• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

5 ಕೋಟಿ ರೂ. ಲಾಟರಿ ಗೆದ್ದ 88 ವರ್ಷದ ಅಜ್ಜ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 21, 2023
in ವಿಡಿಯೋ
0 0
0
5 ಕೋಟಿ ರೂ. ಲಾಟರಿ ಗೆದ್ದ 88 ವರ್ಷದ ಅಜ್ಜ..!
Share on FacebookShare on Twitter

ನ್ಯೂಸ್ ನಾಟೌಟ್: ಜೀವನದಲ್ಲಿ ಅದೃಷ್ಟ ಯಾವಾಗ ಬೇಕಾದರೂ ಬರಬಹುದು. ಕೆಲವೊಮ್ಮೆ ಅದೃಷ್ಟ ಬೇಗ ಒಲಿದು ಬಂದರೆ ಇನ್ನೂ ಕೆಲವು ಸಲ ಸತಾಯಿಸಿ ಒಲಿಯುತ್ತದೆ. ಆದರೆ ಕೆಲವೊಬ್ಬರಿಗೆ ಅವರ ಇಡೀ ಜೀವನದಲ್ಲಿ ಅದೃಷ್ಟ ಅನ್ನುವುದು ಮರೀಚಿಕೆಯಾಗಿಯೇ ಉಳಿದಿರುತ್ತದೆ. ಅಂತಹವರು ಕಷ್ಟಪಟ್ಟು ದುಡಿಯುವುದರಲ್ಲೇ ಸಂತೃಪ್ತಿ ಕಾಣಬೇಕಾಗುತ್ತದೆ. ಆದರೆ ಇಲ್ಲೊಬ್ಬ ಛಲದಂಕ ಮಲ್ಲ ಅಜ್ಜ ಇದೆಲ್ಲವನ್ನು ಮೀರಿ ಸತತ ಪ್ರಯತ್ನದ ಬಳಿಕ ಲಾಟರಿಯಲ್ಲಿ ಬರೋಬ್ಬರಿ 5 ಕೋಟಿ ಗೆದ್ದು ವೈರಲ್ ಆಗಿದ್ದಾನೆ. ಆತ ಗೆಲುವಿನ ಸಾಧನೆಗಾಗಿ ತೆಗೆದುಕೊಂಡ ತಾಳ್ಮೆ ಕಂಡು ಇದೀಗ ಎಲ್ಲರೂ ಬೆರಗಾಗಿದ್ದಾರೆ.

ಯಾರಿದು ಅಜ್ಜ?

ಮಹಂತ ದ್ವಾರಕ ದಾಸ್‌,ಪಂಜಾಬ್ ಮೂಲದವರು. ಅವರಿಗೆ  88 ವರ್ಷವಾಗಿದೆ. ಕಳೆದ 35-40 ವರ್ಷಗಳಿಂದ ಅವರು ನಿರಂತರವಾಗಿ ಲಾಟರಿ ಖರೀದಿಸುತ್ತಿದ್ದರು. ಆದರೆ ಅವರಿಗೆ ಗೆಲುವು ಸಿಕ್ಕಿರಲಿಲ್ಲ. ಆದರೆ ಇದೀಗ ಒಂದು ಹಗಲು -ರಾತ್ರಿಯಾಗುವ ವೇಳೆ ಅಜ್ಜ 5 ಕೋಟಿ ರೂ. ಒಡೆಯರಾಗಿದ್ದಾರೆ. ಅಜ್ಜನ ಲಾಟರಿ ಹುಚ್ಚು ಒಂದು ದಿನ ಈ ರೀತಿಯ ಕೋಟಿ ಆಗುತ್ತದೆ ಎಂದು ಸ್ವತಃ ಅಜ್ಜನ ಕುಟುಂಬದ ಸದಸ್ಯರಿಗೂ ಗೊತ್ತಿರಲಿಲ್ಲ. ಲೊಹ್ರಿ ಮಕರ ಸಂಕ್ರಾಂತಿ ಬಂಪರ್ ಲಾಟರಿಯಲ್ಲಿ ಈ ಹಣ ಸಿಕ್ಕಿದೆ. ಸದ್ಯ ಅಪ್ಪನ ಸಾಧನೆಗೆ ಮಕ್ಕಳು ಫುಲ್ ಖುಷಿ ಆಗಿದ್ದಾರೆ. ಈ ಬಗ್ಗೆ ಮಾತನಾಡಿದ ಮಹಂತ ಅವರ ಮಗ ನರೇಂದ್ರ ಕುಮಾರ್ ಶರ್ಮ, ನನ್ನ ತಂದೆಯವರು ಅಳಿಯನ ಜೊತೆ ಲಾಟರಿ ಟಿಕೇಟ್ ತರುವಂತೆ ಹಣ ನೀಡಿದ್ದರು. ಈ ಪ್ರಕಾರವಾಗಿ ತಂದ ಲಾಟರಿ ಟಿಕೇಟ್ ನಲ್ಲಿ ಕೋಟ್ಯಂತರ ರೂ. ನಮ್ಮ ಕೈ ಸೇರಿದೆ ಎಂದು ತಿಳಿಸಿದರು. ಗೆಲುವಿನ ಖುಷಿಯಲ್ಲಿರುವ ಮಹಂತ ಅವರು ಮಾತನಾಡಿ, ನನಗೆ ತುಂಬಾ ಸಂತೋಷವಾಗುತ್ತಿದೆ. ಕಳೆದ 35-40 ವರ್ಷಗಳಿಂದ ಲಾಟರಿ ಖರೀದಿಸುತ್ತಿದ್ದೆ. ನನಗೆ ಸಿಕ್ಕಿರುವ ಹಣವನ್ನು ಇಬ್ಬರು ಮಕ್ಕಳಿಗೆ ಹಂಚುತ್ತೇನೆ ಎಂದು ತಿಳಿಸಿದ್ದಾರೆ. ಸದ್ಯ ಶೇ. 30% ರಷ್ಟು ತೆರಿಗೆ ಹಣ ಕಡಿತಗೊಂಡು ಉಳಿದ ಹಣ ಮಹಂತ ಅವರ ಕೈ ಸೇರಲಿದೆ ಎಂದು ಪಂಜಾಬ್ ರಾಜ್ಯ ಲಾಟರಿಯ ಸಹಾಯಕ ನಿರ್ದೇಶಕ ಕರಮ್ ಸಿಂಗ್ ತಿಳಿಸಿದ್ದಾರೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
Tags: lotterywinold manViral News
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕುಡಿಯುವ ನೀರಿನ ಟ್ಯಾಂಕಿಗೆ ಹಾರಿ ಯುವಕ ಆತ್ಮಹತ್ಯೆ ಶಂಕೆ

ಕುಡಿಯುವ ನೀರಿನ ಟ್ಯಾಂಕಿಗೆ ಹಾರಿ ಯುವಕ ಆತ್ಮಹತ್ಯೆ ಶಂಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In