• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಸುಳ್ಯದಲ್ಲಿಯೇ ವಿದ್ಯಾವಂತ ಯುವಕ-ಯುವತಿಯರಿಗೆ ಉದ್ಯೋಗ ಸೃಷ್ಟಿ ಏಕೆ ಆಗುತ್ತಿಲ್ಲ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 17, 2022
in ಕರಾವಳಿ
0 0
0
ಸುಳ್ಯದಲ್ಲಿಯೇ ವಿದ್ಯಾವಂತ ಯುವಕ-ಯುವತಿಯರಿಗೆ ಉದ್ಯೋಗ ಸೃಷ್ಟಿ ಏಕೆ ಆಗುತ್ತಿಲ್ಲ?
Share on FacebookShare on Twitter

ನ್ಯೂಸ್ ನಾಟೌಟ್: ಒಂದು ಕಡೆ ನಮ್ಮ ಸಚಿವರಾದ ಎಸ್ ಅಂಗಾರ ಅವರು ಸ್ವಾವಲಂಬಿ ಭಾರತಕ್ಕೆ ಸ್ವ ಉದ್ಯೋಗಕ್ಕೆ ಒತ್ತು ನೀಡಿ ಎಂದು ಹೇಳುತ್ತಿದ್ದಾರೆ. ಮತ್ತೊಂದು ಕಡೆ ಸುಳ್ಯದ ಜನತೆ ಅಡಿಕೆಗೆ ಹಳದಿ ರೋಗ ಅಂಟಿಕೊಂಡು ನಲುಗಿದ್ದಾರೆ. ಇಲ್ಲಿ ಏನಾದರೂ ಬೆಳೆಯೋಣ ಎಂದರೆ ರಬ್ಬರ್ ಬಿಟ್ಟು ಇನ್ನೊಂದು ಕೃಷಿ ಆಗುತ್ತಿಲ್ಲ. ವಿದ್ಯಾವಂತರು ಉದ್ಯೋಗ ಮಾಡೋಣ ಎಂದು ಹೊರಟರೆ ಅದಕ್ಕೆ ದೊಡ್ಡ ಮಟ್ಟದ ಬಜೆಟ್ ಬೇಕು, ಜತೆಗೆ ಸ್ವಂತ ಭೂಮಿ ಇರಬೇಕು. ಅಷ್ಟು ಹಣ ಹಾಕಿ ನಾಳೆ ಲಾಸ್ ಆದರೆ ಎದುರಿಸುತ್ತೇನೆ ಅನ್ನುವ ತಾಕತ್ತು ಎಲ್ಲಕ್ಕಿಂತ ಮೊದಲು ಇರಬೇಕು. ಸುಳ್ಯದಲ್ಲಿ ಬೆರಳೆಣಿಕೆಯಷ್ಟು ಜನರು ಮಾತ್ರ ಇಂತಹ ಧೈರ್ಯ ಮಾಡಬಹುದು. ಆದರೆ ಉಳಿದಂತೆ ಶೇ.೮೦ರಷ್ಟು ಜನ ಬಹುಪಾಲು ಮಧ್ಯಮ ಬಡ ಕುಟುಂಬದ ಹಿನ್ನೆಲೆಯುಳ್ಳವರೇ ಆಗಿದ್ದಾರೆ. ಹೆಚ್ಚಿನವರಿಗೆ ಒಂದು ಮನೆಯೂ ಇಲ್ಲ..!

