• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result
News not out
No Result
View All Result

ಪ್ರವಾಹ ಪೀಡಿತ ಸಂಪಾಜೆ, ಕಲ್ಲುಗುಂಡಿ, ಗೂನಡ್ಕಕ್ಕೆ ಉಸ್ತುವಾರಿ ಸಚಿವರು ಭೇಟಿ ನೀಡಿಲ್ಲ ಏಕೆ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 9, 2022
in ಕರಾವಳಿ
0 0
0
ಪ್ರವಾಹ ಪೀಡಿತ ಸಂಪಾಜೆ, ಕಲ್ಲುಗುಂಡಿ, ಗೂನಡ್ಕಕ್ಕೆ ಉಸ್ತುವಾರಿ ಸಚಿವರು ಭೇಟಿ ನೀಡಿಲ್ಲ ಏಕೆ?
Share on FacebookShare on Twitter

ನ್ಯೂಸ್ ನಾಟೌಟ್ : ಜಲ ಸ್ಫೋಟದಿಂದ ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಭಾಗದ ಜನರು ತತ್ತರಿಸಿದ್ದಾರೆ. ಅನೇಕರು ಮನೆ ಕಳೆದುಕೊಂಡಿದ್ದಾರೆ. ಜೀವನ ಕಳೆದುಕೊಂಡಿದ್ದಾರೆ. ಮುಂದೇನು? ಅಂತ ಕಾಳಜಿ ಕೇಂದ್ರದಲ್ಲಿ ಕಣ್ಣೀರಿಡುತ್ತಾ ಕುಳಿತಿದ್ದಾರೆ. ಇಷ್ಟೆಲ್ಲ ಅನಾಹುತಗಳಾಗಿದ್ದರೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮಾತ್ರ ಇತ್ತ ತಿರುಗಿಯೂ ನೋಡಿಲ್ಲ. ಇದು ಜನಸಾಮಾನ್ಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಉಸ್ತುವಾರಿ ಸಚಿವರು ಯಾಕೆ ಬೇಕು?

ಜನರ ಕುಂದು ಕೊರತೆಗಳನ್ನು ಆಲಿಸುವುದಕ್ಕೆ, ಸಮಸ್ಯೆ ಎದುರಾದಾಗ ಜತೆಯಾಗಿ ಇದ್ದು ಧೈರ್ಯ ತುಂಬುವುದಕ್ಕೆ ಉಸ್ತುವಾರಿ ಸಚಿವರು ಅನ್ನುವ ಹುದ್ಧೆ ಇರುತ್ತದೆ. ಪ್ರಾಕೃತಿಕ ವಿಕೋಪದಂತಹ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಎಷ್ಟೇ ಕಷ್ಟವಿದ್ದರೂ ಏನೇ ಕೆಲಸವಿದ್ದರೂ ಒಂದು ಘಳಿಗೆ ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಈ ಪ್ರದೇಶಗಳಿಗೆ ಭೇಟಿ ಕೊಡಬೇಕಿತ್ತು. ಏಕೆಂದರೆ ಸಂಪಾಜೆಯಲ್ಲಿ ಮೊನ್ನೆ ಬಂದ ಪ್ರವಾಹಕ್ಕೆ ಸಿಕ್ಕಿ ಹಲವಾರು ಜನರ ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳೆಲ್ಲ ನೀರು ಪಾಲಾಗಿವೆ. ಎಲ್ಲವನ್ನೂ ಕಳೆದುಕೊಂಡು ಈಗ ಕಾಳಜಿ ಕೇಂದ್ರದಲ್ಲಿ ಕಣ್ಣೀರು ಹಾಕುತ್ತಿರುವ ಜನರ ನೋವನ್ನು ಸಚಿವರು ಆಲಿಸಬೇಕು. ಇದು ಉಸ್ತುವಾರಿ ಸಚಿವರ ಮೂಲಭೂತ ಕರ್ತವ್ಯ. ಆದರೆ ಸಚಿವರು ಸುಳ್ಯದ ವರೆಗೆ ಬಂದು ಅಲ್ಲಿಂದ ತೆರಳಿದ್ದಾರೆ ಎನ್ನುವ ಮಾಹಿತಿ ಇದೆ. ಹಾಗಿದ್ದಲ್ಲಿ ಸಂಪಾಜೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ಭೇಟಿ ಮಾಡದಿರುವುದಕ್ಕೆ ಇರುವ ನೈಜ ಕಾರಣಗಳೇನು ? ಅನ್ನುವುದನ್ನು ಸ್ವತಃ ಸಚಿವರೇ ಬಹಿರಂಗಪಡಿಸಬೇಕಿದೆ.




