• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಕೊಡಗು ದುರಂತಕ್ಕೂ ಮುನ್ನ ಭೂಮಿ ಹೀಗೆಯೇ ಕಂಪಿಸುತ್ತಿತ್ತು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
June 28, 2022
in ಕರಾವಳಿ, ಕೊಡಗು
0 0
0
ಕೊಡಗು ದುರಂತಕ್ಕೂ ಮುನ್ನ ಭೂಮಿ ಹೀಗೆಯೇ ಕಂಪಿಸುತ್ತಿತ್ತು..!
Share on FacebookShare on Twitter

ನ್ಯೂಸ್ ನಾಟೌಟ್: ಕೊಡಗು ಹಾಗೂ ಅದಕ್ಕೆ ಹೊಂದಿಕೊಂಡಿರುವ ಗಡಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಕಳೆದ ಮೂರು ದಿನಗಳಲ್ಲಿ ೨ನೇ ಸಲ ಭೂಕಂಪನದ ಅನುಭವವಾಗಿದೆ. ಸಹಜವಾಗಿಯೇ ಇದರಿಂದ ಜನರು ಹೆಚ್ಚು ಆತಂಕಕ್ಕೆ ಒಳಗಾಗಿದ್ದಾರೆ. ಮೊನ್ನೆ ಶನಿವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಇದೀಗ ಮಂಗಳವಾರ ಬೆಳಗ್ಗೆ ೭.೪೫ಕ್ಕೆ ಮತ್ತೊಮ್ಮೆ ಮೊನ್ನೆಗಿಂತಲೂ ತೀವ್ರವಾಗಿ ಭೂಮಿ ಜೋರಾದ ಶಬ್ಧದೊಂದಿಗೆ ಕಂಪಿಸಿದೆ. ಈ ಸರಣಿ ಕಂಪನದಿಂದ ಜನರು ಭಯಭೀತರಾಗಿದ್ದಾರೆ. ಇದಕ್ಕೆ ಕಾರಣ ೨೦೧೮ರಲ್ಲಿ ಆಗಸ್ಟ್ ನಲ್ಲಿ ಸಂಭವಿಸಿದ್ದ ಕೊಡಗು ದುರಂತದ ಹೋಲಿಕೆ. ಅಂದು ಕೊಡಗು ದುರಂತದಲ್ಲಿ ಅಪಾರ ಜೀವಹಾನಿ, ಆಸ್ತಿಪಾಸ್ತಿ ನಷ್ಟದಿಂದ ಜನರು ಬೀದಿಗೆ ಬಿದ್ದ ನೆನಪುಗಳು ಇನ್ನೂ ಹಸಿಯಾಗಿದೆ. ಹೀಗಿರುವಾಗ ಮತ್ತೆ ಕಂಪನದ ಅನುಭವಗಳು ಇಲ್ಲಿನ ಜನರನ್ನು ಭಾರಿ ಆತಂಕಕ್ಕೆ ದೂಡಿದೆ. ಇದು ಮತ್ತೊಂದು ದುರಂತದ ಸೂಚನೆ ಆಗಿರಬಹುದೇ ಅನ್ನುವ ಅನುಮಾನ ಇಲ್ಲಿನ ಜನರಿಗೆ ಕಾಡುತ್ತಿದೆ.

ಮತ್ತೊಂದು ದುರಂತದ ಮುನ್ಸೂಚನೆಯೇ..?

