• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Thursday, July 23, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಅವಶೇಷಗಳಡಿ ಲಕ್ಷಕ್ಕೂ ಅಧಿಕ ಮೃತದೇಹಗಳಿರುವ ಸಾಧ್ಯತೆ!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 8, 2023
in ದೇಶ-ಪ್ರಪಂಚ, ವೈರಲ್ ನ್ಯೂಸ್
0 0
0
ಅವಶೇಷಗಳಡಿ ಲಕ್ಷಕ್ಕೂ ಅಧಿಕ ಮೃತದೇಹಗಳಿರುವ ಸಾಧ್ಯತೆ!
Share on FacebookShare on Twitter

ನ್ಯೂಸ್ ನಾಟೌಟ್: ಸರಣಿ ಭೂಕಂಪನಗಳಿಗೆ ಸಿಲುಕಿ ಟರ್ಕಿ ಮತ್ತು ಸಿರಿಯಾ ದೇಶಗಳು ಬೆಚ್ಚಿ ಬಿದ್ದಿವೆ. ಕ್ಷಣ – ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ 7,800ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದ್ದು, ಟರ್ಕಿ ಮತ್ತು ಸಿರಿಯಾ ಹೆಣಗಳ ರಾಶಿಯಿಂದ ತುಂಬಿದೆ. ಇನ್ನೂ ಲಕ್ಷಕ್ಕೂ ಅಧಿಕ ಮಂದಿ ಕಟ್ಟಡದ ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ. ಕಟ್ಟಡದಡಿ ಸಿಲುಕಿರುವ ಬಹುತೇಕ ಮಂದಿ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ದುರಂತದ ಬಗ್ಗೆ ಅವಲೋಕಿಸುತ್ತಿರುವ ಭೂಕಂಪ ತಜ್ಞರು ಮಾಹಿತಿ ನೀಡಿದ್ದಾರೆ.

ಭಾರಿ ಕಾರ್ಯಾಚರಣೆ

ಪ್ರಪಂಚದಾದ್ಯಂತ ಭಾರತ ಸೇರಿದಂತೆ ವಿವಿಧ ದೇಶಗಳ ನುರಿತ ರಕ್ಷಣಾ ತಜ್ಞರ ತಂಡ ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾಕ್ಕೆ ಕಾರ್ಯಾಚರಣೆಗೆ ಧಾವಿಸಿವೆ. 24,000ಕ್ಕೂ ಹೆಚ್ಚು ತುರ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಸೋಮವಾರ ನಡೆದ ಭೂಕಂಪದಿಂದ ಟರ್ಕಿಯೊಂದರಲ್ಲೇ ಸುಮಾರು 6,000 ಕಟ್ಟಡಗಳು ನೆಲಸಮವಾಗಿವೆ. ಭಯಾನಕ ಭೂಕಂಪದಿಂದ ಟರ್ಕಿ ಮತ್ತು ಸಿರಿಯಾ ರಾಷ್ಟ್ರ ಅಕ್ಷರಶ ನಲುಗಿ ಹೋಗಿದೆ. ಅವಶೇಷದಲ್ಲಿ ಹುಡುಕಾಡಿದಷ್ಟು ಮೃತದೇಹಗಳು ಸಿಗುತ್ತಿವೆ. ಅಲ್ಲೊಂದು ಇಲ್ಲೊಂದರಂತೆ ಅವಶೇಷದಡಿ ಜೀವಂತ ಮಕ್ಕಳೂ ಸಿಗುತ್ತಿದ್ದಾರೆ. ಅಳುವ ಶಬ್ದ ಕೇಳಿ ಮಕ್ಕಳನ್ನು ಹೊರತೆಗೆಯಲಾಗುತ್ತಿದೆ. ಸಿರಿಯಾದಲ್ಲೂ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಅಲ್ಲಿ ಸುಮಾರು 1932 ಜನರು ಮೃತಪಟ್ಟಿದ್ದಾರೆ. ಟರ್ಕಿಯಲ್ಲಿ 5,894 ಮೃತಪಟ್ಟಿದ್ದಾರೆ. ಈ ಸಾವಿನ ಸಂಖ್ಯೆಯು 20,000ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಕಾರ್ಯಾಚರಣೆಗೆ ಅಡ್ಡಿಯಾದ ಚಳಿ

ಇದೀಗ ಟರ್ಕಿ ಮತ್ತು ಸಿರಿಯಾದಲ್ಲಿ ಶೀತ ವಾತಾವರಣವಿದ್ದು, ಹಿಮ ಮಳೆ ಸುರಿಯುತ್ತಿದೆ. ಕಟ್ಟಡಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವುದೇ ಹರಸಾಹಸವಾಗಿದೆ. ತೀವ್ರ ಚಳಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಪಡಿಸುತ್ತಿದ್ದು, ಇದು ಗಾಯದ ಮೇಲೆ ಉಪ್ಪು ಸುರಿದಂತಾಗಿದೆ.

Tags: EarthquakenewsnotoutstateTurky
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಆರ್‌ಬಿಐ ರೆಪೊ ದರ ಹೆಚ್ಚಳ

ಆರ್‌ಬಿಐ ರೆಪೊ ದರ ಹೆಚ್ಚಳ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In