Ad Widget


Ad Widget


Ad Widget


Ad Widget


Ad Widget


Ad Widget


Ad Widget


Ad Widget >
ಪಿಎಗಳಿಗೆ ಮಾಹಿತಿ ಇಲ್ಲ..!

ಉಸ್ತುವಾರಿ ಸಚಿವರು ಸಂಪಾಜೆ, ಕಲ್ಲುಗುಂಡಿ, ಗೂನಡ್ಕಕ್ಕೆ ಭೇಟಿ ನೀಡದಿರುವ ಬಗ್ಗೆ ಕಾರಣ ಕೇಳಿ ನ್ಯೂಸ್ ನಾಟೌಟ್ ತಂಡ ಉಸ್ತುವಾರಿ ಸಚಿವರ ಪಿಎ ಆಗಿರುವ ಶಶಿಕಾಂತ್ ಅವರಿಗೆ ಕರೆ ಮಾಡಿ ಮಾಹಿತಿ ಕೇಳಿದಾಗ ಅವರು ಒಂದು ಕ್ಷಣ ಇಲ್ಲ ಭೇಟಿ ನೀಡಲಾಗಿದೆ. ಅಲ್ಲಿ ಯಾರು ಮಾಹಿತಿ ಕೊಟ್ಟಿಲ್ಲ ಅನ್ನಿಸುತ್ತೆ ಅಂದ್ರು. ಮತ್ತೋರ್ವ ಪಿಎ ಆಗಿರುವ ಹರೀಶ್ ಅವರನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಸಿಗುತ್ತದೆ ಎಂದು ತಿಳಿಸಿದರು. ಆದರೆ ಹರೀಶ್ ಅನ್ನುವವರಿಗೆ ಎರಡು ಸಲ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಲಿಲ್ಲ.

ಸಚಿವರ ನಿರೀಕ್ಷೆಯಲ್ಲಿ ಜನ

ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಭಾಗ ಪ್ರವಾಹಕ್ಕೆ ಹೆಚ್ಚು ಹಾನಿಗೀಡಾದ ಪ್ರದೇಶ. ಇಲ್ಲಿ ಲಕ್ಷಾಂತರ ರೂ. ನಷ್ಟವಾಗಿದೆ. ಹಲವರ ಮನೆ, ಮನೆಯಲ್ಲಿದ್ದ ವಸ್ತುಗಳು ನೀರುಪಾಲಾಗಿದೆ. ಊಟಕ್ಕೂ ಗತಿ ಇಲ್ಲದಂತಾಗಿ ಇದೀಗ ಕಾಳಜಿ ಕೇಂದ್ರದಲ್ಲಿದ್ದಾರೆ. ನೀರಿನ ಹೊಡೆತಕ್ಕೆ ಸಿಲುಕಿ ವಾಸಕ್ಕೆ ಯೋಗ್ಯವಾದ ಸ್ಥಿತಿಯಲ್ಲಿ ಮನೆಗಳಿಲ್ಲ. ಕಾಳಜಿ ಕೇಂದ್ರದಲ್ಲಿ ವಯಸ್ಸಾದವರು, ಕಾಲೇಜಿಗೆ ಹೋಗುವ ಮಕ್ಕಳು ಇದ್ದಾರೆ. ಅವರ ಕಷ್ಟಗಳನ್ನು ಆಲಿಸುವ ಅದಕ್ಕೊಂದು ಪರಿಹಾರ ಸೂಚಿಸಬೇಕಾದ ಸಚಿವರೇ ಇಲ್ಲಿಗೆ ಆಗಮಿಸದಿರುವುದು ನಿಜಕ್ಕೂ ವಿಪರ್ಯಾಸವೇ ಸರಿ. ತಡವಾಗಿಯಾದರೂ ಸಚಿವರು ಇಲ್ಲಿಗೆ ಆಗಮಿಸಿ ಜನರ ಕಷ್ಟಗಳನ್ನು ಕೇಳಲಿ ಅನ್ನುವುದೇ ನ್ಯೂಸ್ ನಾಟೌಟ್ ಮಾಧ್ಯಮದ ಆಶಯವಾಗಿದೆ.

Tags: ministernot visitsampajev sunil kumar
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಹುಟ್ಟು ಹಬ್ಬದ ದಿನದಂದೇ ನೇಣಿಗೆ ಶರಣಾದ ಉಪನ್ಯಾಸಕಿ

ಹುಟ್ಟು ಹಬ್ಬದ ದಿನದಂದೇ ನೇಣಿಗೆ ಶರಣಾದ ಉಪನ್ಯಾಸಕಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In