ಸದ್ಭಳಕೆಯಾಗಲಿ ಮಾನವ ಸಂಪನ್ಮೂಲ

ಸುಮಾರು ವರ್ಷಗಳ ಹಿಂದೆ ಸುಳ್ಯ ತಾಲೂಕು ಕೃಷಿಯಲ್ಲಿ ಸಂಪದ್ಭರಿತವಾಗಿತ್ತು. ಗಡಿ ಭಾಗ ಸಂಪಾಜೆಯಿಂದ ಹೊರಟು ಸುಬ್ರಹ್ಮಣ್ಯದ ವರೆಗೆ ಪ್ರತಿ ತೋಟದಲ್ಲೂ ಅಡಿಕೆ ಹಸಿರ ಸಿರಿ ರಾರಾಜಿಸುತ್ತಿತ್ತು. ಇಲ್ಲಿನ ಜನರು ಹೆಚ್ಚಿನವರು ಅಡಿಕೆಯಿಂದಾಗಿ ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದರು. ಪ್ರತಿ ಮನೆಗಳಲ್ಲೂ ಎರಡು ಜೀಪು ಇರುತ್ತಿತ್ತು. ಅಂತಹ ಶ್ರೀಮಂತ ಅಡಿಕೆ ತೋಟದವರು ಕಳೆದ ಕೆಲವು ವರ್ಷಗಳಿಂದ ಹಳದಿ ರೋಗದಿಂದಾಗಿ ಹಂತ-ಹಂತವಾಗಿ ಪಾತಾಳಕ್ಕೆ ಕುಸಿದಿದ್ದಾರೆ. ಕೆಲವರು ಜೀಪು, ಆಸ್ತಿ ಮಾರಿ ೧೦ ಸೆಂಟ್ ಜಾಗದಲ್ಲಿ ಮನೆ ಕಟ್ಟಿಕೊಂಡು ಸುಮ್ಮನಾಗಿದ್ದಾರೆ. ಮತ್ತೆ ಕೆಲವರು ಹಣೆಬರಹವನ್ನು ಶಪಿಸುತ್ತಾ ರಬ್ಬರ್ ಹಾಕಿಕೊಂಡು ಜೀವನ ದೂಡುತ್ತಿದ್ದಾರೆ. ತಮ್ಮ ಮಕ್ಕಳಿಗೆ ಓದು ಕೊಟ್ಟು ಅವರೊಂದು ಕೆಲಸ ಹಿಡಿದುಕೊಂಡರೆ ಸಾಕು ಹೇಗೋ ನಮ್ಮ ಜೀವನ ಹೋಗುತ್ತದೆ ಎಂದು ಕಾಲ ದೂಡುತ್ತಿರುವ ಕೃಷಿಕರ ಸಂಖ್ಯೆಯೇ ತಾಲೂಕಿನಲ್ಲಿ ಹೆಚ್ಚಿದೆ. ಇನ್ನು ಅವರ ಮಕ್ಕಳು ಓದಿ ದೊಡ್ಡವರಾದ ನಂತರ ಕೆಲಸ ಹುಡುಕಿಕೊಂಡು ಬೆಂಗಳೂರಿನಂತಹ ನಗರ ಸೇರುತ್ತಿದ್ದಾರೆ. ವರ್ಷಕ್ಕೆ ಕನಿಷ್ಟ ಎಂದರೂ ಸುಳ್ಯ ತಾಲೂಕಿನ ಸಾವಿರಾರು ಮಕ್ಕಳು ನಗರ ಸೇರುತ್ತಿದ್ದಾರೆ. ಅಂತಹ ವಿದ್ಯಾವಂತ ಯುವಕರಿಗೆ ಸುಳ್ಯದಲ್ಲಿಯೇ ಕೆಲಸಕೊಟ್ಟು ಅವರನ್ನು ಇಲ್ಲಿಯೇ ಉಳಿಸಿಕೊಂಡು ಸುಳ್ಯದ ಅಭಿವೃದ್ಧಿ ಮಾಡುವುದಕ್ಕೆ ಸಾಧ್ಯವಿಲ್ಲವೇ?




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಸುಳ್ಯದಲ್ಲಿ ಕೈಗಾರಿಕಾ ವಲಯ ಮಾಡಿ

ತಾಲೂಕಿನ ಜನರಿಗೆ ಸ್ವ ಉದ್ಯೋಗ ಮಾಡುವುದಕ್ಕೆ ಉತ್ಸಾಹದ ಕೊರತೆಯಿಲ್ಲ. ಅವರ ಎದುರಿಗೆ ಇರುವುದು ಮೂಲಸೌಕರ್ಯದ ಕೊರತೆ. ಅದನ್ನು ಒದಗಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಏನಾದರೂ ಕೆಲಸ ಮಾಡಬಹುದೇ? ನಮ್ಮ ವಿದ್ಯಾವಂತ ಯುವಕರು ಹರಿಯುವ ನದಿ ನೀರಿನಂತೆ ವೇಗವಾಗಿ ನಗರವನ್ನು ಸೇರುತ್ತಿದ್ದಾರೆ. ಅಂತಹ ಯುವಕರಿಗಾಗಿ ಸ್ಥಳೀಯ ಮಟ್ಟದಲ್ಲಿ ಬೃಹತ್ ಉದ್ಯೋಗ ಎಂಬ ಅಣೆಕಟ್ಟನ್ನು ನಿರ್ಮಿಸಿದರೆ ಮಾದರಿ ಕೆಲಸವಾಗಲಿದೆ. ಇದಕ್ಕಾಗಿ ನಮ್ಮ ತಾಲೂಕಿನಲ್ಲಿಯೂ ಒಂದಷ್ಟು ಒಳ್ಳೆಯ ಬ್ರ್ಯಾಂಡೆಡ್ ಕಾರ್ಖಾನೆಗಳ ಆರಂಭಕ್ಕೆ ಚಾಲನೆ ನೀಡಬೇಕು. ಸುಳ್ಯದಲ್ಲಿ ಹಣದ ಹರಿವು ಹೆಚ್ಚಾಗುವಂತೆ ನೋಡಿಕೊಂಡರೆ ತನ್ನಿಂದ ತಾನೇ ಉದ್ಯೋಗದ ಸೃಷ್ಟಿಯಾಗುತ್ತದೆ. ಹಾಲಿ ಸಚಿವ ಹಾಗೂ ಸುಳ್ಯದ ಶಾಸಕ ಎಸ್ ಅಂಗಾರ ಅವರು ತಮ್ಮ ಸುವರ್ಣ ಅಧಿಕಾರಾವಧಿಯಲ್ಲಿ ಈ ಕೆಲಸ ಮಾಡಿದರೆ ಪ್ರತಿ ವಿದ್ಯಾವಂತ ಯುವಕ-ಯುವತಿಯರ ಪಾಲಿನ ದೇವರಾಗುತ್ತಾರೆ. ಸುಳ್ಯದಲ್ಲಿ ಅವರಿಂದಲೇ ಇಂತಹದ್ದೊಂದು ಕ್ರಾಂತಿ ಆಗಲಿ ಎಂದು ಹಾರೈಸೋಣ.

Tags: Nammasulliayouth
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಕಾವೇರಿ ಮಾತೆ, ಕೊಡವ ಹುಡುಗಿಯರಿಗೆ ಅವಮಾನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In