ಉಡುಪಿಯಲ್ಲಿ ನಟ ಪುನೀತ್ ರಾಜ್ಕುಮಾರ್..! ಅಪ್ಪು ಜತೆ ಫೋಟೋ ಕ್ಲಿಕ್ಕಿಸಿಕೊಂಡ ಫ್ಯಾನ್ಸ್?
ಉಡುಪಿ: ನಟ ಪುನೀತ್ ರಾಜ್ಕುಮಾರ್ ನಿಧನದ ಬಳಿಕ ಈಗ ಜೂನಿಯರ್ ಪುನೀತ್ ರಾಜ್ ಕುಮಾರ್ ಮೇಲೆ ಅಭಿಮಾನಿಗಳಿಗೆ ಪ್ರೀತಿ ಹೆಚ್ಚಾಗಿದೆ. ಅಪ್ಪು ಲಕ್ಷಾಂತರ ಅಭಿಮಾನಿಗಳನ್ನು ಬಿಟ್ಟು ಅಮರರಾಗಿದ್ದರೂ...
ಉಡುಪಿ: ನಟ ಪುನೀತ್ ರಾಜ್ಕುಮಾರ್ ನಿಧನದ ಬಳಿಕ ಈಗ ಜೂನಿಯರ್ ಪುನೀತ್ ರಾಜ್ ಕುಮಾರ್ ಮೇಲೆ ಅಭಿಮಾನಿಗಳಿಗೆ ಪ್ರೀತಿ ಹೆಚ್ಚಾಗಿದೆ. ಅಪ್ಪು ಲಕ್ಷಾಂತರ ಅಭಿಮಾನಿಗಳನ್ನು ಬಿಟ್ಟು ಅಮರರಾಗಿದ್ದರೂ...
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ದಿನದಂದೇ ರಾಜ್ಯದ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಒಂದೇ ಮನೆಯಲ್ಲಿ ಮೂವರು ಸಾವಿಗೆ ಶರಣಾದ ಘಟನೆ ಬುಧವಾರ ನಡೆದಿದೆ....
ಪುತ್ತೂರು: ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ವಿದ್ಯಾರ್ಥಿನಿ ದೇಶಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಂಗವೈಕಲ ಮೆಟ್ಟಿನಿಂತು ಸಿಂಚನಾ ಲಕ್ಷ್ಮಿ...
ಬೆಂಗಳೂರು: ವಿವಿಧ ರಾಜಕೀಯ ಮುಖಂಡರು ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ್ದಾರೆ. ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು....
ಚಿಕ್ಕಮಗಳೂರು: ಕನ್ನಡ ಶಾಲೆಗಳು ಉಳಿಬೇಕು ಅನ್ನುವ ಕೂಗು ಹೆಚ್ಚುತ್ತಿದೆ. ಆದರೆ ಇನ್ನೊಂದು ಕಡೆ ಸರಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಇಲ್ಲದೆ ರಾಜ್ಯದ ಹಲವು ಕಡೆ ಶಾಲೆಗಳನ್ನೇ ಮುಚ್ಚುವ...
ಗ್ಲಾಸ್ಗೋ: ಪ್ರಧಾನಿ ನರೇಂದ್ರ ಮೋದಿ ವಿಶ್ವದಲ್ಲೇ ಅತ್ಯಂತ ಜನಪ್ರಿಯ ನಾಯಕ. ಇದೀಗ ಈ ಜನಪ್ರಿಯ ನಾಯಕ ಮೋದಿ ಯುಕೆ ಪ್ರವಾಸದಲ್ಲಿದ್ದಾರೆ. ಸಮಾವೇಶ, ದ್ವಿಪಕ್ಷೀಯ ಮಾತುಕತೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ...
ನೆಲ್ಯಾಡಿ: ಒಪ್ಪಿಗೆ ಇಲ್ಲದೆ ಬೆದರಿಸಿ ಪದೇ ಪದೇ ಲೈಂಗಿಕ ಸಂಪರ್ಕ ಮಾಡಿರುವ ಬಗ್ಗೆ ಅಪ್ರಾಪ್ತೆಯೋರ್ವರು ನೀಡಿದ ದೂರಿನ ಮೇರೆಗೆ ನೆಲ್ಯಾಡಿಯ ರಿಕ್ಷಾ ಚಾಲಕನಾಗಿರುವ ಅನ್ಯಮತೀಯ ಯುವಕನ ವಿರುದ್ಧ...
ಪುತ್ತೂರು : ಪುತ್ತೂರಿನ ಬಸ್ ನಿಲ್ದಾಣದಲ್ಲಿ ಅನ್ಯಕೋಮಿನ ವ್ಯಕ್ತಿಯ ಜೊತೆ ಬೆಂಗಳೂರು ಮೂಲದ ಯುವತಿಯೋರ್ವಳು ಪತ್ತೆಯಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಬೆಂಗಳೂರಿನ ವಾಸಿಂ ಹಾಗೂ ಕುಂದಾಪುರ...
ನವದೆಹಲಿ: ಕಳೆದ ಕೆಲವು ದಿನಗಳಿಂದ ವಿದೇಶ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಳಗ್ಗೆ ಭಾರತಕ್ಕೆ ಬಂದಿಳಿದರು. https://twitter.com/ndtv/status/1455728781008805890?ref_src=twsrc%5Etfw%7Ctwcamp%5Etweetembed%7Ctwterm%5E1455728781008805890%7Ctwgr%5E%7Ctwcon%5Es1_c10&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2Fndtv2Fstatus2F1455728781008805890widget%3DTweet ಜಿ20 ಶೃಂಗ ಸಭೆ ಹಾಗೂ ಸಿಒಪಿ 26ನಲ್ಲಿ...
ನವದೆಹಲಿ: ದೀಪಾವಳಿ ಹಬ್ಬವನ್ನು ಬರ ಮಾಡಿಕೊಳ್ಳಲು ಸಿದ್ಧತೆ ನಡೆಸುತ್ತಿರುವ ದಿಲ್ಲಿ ಜನತೆಗೆ ಶಾಕ್ ಕಾದಿದೆ. ದಿಲ್ಲಿಯಾದ್ಯಂತ ದಟ್ಟ ಹೊಗೆ ಆವರಿಸಿದ್ದು ವಾತಾವರಣ ಪೂರ್ಣವಾಗಿ ಹದಗೆಟ್ಟಿದೆ. https://twitter.com/ndtv/status/1455758593270030338?ref_src=twsrc%5Etfw%7Ctwcamp%5Etweetembed%7Ctwterm%5E1455758593270030338%7Ctwgr%5E%7Ctwcon%5Es1_c10&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2Fndtv2Fstatus2F1455758593270030338widget%3DTweet ಬುಧವಾರ...
© 2021 Newsnotout | Website Developed By serverhug.
© 2021 Newsnotout | Website Developed By serverhug.