ಅಂದು ಕೊಡಗು ದುರಂತಕ್ಕೂ ಎರಡು ತಿಂಗಳು ಮೊದಲು ಸಣ್ಣ ಪುಟ್ಟ ಶಬ್ದಗಳು ಕಂಪನಗಳೊಂದಿಗೆ ಭೂಮಿ ಆಗಾಗ್ಗೆ ನಡುಗುತ್ತಿತ್ತು. ಇದಕ್ಕೆ ಜನರು ಅಷ್ಟೇನೂ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ೨೦೧೮ ಆಗಸ್ಟ್ ೩ನೇ ವಾರದಲ್ಲಿ ಕೊಡಗು ಇದೆಂದೂ ಕಾಣದ ರೀತಿಯಲ್ಲಿ ದುರಂತಕ್ಕೆ ಸಾಕ್ಷಿಯಾಯಿತು. ಬೆಟ್ಟ ಗುಡ್ಡಗಳು ಜರಿದವು. ರಸ್ತೆಗಳು ಬಾಯ್ತೆರದು ನಿಂತಿದ್ದವು. ನೀರಿನೊಂದಿಗೆ ಮರ ಗಿಡ ಮಣ್ಣು ಕುಸಿಯುತ್ತ ಧರೆಗೆ ಉರುಳಿದ್ದವು. ಆ ದಿನಗಳನ್ನು ನೆನಪಿಸಿಕೊಂಡ ಕೊಡಗಿನ ಎರಡನೇ ಮೊಣ್ಣಂಗೇರಿಯ ನಿವಾಸಿ ನಾಣಯ್ಯ ನ್ಯೂಸ್ ನಾಟೌಟ್ ಗೆ ಪ್ರತಿಕ್ರಿಯಿಸಿದ್ದು ಹೀಗೆ, ‘ಮೂರು ವರ್ಷಗಳ ಹಿಂದೆ ಕೊಡಗು ದುರಂತ ಸಂಭವಿಸುವುದಕ್ಕೆ ಎರಡು ತಿಂಗಳು ಮೊದಲು ಭಾರಿ ಶಬ್ಧ ಕೇಳಿಸುತ್ತಿತ್ತು. ನೆಲ ಕಂಪಿಸುತ್ತಿತ್ತು. ನಂತರ ಒಂದು ದಿನ ದೊಡ್ಡ ದುರಂತ ಸಂಭವಿಸಿಯೇ ಬಿಟ್ಟಿತು. ಇದೀಗ ಮತ್ತೆ ಅಂತಹುದೇ ಶಬ್ಧ, ಕಂಪನವಾಗುತ್ತಿದೆ. ನಾವು ಭಯಭೀತರಾಗಿದ್ದೇವೆ’ ಎಂದು ತಿಳಿಸಿದರು.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಗಡಿ ಭಾಗಕ್ಕೂ ವಿಸ್ತರಿಸಿದ ಆತಂಕ

ಕೊಡಗಿನಲ್ಲಿ ಆಗುತ್ತಿದ್ದ ಕಂಪನ,ಶಬ್ಧದ ಅನುಭವ ಈಗ ಕೊಡಗಿನ ಗಡಿ ಭಾಗವಾಗಿರುವ ಸಂಪಾಜೆ, ಊರುಬೈಲು, ಗೂನಡ್ಕ, ಅರಂತೋಡು, ಪೆರಾಜೆ, ಸುಳ್ಯದ ಹಲವು ಭಾಗಗಳಿಗೂ ವಿಸ್ತರಿಸಿದೆ. ಇಲ್ಲೇನಾದರೂ ಬೆಟ್ಟ ಗುಡ್ಡ ಜರಿಯಬಹುದೇ ಅನ್ನುವ ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್, ಇದೆಂದೂ ಕಾಣದ ಅನುಭವಗಳು ಕಳೆದ ಮೂರು ದಿನಗಳಿಂದ ನಮ್ಮ ಸಂಪಾಜೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿದೆ. ಈ ಬಗ್ಗೆ ಇಲ್ಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ನಮ್ಮ ಪಂಚಾಯತ್ ಸದಸ್ಯ ಅಬುಶಾಲಿ ಅವರ ಮನೆ ಎರಡನೇ ಸಲ ಭೂಕಂಪಕ್ಕೆ ಬಿರುಕು ಬಿಟ್ಟಿದೆ. ಈ ಕೂಡಲೇ ಜಿಲ್ಲಾಡಳಿತ ಜನರಿಗೆ ಈ ಬಗ್ಗೆ ಅರಿವಿನ ಕಾರ್ಯಕ್ರಮ ಹಮ್ಮಿಕೊಂಡು ಗೊಂದಲ ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

Tags: 2018kodaguslide
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post

ಗೂನಡ್ಕ: ಭೂಕಂಪದಿಂದ ಮನೆ ಹಾನಿಯಾದ ಸ್ಥಳಕ್ಕೆ ಅಧಿಕಾರಿಗಳ ಭೇಟಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In