• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಹೃದಯ ಕಾಯಿಲೆ ಹೆಚ್ಚಾಗಲು ಕಾರಣವೇನು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 12, 2022
in ಕರಾವಳಿ
0 0
0
ಸುಳ್ಯದ ರಿಕ್ಷಾ ಚಾಲಕ ಅಬ್ದುಲ್ ರಜಾಕ್ ಸಾಹೇಬ್ ಹೃದಯಾಘಾತದಿಂದ ಸಾವು
Share on FacebookShare on Twitter

ನ್ಯೂಸ್ ನಾಟೌಟ್: ಇತ್ತೀಚೆಗೆ ಮನುಷ್ಯನಿಗೆ ಹೃದಯದ ಸಮಸ್ಯೆಗಳೇ ಹೆಚ್ಚಾಗಿ ಸಾವಿಗೀಡಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿದೆ. ಅದರಲ್ಲೂ ಯುವಕರೇ ಹೃದಯಾಘಾತಕ್ಕೆ ಬಲಿಯಾಗಿ ಸಾವಿಗೀಡಾಗುತ್ತಿರುವುದು ವಿಪರ್ಯಾಸವೇ ಸರಿ.

ಹೃದಯಾಘಾತಕ್ಕೆ ಕಾರಣವೇನು ಅನ್ನುವುದನ್ನು ಹುಡುಕುತ್ತಾ ಹೊರಟರೆ ಅನೇಕ ವಿಚಾರಗಳು ಬೆಳಕಿಗೆ ಬರುತ್ತದೆ. ಮೊದಲನೆಯದಾಗಿ ಕಳಪೆ ಜೀವನ ಶೈಲಿ, ಕಲಬೆರಕೆ ಆಹಾರ ವಸ್ತುಗಳು, ಕೊಬ್ಬಿನಾಂಶದಿಂದ ಕೂಡಿದ ಆಹಾರ, ವ್ಯಾಯಾಮದ ಕೊರತೆಯಿಂದ ಅನೇಕರು ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹಾಗಾದರೆ ಹೃದಯ ಸಮಸ್ಯೆ ಬಾರದಂತೆ ತಡೆಗಟ್ಟುವುದಕ್ಕೆ ಏನು ಮಾಡಬೇಕು. ಹೇಗೆ ಇದನ್ನು ನಿಯಂತ್ರಣ ಮಾಡಿಕೊಳ್ಳಬೇಕು ಅನ್ನುವುದಕ್ಕೆ ಉತ್ತರ ಇಲ್ಲಿದೆ ಓದಿ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಹಿತಮಿತ ಆಹಾರ ಸೇವನೆ

ಈ ಆಹಾರ ತಿನ್ನುವ ಮುಂಚೆ ಯೋಚಿಸಿ! ಸ್ಯಾಚುರೇಟೆಡ್ ಫ್ಯಾಟ್, ಟ್ರಾನ್ಸ್ ಫ್ಯಾಟ್ ಮತ್ತು ಕೊಬ್ಬು ಹೆಚ್ಚಿರುವ ಆಹಾರವನ್ನು ಸೇವಿಸುವುದರಿಂದ ಮತ್ತು ಜಂಕ್ ಪುಡ್ ಗಳ ಸೇವನೆಯಿಂದ ಹೃದ್ರೋಗದಂತಹ ಸಮಸ್ಯೆ ಬೇಗ ಮನುಷ್ಯನಿಗೆ ಅಂಟುಕೊಳ್ಳುತ್ತದೆ. ಅಲ್ಲದೇ ಇನ್ನಿತರ ರೋಗಕ್ಕೂ ಕಾರಣವಾಗುತ್ತದೆ.

ದೈಹಿಕ ವ್ಯಾಯಾಮ

ದೈಹಿಕ ಚಟುವಟಿಕೆ ಮಾಡುವುದರಿಂದ ಮನಸ್ಸು ಶಾಂತಿಯಾಗುತ್ತದೆ. ದೇಹಕ್ಕೆ ಸಾಮರ್ಥ್ಯ ಬರುತ್ತದೆ. ಹಾರ್ಮೋನ್ ಗಳು, ಇನ್ನಿತರ ದೇಹದ ಭಾಗಗಳು ಜೀವ ಪಡೆದುಕೊಳ್ಳುತ್ತದೆ. ವ್ಯಾಯಾಮ, ಯೋಗ, ವಾಕಿಂಗ್ ನಂತಹ ದೈಹಿಕ ಚಟುವಟಿಕೆ ನಡೆಸಬೇಕು. ಉಸಿರಾಟವೂ ಉತ್ತಮವಾಗುತ್ತದೆ.

ಮದ್ಯಪಾನಕ್ಕೆ ಬ್ರೇಕ್ ಹಾಕಿ

ಮದ್ಯಪಾನ ಮಾಡುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎನ್ನುವುದು ಎಲ್ಲರಿಗೂ ಗೊತ್ತು. ಮದ್ಯಪಾನದಿಂದ ಬಿಪಿ, ಶುಗರ್ ನಂತಹ ರೋಗ ಮನುಷ್ಯನನ್ನು ಆವರಿಸುತ್ತದೆ. ಆಯಸ್ಸನ್ನು ಕಡಿಮೆ ಮಾಡುತ್ತದೆ.

ಧೂಮಪಾನ ಹೆಚ್ಚು ಸೇವನೆ

ಧೂಮಪಾನ ಹೃದ್ರೋಗ ಮತ್ತು ಹೃದಯಾಘಾತಕ್ಕೆ ನೇರ ಕಾರಣವಾಗಬಹುದು. ಹೌದು, ಸಿಗರೇಟ್ ಸೇವನೆಯು ಹೃದಯ ಮತ್ತು ರಕ್ತನಾಳಗಳನ್ನು ಹಾನಿಗೊಳಿಸುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗುತ್ತದೆ. ಇನ್ನು ನಿಕೋಟಿನ್ ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಇನ್ನು ಸಿಗರೇಟ್ ಹೊಗೆಯಿಂದ ಬರುವ ಕಾರ್ಬನ್ ಮಾನಾಕ್ಸೈಡ್ ನಿಮ್ಮ ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಕುಗ್ಗಿಸುತ್ತದೆ.

Tags: attackheart
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post

ಮೊಸಳೆಯ ವೇಷಭೂಷಣ ತೊಟ್ಟು ಮೊಸಳೆಯನ್ನೇ ಮಂಗ ಮಾಡಲು ಹೋದ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In