತ್ತು ಲಾಭದ ಹಣೆಬರಹ ಬರೆಯಬಹುದು ಎಂಬುದು ಐಸಿಸಿಐ ಡೈರೆಕ್ಟ್‌ನ ಹೂಡಿಕೆ ತಜ್ಞರ ಅಭಿಪ್ರಾಯ.

Tags: alcoholbeverage
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಇಯರ್ ಬಡ್ಸ್ ಬಳಸುತ್ತಿದ್ದೀರಾ? ಹಾಗಾದ್ರೆ ಸ್ವಲ್ಪ ಎಚ್ಚರಿಕೆ ವಹಿಸಿ..

ಇಯರ್ ಬಡ್ಸ್ ಬಳಸುತ್ತಿದ್ದೀರಾ? ಹಾಗಾದ್ರೆ ಸ್ವಲ್ಪ ಎಚ್ಚರಿಕೆ ವಹಿಸಿ..

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In