• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ನನ್ನ ಸಾಧನೆ ಹಿಂದಿರುವುದು ಕುಟುಂಬ- ರಮಿತಾ ಶೈಲೇಂದ್ರ ಹೆಮ್ಮೆಯ ನುಡಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 18, 2021
in ಕರಾವಳಿ
0 0
0
ನನ್ನ ಸಾಧನೆ ಹಿಂದಿರುವುದು ಕುಟುಂಬ- ರಮಿತಾ ಶೈಲೇಂದ್ರ ಹೆಮ್ಮೆಯ ನುಡಿ
Share on FacebookShare on Twitter

ಅಜೆಕಾರು: ಪ್ರತಿ ಮಹಿಳೆಯೂ ಸಾಧಕಿಯೇ ಆಗಿದ್ದಾರೆ. ಆದರೆ ಕೆಲವರಿಗೆ ಅವಕಾಶಗಳು ದೊರಕಿ ಅವರ ಸಾಧನೆಗಳು ಬೆಳಕಿಗೆ ಬರುತ್ತವೆ. ಕೆಲವರ ಸಾಧನೆಗೆ ಪ್ರಚಾರ ಸಿಗುವುದಿಲ್ಲ ಎಂದು ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತ ಕಾರ್ಕಳದ ಉದ್ಯಮಿ ರಮಿತಾ ಶೈಲೇಂದ್ರ ರಾವ್ ಹೇಳಿದ್ದಾರೆ.

ಅಜೆಕಾರಿನ ಕುರ್ಪಾಡಿ ಬೊಬ್ಬರ್ಯಸ್ಥಾನದಲ್ಲಿ ಭಾನುವಾರ ನಡೆದ ಕಾನನ ಮಹಿಳಾ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ, ಆದಿಗ್ರಾಮೋತ್ಸವ ಸಮಿತಿ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಅತಿಥಿಗಳು ಸಾಧಕ, ಸಮಾಜ ಸೇವಾಸಕ್ತೆ ಮಹಿಳೆ ರಮಿತಾ ಅವರನ್ನು ಗೌರವಿಸುವ ಮೂಲಕ ಉದ್ಘಾಟಿಸಿದರು.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಹೆಣ್ಣಿಗೆ ಪ್ರೋತ್ಸಾಹ ಅಗತ್ಯ:

ಮಹಿಳೆಯರು ಸಾಧನೆ ಮಾಡುವಾಗ ಮನೆಯವರು ಪ್ರೋತ್ಸಾಹ ನೀಡಿದರೆ ಸಮಾಜಕ್ಕೆ ಹೆಚ್ಚಿನ ಕೊಡುಗೆ ಹರಿದು ಬರುವುದೆಕ್ಕೆ ಸಾಧ್ಯವಿದೆ. ಮಹಿಳೆಯರ ಸಾಧನೆಯನ್ನು ಗೌರವಿಸುವ ಮೂಲಕ ಮತ್ತು ಅವರಿಗೆ ಪ್ರತ್ಯೇಕ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಕಾನನ ಮಂಟಪ ಹೊಸ ಭಾಷ್ಯ ಬರೆದಿದೆ. ನನ್ನ ಸಾಧನೆಯಲ್ಲಿ ಶೈಲೇಂದ್ರ ಮತ್ತು ಅತ್ತೆ-ಮಾವನವರ ತುಂಬು ಪ್ರೋತ್ಸಾಹ ಇದೆ ಎಂದು ನೆನಪಿಸಿಕೊಂಡರು.

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಯಶೋದ ಶೆಟ್ಟಿ, ಅಜೆಕಾರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷೆ ಯಶೋದ ಶೇಖರ್ ಶೆಟ್ಟಿ, ಸಣ್ಣ ಉಳಿತಾಯ ಕ್ಷೇತ್ರದ ಸಾಧಕಿ ಪದ್ಮಾವತಿ ಕೆ.ಪಿ, ಬಂಡಸಾಲೆ ಮಹಮ್ಮಾಯಿ ಭಜನಾ ಮಂಡಳಿ ಅಧ್ಯಕ್ಷೆ ವಿಮಲಾ ನಾಯ್ಕ್, ಕಾರ್ಯದರ್ಶಿ ಶಶಿಕಲಾ ಹೆಗ್ಡೆ, ಜಲನಯನ ಸ್ವ ಸಹಾಯ ಸಂಘದ ಶಾಲಿನಿ ಶೆಟ್ಟಿ, ದೀಕ್ಷಾ ಸ್ವ ಸಹಾಯ ಗುಂಪಿನ ಸುಖಲತಾ ಶೆಟ್ಟಿ, ಮರ್ಣೆ ಗ್ರಾಮ ಪಂಚಾಯತ್ ಸದಸ್ಯೆ ಪ್ರಮೋದಾ ದಾಮೋದರ್, ಸ್ವಚ್ಚ ಕಾರ್ಕಳದ ಸುನೀತಾ ಅಂಡಾರ್ ಉಪಸ್ಥಿತರಿದ್ದರು. ನಿವೃತ್ತ ಮೂಖ್ಯೋಪಾಧ್ಯಾಯರಾದ ಮೌರೀಸ್ ತಾವ್ರೋ ಶುಭ ಹಾರೈಸಿದರು.

ಯುವ ಗಾಯಕ ದಿನಕರ್ ಸಾಬರಕಟ್ಟೆ ಅವರ ಗಾನ ಸವಿಗಾನ ಸಂಗೀತ ಕಾರ್ಯಕ್ರಮ, ಬಾಲಕಿ ಸಾನಿಧ್ಯ ಕವತ್ತಾರು, ಆದ್ಯ ಕಾರ್ಕಳ, ಸುನಿಜ ಅಜೆಕಾರು, ಸಿಂಚನಾ ಕಾಬೆಟ್ಟು, ಪ್ರಕೃತಿ ಕೈಕಂಬ ವಿಶೇಷ ಅಕರ್ಷಣೆಯಾಗಿತ್ತು. ಬಾಲಕೃಷ್ಣ ಹೆಗ್ಡೆ ಅಜೆಕಾರು, ಕಾವ್ಯ ಕಣಜಾರು, ಚಂದ್ರಮೌಳಿ ಪುತ್ತೂರು ಅವರು ಕವಿತೆಗಳ ಮೂಲಕ ಮಹಿಳೆಯರಿಗೆ ಗೌರವ ಸಲ್ಲಿಸಿದರು. ಕುರ್ಸುಕಟ್ಟೆ ಅಂಗನವಾಡಿ ಶಿಕ್ಷಕಿ ಶಕುಂತಳಾ ಸ್ವಾಗತಿಸಿದರು. ಕವಯತ್ರಿ ಕಾವ್ಯ ಕಣಜಾರು ಕಾರ್ಯಕ್ರಮ ನಿರೂಪಿಸಿದರು. ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ಕಾರ್ಯದರ್ಶಿ ಸೌಮ್ಯಶ್ರೀ ಅಜೆಕಾರು ವಂದಿಸಿದರು. ಸಮಿತಿಯ ರಾಜ್ಯಾಧ್ಯಕ್ಷ ಡಾ.ಶೇಖರ ಅಜೆಕಾರು, ಮಕ್ಕಳ ವಿಭಾಗದ ಸಂಚಾಲಕ ಸುನಿಧಿ ಅಜೆಕಾರು ಕಾರ್ಯಕ್ರಮ ಸಂಯೋಜಿಸಿದ್ದರು.

Tags: ramitha
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂರು ಮಂದಿಗೆ ಗಂಭೀರ ಗಾಯ

ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂರು ಮಂದಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In